Bagar Hukum App: ಇನ್ನು ಮುಂದೆ ಬಗರ್ ಹುಕುಂ ಆ್ಯಪ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದು. ಮಾಹಿತಿ ನೀಡಿದ ಸಚಿವ ಕೃಷ್ಣಭೈರೇಗೌಡ.

Bagar Hukum App: ಅಕ್ರಮವಾಗಿ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯಲು ಸರ್ಕಾರ ಬಗರ್ ಹುಕುಂ ಎಂಬ ಹೊಸ ಆ್ಯಪ್‌ಗೆ ಮುಂದಾಗಿದೆ. ಉಪಗ್ರಹ ಚಿತ್ರಗಳನ್ನು ಬಳಸಿಕೊಂಡು ಜನರು ತಮ್ಮ ಕೃಷಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ಸಹಾಯ ಮಾಡಲು ಸರ್ಕಾರವು ಬಗರ್ ಹುಕುಂ ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಇದು ಬಳಕೆದಾರರಿಗೆ ಅರ್ಜಿಗಳನ್ನು ಸಲ್ಲಿಸಲು ಸಹ ಸಹಾಯ ಮಾಡುತ್ತದೆ. ಹೌದು ಇತ್ತೀಚೆಗೆ ಸರ್ಕಾರಕ್ಕೆ ಬಹಳಷ್ಟು ಅರ್ಜಿಗಳು ವಿಲೇವಾರಿಯಾಗಿದ್ದು ಅಕ್ರಮ ಜಮೀನುಗಳನ್ನು ಸಕ್ರಮಗೊಳಿಸಲು ರೈತರು…

Read More

ರೈತರಿಗೆ ಸರಕಾರದಿಂದ ಬಂತು ಗುಡ್ ನ್ಯೂಸ್; ಜಮೀನಿನ ಸಕ್ರಮ ವಿಚಾರವಾಗಿ ಪ್ರತಿಯೊಂದು ತಾಲೂಕುಗಳಲ್ಲಿಯೂ “ಬಗರ್ ಹುಕುಂ” ಸಮಿತಿಯ ರಚನೆ ಆಗಲಿದೆ

ಇತ್ತೀಚಿನ ದಿನಗಳಲ್ಲಿ ಜಮೀನಿನ ವಿಚಾರದಲ್ಲಿ ಬಹಳಷ್ಟು ಅಕ್ರಮಗಳು ಕಂಡುಬರುತ್ತವೆ ಸರಕಾರದ ಜಮೀನಿನಲ್ಲಿ ಸಾಗುವಳಿ ನಡೆಸಿ ಅದನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವಂತಹ ಒಂದು ಪ್ರಯತ್ನ ನಡೆಯುತ್ತಿದೆ. ಇದನ್ನು ತಡೆಗಟ್ಟುವ ಹಾಗೆ ಪ್ರತಿಯೊಂದು ತಾಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿಯನ್ನು ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸ್ಪಷ್ಟಿಕರಿಸಿದ್ದಾರೆ ಹಾಗೂ ಇನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ಸಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಜಮೀನಿನ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್…

Read More