ಗುರು ಗ್ರಹದ ಸಂಚಾರದಿಂದ ಈ ಮೂರು ರಾಶಿಯವರಿಗೆ ಜಾಕ್ ಪಾಟ್ ಹೊಡೆಯಲಿದೆ, ಈ ರಾಶಿಗಳಲ್ಲಿ ನಿಮ್ಮ ರಾಶಿಯು ಇದೆಯಾ ಅಂತ ನೋಡಿಕೊಳ್ಳಿ.

ಗುರುಗ್ರಹ ನವಗ್ರಹಗಳಲ್ಲಿ ಮುಖ್ಯ ಗ್ರಹವಾಗಿದೆ. ಇದರ ಶುಭಗ್ರಹ ಸ್ವಭಾವದ ಕೆಲವು ಅಸ್ತ್ರಗಳು ರಾಶಿಗಳಿಗೆ ಸಂತೋಷ, ಸಂಪತ್ತು, ಸಂತಾನ, ವಿವಾಹ ಮುಂತಾದ ಬಹುಮುಖ್ಯ ಅಂಶಗಳನ್ನು ಕೊಡುತ್ತದೆ. ಗುರುವು ಉತ್ತರ ಸ್ಥಾನದಲ್ಲಿ ಇರುವಾಗ, ಈ ರಾಶಿಗೆ ಅದ್ಭುತ ಶಕ್ತಿ ನೀಡುತ್ತದೆ ಮತ್ತು ಸಮಸ್ಯೆಗಳ ಸುಲಭ ಪರಿಹಾರ ಮಾಡುತ್ತದೆ. ಆದ್ದರಿಂದ, ಗುರುಗ್ರಹದ ಬಲ ಹೆಚ್ಚಿದಂತೆಲ್ಲ ಜಾತಕದ ಜೀವನವೂ ಹೆಚ್ಚು ಶುಭವಾಗುತ್ತದೆ. ನವಗ್ರಹಗಳ ಆಶ್ರಯದಿಂದ ಜನರ ಜೀವನದಲ್ಲಿ ವ್ಯತ್ಯಾಸವುಂಟಾಗಬಹುದು. ಗ್ರಹಗಳ ಸ್ಥಾನಾಂತರಗಳ ಫಲಿತಾಂಶಗಳು ಜನ್ಮಕ್ಕೆ ಪ್ರಭಾವ ಬೀರಬಹುದು. ಮತ್ತು ಈಗಿನ ಸಮಯದಲ್ಲಿ ಮಾರ್ಗದಲ್ಲಿ…

Read More

ಧನಸ್ಸು ರಾಶಿಗೆ ಬುಧನ ಪ್ರವೇಶ, ಈ ಮೂರು ರಾಶಿಯವರಿಗೆ ರಾಜಯೋಗ; ಮುಂಬರುವ ದಿನಗಳಲ್ಲಿ ಇವರು ಮುಟ್ಟಿದ್ದೆಲ್ಲ ಚಿನ್ನವಾಗಲಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಹುಬೇಗ ರಾಶಿಚಕ್ರದ ಚಿಹ್ನೆಯನ್ನು ಬದಲಿಸುವ ಗ್ರಹ ಎಂದರೆ ಅದುವೇ ಬುಧ ಗ್ರಹವಾಗಿದೆ. ಹಲವಾರು ಸಮಯಗಳ ನಂತರ ಧನಸ್ಸು ರಾಶಿಯನ್ನು ಪ್ರವೇಶಿಸುತ್ತಿರುವ ಬುಧ ಗ್ರಹವು ಯಾವ ರಾಶಿಗೆ ಶುಭವನ್ನು ತರಲಿದೆ ಹಾಗೂ ಯಾವ ರಾಶಿಗೆ ಅಶುಭವನ್ನು ಉಂಟು ಮಾಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಪೂರ್ತಿ ಲೇಖನವನ್ನು ತಪ್ಪದೇ ಓದಿ. ಬುಧ ಗ್ರಹ ಎಂದರೆ ಬುದ್ಧಿಕಾರಕ ಅಂತ ಹೇಳ್ತಿವಿ, ಬುದ್ಧಿವಂತಿಕೆಯನ್ನು ಕೊಡುವವನು ಬುಧ ಗ್ರಹ, ಸಂಪತ್ತು ವ್ಯವಹಾರಗಳನ್ನ ನಿರ್ಣಯಿಸುವವನು ಕೂಡ ಆಗಿದ್ದಾನೆ…

