Ayodhya Ram Mandir Donation

ಅಯೋಧ್ಯೆ ರಾಮಮಂದಿರದ ಮೊದಲ ದಿನದ ಕಾಣಿಕೆ ಹಣ ಎಷ್ಟು?

ಅಯೋಧ್ಯೆ ಈಗ ಭಾರತದ ಶ್ರದ್ಧಾ ಕೇಂದ್ರವಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ 22- ಜನವರಿ -2024 ರಂದು ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಕೋಟ್ಯಂತರ ಭಕ್ತರು ರಾಮಲಲ್ಲಾ ನ ಪ್ರಾಣ ಪ್ರತಿಷ್ಠೆಯನ್ನು ಟಿ ವಿ ಯಲ್ಲಿ ನೋಡಿ ಕಣ್ತುಂಬಿ ಕೊಂಡಿದ್ದಾರೆ. ಅದರಂತೆಯೇ ರಾಮನ ನೋಡಲು ಅಯೋಧ್ಯೆಗೆ ನಾಲ್ಕು ದಿನದ ಮೊದಲೇ ಅಯೋಧ್ಯೆಯಲ್ಲಿ ಭಕ್ತರ ದಂಡು ಸೇರಿತ್ತು. ಜನವರಿ 22 ರಂದು 12.30 ಗಂಟೆಗೆ ಪ್ರಾಣ ಪ್ರತಿಷ್ಠೆ ಆದ ನಂತರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಂಗಳವಾರ ದ ಕಾಣಿಕೆ…

Read More