Read More

ದೀಪಾವಳಿಯ ನಂತರ ಈ 4 ರಾಶಿಯವರಿಗೆ ರಾಜಯೋಗ; ಇದರಲ್ಲಿ ನಿಮ್ಮ ರಾಶಿಯು ಇದೆಯಾ ಅಂತ ನೋಡಿಕೊಳ್ಳಿ.

ದೀಪಾವಳಿಯ ನಂತರ ಐದು ರಾಶಿಯ ಜನರಿಗೆ ಹಲವು ನೂರು ವರ್ಷಗಳ ನಂತರ ರಾಜಯೋಗ ಕೂಡಿಬಂದಿದೆ. ಹಾಗಾದರೆ ಈ ರಾಶಿಗಳು ಯಾವವು? ಯಾವ ಯಾವ ರಾಶಿಗಳಿಗೆ ರಾಜಯೋಗ ಇದೆ ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಐದು ರಾಶಿಯವರಿಗೆ ಗಜಕೇಸರಿ ಯೋಗ ಕೂಡಿಬಂದಿದೆ ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಗಜಕೇಸರಿ ಯೋಗ ಅಂದರೆ ಅದಕ್ಕಿಂತ ಹೆಚ್ಚಿನ ದೊಡ್ಡ ಯೋಗ ಯಾವುದೂ ಇಲ್ಲ ಈ ಯೋಗದಲ್ಲಿ ಆರ್ಥಿಕ ಲಾಭ ಹಾಗೂ ಕೀರ್ತಿ ಯಶಸ್ಸು ದೊರೆಯುತ್ತದೆ….

Read More

ಈ ಏಳು ರಾಶಿಯವರಿಗೆ 2024 ಅದೃಷ್ಟದ ವರ್ಷ; ಹಣ ಹುಡುಕಿ ಬರುತ್ತದೆ..

ಬರುವ ಹೊಸ ವರ್ಷಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ ಮುಂಬರುವ ವರ್ಷ ಅದೃಷ್ಟವನ್ನು ತಂದುಕೊಡಬಹುದು, ಏನಾಗಲಿದೆ, ಬರುವ ಹೊಸ ವರ್ಷದಲ್ಲಿ ನಮ್ಮ ಅದೃಷ್ಟ ಹೇಗಿರಬಹುದು ಎಂಬ ಕುತೂಹಲ ಪ್ರತಿಯೊಬ್ಬರಲ್ಲೂ ಕೂಡ ಕಾಣುತ್ತಿದೆ. ಅಂದಹಾಗೆ ಮುಂಬರುವ 2024ನೇ ವರ್ಷ ಯಾವ ರಾಶಿಗೆ ಅದೃಷ್ಟವನ್ನು ತಂದುಕೊಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಕೇವಲ ಇನ್ನೂ ಎರಡು ತಿಂಗಳಲ್ಲಿ ನಾವು 2023 ರನ್ನ ಮುಗಿಸಿ 2024ಕ್ಕೆ ಕಾಲಿಡುತ್ತಿದ್ದೇವೆ. ಈ ವರ್ಷವೂ ಕಷ್ಟ ಸುಖದಲ್ಲಿ ತೇಲಾಡಿದ್ದು ಸಾಕು ಮುಂಬರುವ ವರ್ಷವಾದರೂ ನಮಗೆ ಸುಖವನ್ನ ಸಮೃದ್ಧಿಯನ್ನು…

Read More

2024ರಲ್ಲಿ ಶನಿದೇವನ ಕೃಪೆಯಿಂದಾಗಿ ಈ ಮೂರು ರಾಶಿಗಳಿಗೆ ಅದೃಷ್ಟ, ರಾಜಯೋಗವನ್ನು ಪಡೆಯುವಂತಹ ಆ ಮೂರು ರಾಶಿಗಳು ಯಾವವು?

ಹೊಸ ವರ್ಷ ಬರುತ್ತಿದ್ದಂತೆ ಪ್ರತಿಯೊಬ್ಬರಿಗೂ ಕೂಡ ಬರುವ ವರ್ಷ ನಮಗೆ ಹೇಗಿದೆ ಎಷ್ಟು ಅದೃಷ್ಟವನ್ನು ತಂದುಕೊಡುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇರುತ್ತದೆ. ಅದರಂತೆ 2024 ಕೂಡ ಶನಿಯ ಹಿಮ್ಮುಖ ಚಲನೆಯಿಂದಾಗಿ ಈ ಮೂರು ರಾಶಿಗೆ ಬಹಳ ಅದೃಷ್ಟವನ್ನು ಒದಗಿಸುತ್ತಿವೆ ಹಾಗಾದರೆ ಆ ಮೂರು ರಾಶಿಗಳು ಯಾವವು ಯಾವ ರೀತಿಯ ಅದೃಷ್ಟವನ್ನು ಒದಗಿಸುತ್ತವೆ ಎಂಬುದರ ಬಗ್ಗೆ ಕುತೂಹಲಕಾರಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಶನಿಯು ಕರ್ಮಕಾರಕ ಮಾಡಿದ ಕರ್ಮಗಳಿಗೆ ತಕ್ಕ ಫಲವನ್ನು ಕೊಡುತ್ತಾನೆ. ಜೀವನದ ಪಾಠವನ್ನು ಕಲಿಸುವಲ್ಲಿ ಶನಿಯ ಪಾತ್ರ…

Read More

ವಿಜಯದಶಮಿ ದಿನ ಇದೊಂದು ಸಣ್ಣ ಕೆಲಸವನ್ನು ಮಾಡಿ, ವರ್ಷ ಪೂರ್ತಿ ನಿಮ್ಮ ಮನೆಯಲ್ಲಿ ಸಂಪತ್ತು ಧನ ತನಕ ಮಳೆಯ ಹಾಗೆ ಸುರಿಯುತ್ತೆ.

ವಿಜಯದಶಮಿ ಅಂದರೆ ಹೆಸರು ಹೇಳುವಂತೆ ವಿಜಯವನ್ನು ಸಾಧಿಸಿದ ದಿನ. ಆದರೆ ನವರಾತ್ರಿಯ ಕೊನೆಯ ದಿನ. ಪಾಂಡವರು ಯುದ್ಧ ಮಾಡಿ ವಿಜಯ ಪತಾಕೆಯನ್ನು ಹಾರಿಸಿದ ದಿನ. ಶಕ್ತಿ ಪೂಜೆಯ ಒಂಬತ್ತು ದಿನದ ಶರನ್ನವರಾತ್ರಿಯ ವಿಜಯದ ದಿನ. ಈ ದಿನ ತುಂಬಾ ವಿಶೇಷವಾದದ್ದು ತುಂಬಾ ಮಹತ್ವವಾದದ್ದು ಈ ದಿನದಲ್ಲಿ ಯಾವುದಾದರೂ ಒಳ್ಳೆಯ ಕೆಲಸವನ್ನು ನೀವು ಮಾಡಿದರೆ ವರ್ಷ ಪೂರ್ತಿ ಒಳ್ಳೆಯ ಫಲವನ್ನು ಅನುಭವಿಸಬಹುದು. ಹಾಗೆ ಯಾವುದೇ ಹೊಸ ಕೆಲಸವನ್ನ ಪ್ರಾರಂಭಿಸುವುದಕ್ಕೂ ಇದು ಅತ್ಯುತ್ತಮವಾದ ದಿನವಾಗಿದೆ. ಹಾಗೆ ಈ ದಿನದಂದು ವಿಶೇಷವಾಗಿ…

Read More

ನವರಾತ್ರಿಯಲ್ಲಿ ಈ ತಪ್ಪುಗಳನ್ನು ಮಾಡಿದರೆ ಕಷ್ಟ ಬೆನ್ನಟ್ಟಿ ಬರುವುದು ಗ್ಯಾರಂಟಿ. ಎಂದಿಗೂ ಕೂಡ ಈ ತಪ್ಪುಗಳನ್ನ ಮಾಡಬೇಡಿ.

ಮನುಷ್ಯ ಅಂದಮೇಲೆ ತಪ್ಪು ಮಾಡುವುದು ಸಹಜ. ಆದರೆ ಪ್ರತಿ ಬಾರಿ ತಪ್ಪು ಮಾಡುವುದು ಒಳ್ಳೆಯದಲ್ಲ. ಸಮಯ ಸಂದರ್ಭ ಅಂತ ನೋಡಿಕೊಳ್ಳಬೇಕು. ನಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಕೆಲವೊಂದು ತಪ್ಪುಗಳು ಜೀವನದಲ್ಲಿ ನಡೆದು ಹೋಗುತ್ತದೆ ಕಾಕತಾಳಿಯ ಎನ್ನುವಂತೆ ನಮಗೆ ಅರಿವಿಲ್ಲದಂತೆ ಭಗವಂತ ನಮ್ಮ ಕೈಯಿಂದ ತಪ್ಪನ್ನು ಮಾಡಿಸುತ್ತಾನೆ. ಆದರೆ ನವರಾತ್ರಿಯಂದು ಈ ತಪ್ಪುಗಳನ್ನ ಖಂಡಿತವಾಗಲೂ ಮಾಡಬೇಡಿ. ನವರಾತ್ರಿ(Navratri) ಎಂದರೆ ಶ್ರೀ ಶಕ್ತಿಯಾದ ದುರ್ಗಾದೇವಿಯ 9 ಅವತಾರಗಳು. ಇಂತಹ ವಿಶೇಷವಾದ ದಿನಗಳಂದು ಈ ತಪ್ಪುಗಳನ್ನು ಮಾಡಬೇಡಿ. ಹಾಗಾದರೆ ಯಾವ ತಪ್ಪುಗಳನ್ನು ಮಾಡಬಾರದು…

Read More

ಪೊರಕೆಯ ಕೆಳಗಡೆ ಇದನ್ನ ಬಚ್ಚಿಡಿ ಪವಾಡ ನೋಡಿ; ಮನೆಗೆ ಅಪಾರ ಹಣ ಹರಿದು ಬರುತ್ತೆ..

ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರು ಮನೆಯನ್ನ ಸ್ವಚ್ಛವಾಗಿಡಬೇಕು ಅನ್ನೋ ಮನಸ್ಥಿತಿಯಲ್ಲಿರುತ್ತಾರೆ ಹೀಗಾಗಿ ನಮ್ಮೆಲ್ಲರ ಮನೆಯಲ್ಲಿ ಮನೆ ಕ್ಲೀನರ್ ಇದ್ದೇ ಇರುತ್ತೆ. ಹೌದು ಎಲ್ಲರ ಮನೆಗೂ ಪೊರಕೆ ಅತ್ಯಂತ ಅವಶ್ಯಕ. ಇನ್ನು ಕಸ ತೆಗೆಯಲು ಯಾವ ವಸ್ತುವನ್ನೇ ಬಳಸಿದರೂ ವಾಸ್ತು ಶಾಸ್ತ್ರದಲ್ಲಿ ಪೊರಕೆಯನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಏಕೆಂದರೆ ಪೊರಕೆಯನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಅಂತಹ ಪೊರಕೆಯನ್ನು ಮನೆಗಳಲ್ಲಿ ಇರಿಸಿದಾಗ ಅದನ್ನು ಸರಿಯಾದ ಸ್ಥಳದಲ್ಲಿ ಇಡುವುದು ಮುಖ್ಯ. ಪೊರಕೆಯನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ವಿವಿಧ ಸಮಸ್ಯೆಗಳು ಉಂಟಾಗಬಹುದು….

Read More

ನಿಮಗೆ ಒಳ್ಳೆ ಸಮಯ ಆರಂಭ ಆಗೋ ಮುನ್ನ ತುಳಸಿ ಗಿಡ ಈ 5 ದೊಡ್ಡ ಸೂಚನೆಗಳನ್ನು ಕೊಡುತ್ತೆ

ನಮ್ಮ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಮಹತ್ವವಿದೆ. ಇನ್ನು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯ ಮುಂದೆ ತುಳಸಿಗಿಡ ಇರುತ್ತದೆ ತುಳಸಿ ಗಿಡವನ್ನು ಲಕ್ಷ್ಮೀದೇವಿ ಸ್ವರೂಪ ಎಂದು ಹೇಳುವುದರಿಂದ ಸಾಕಷ್ಟು ಮಹತ್ವವನ್ನು ತುಳಸಿಗಿಡ ಹೊಂದಿದೆ. ಧಾರ್ಮಿಕವಾಗಿ ಅಷ್ಟೇ ಅಲ್ಲದೆ ಕೂಡ ವೈಜ್ಞಾನಿಕವಾಗಿಯೂ ಸಾಕಷ್ಟು ಮಹತ್ವ ಹೊಂದಿದೆ. ತುಳಸಿ ಗಿಡವನ್ನು ಆರಾಧನೆ ಮಾಡಿರುವುದರಿಂದ ಸಾಕಷ್ಟು ಉತ್ತಮ ಫಲಗಳನ್ನು ಪಡೆದುಕೊಳ್ಳಬಹುದು. ಹಾಗೂ ತುಳಸಿ ಗಿಡಕ್ಕೆ ಸಂಬಂಧಿಸಿದಂತೆ ಕೆಲವೊಂದು ತಪ್ಪುಗಳನ್ನು ಮಾಡಬಾರದು ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಜೊತೆಗೆ ಭಗವಾನ್ ಶ್ರೀಕೃಷ್ಣನಿಗೆ ತುಳಸಿ…

Read More

ವಿನಾಯಕ ಚತುರ್ಥಿ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ; ಅಪ್ಪಿ ತಪ್ಪಿಯು ಈ ತಪ್ಪನ್ನ ಮಾಡಿದ್ದೆ ಆದಲ್ಲಿ ಅಪಾಯ!

ಗೌರಿ-ಗಣೇಶ ಹಬ್ಬಕ್ಕೆ ನಮ್ಮ ಸಂಪ್ರದಾಯದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಈ ದಿನ ಗಣೇಶನ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ ಅನ್ನೊ ನಂಬಿಕೆಯಿಂದ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರುತ್ತೆ. ಹೌದು ಈಗಾಗೆಲೆ ಗಣೇಶ ಹಬ್ಬದ ಆಚರಣೆಗೆ ಭಕ್ತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ, ಈಗಾಗಲೇ ಮಾರುಕಟ್ಟೆಯಲ್ಲಿ ಗಣೇಶ ಗೌರಿ ಮೂರ್ತಿ ಖರೀದಿ ಭರದಿಂದ ಸಾಗಿದೆ. ವಿವಿಧ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಯಲ್ಲಿ ಜಗಮಗಿಸುತ್ತಿದೆ. ಜನರು ಸಹ ಇತರ ವಸ್ತುಗಳ ಖರೀದಿಯನ್ನ ಆರಂಭಿಸಿದ್ದಾರೆ. ಸದ್ಯ ಇಡೀ ದೇಶವೇ ಹಬ್ಬದ…

Read More