Traffic Violation Case

ಬೆಂಗಳೂರು ಟ್ರಾಫಿಕ್ ಉಲ್ಲಂಘನೆ; ಟ್ರಾಫಿಕ್ ನಲ್ಲಿ ಪೆಟ್ರೋಲ್ ಖಾಲಿಯಾಗಿ ವಾಹನ ನಿಲ್ಲಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಹುಷಾರ್!

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತೀವ್ರವಾಗಿ ಪರಿಹರಿಸಲು ಸಂಚಾರಿ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಈಗಾಗಲೇ ಜಾರಿಯಲ್ಲಿರುವ “ಸರ್ಕಸ್” ಕಾರ್ಯಾಚರಣೆಯ ಜೊತೆಗೆ, ಚಾಲಕರು ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಲ್ಲಿಸಿದರೆ ಅವರ ಮೇಲೆ ಕ್ರಮ ಜರುಗಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ನಿಯಮದ ಪ್ರಕಾರ, ಹೆಚ್ಚಿನ ಟ್ರಾಫಿಕ್ ಇರುವ ರಸ್ತೆಗಳಲ್ಲಿ ವಾಹನದ ಪೆಟ್ರೋಲ್ ಖಾಲಿಯಾಗಿ ನಿಂತುಹೋದರೆ, ಚಾಲಕನ ಮೇಲೆ ದಂಡ ವಿಧಿಸಲಾಗುತ್ತದೆ. ಸಂಚಾರ ಪೊಲೀಸ್ ಜಂಟಿ ಆಯುಕ್ತರ ಸ್ಪಷ್ಟನೆ: ಈ ಕಠಿಣ ಕ್ರಮಗಳ ಮೂಲಕ, ಟ್ರಾಫಿಕ್ ಜಾಮ್…

Read More
Today Petrol Diesel Price

ಇಂದು ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ರೇಟ್ ಎಷ್ಟಾಗಿದೆ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು ಮಹಾನಗರಗಳಲ್ಲಿ ಎಷ್ಟು ಜನ ವಾಸ ಮಾಡುತ್ತಾ ಇದ್ದಾರೋ ಅಷ್ಟೇ ವಾಹನಗಳು ಇವೆ. ಅದೇ ಕಾರಣಕ್ಕೆ ಬೆಂಗಳೂರು ಟ್ರಾಫಿಕ್ ನಿಂದಾ ಕೂಡಿದೆ. ಪೆಟ್ರೋಲ್ ದರಗಳು ಏಷ್ಟು ಏರಿಕೆ ಆದರೂ ಸಹ ವಾಹನ ಖರೀದಿ ಮಾತ್ರ ಕಡಿಮೆ ಆಗಲಿಲ್ಲ. ಆದರೆ ರಾಜ್ಯ ರಾಜಧಾನಿಯಲ್ಲಿ ಮೇ 1 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮುಖ್ಯ ಪ್ರದೇಶಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಹೇಗಿದೆ ನೋಡೋಣ. ಬದಲಾವಣೆ ಕಾಣದ ಪೆಟ್ರೋಲ್…

Read More
Bengaluru To Tumakuru Namma Metro

ಬೆಂಗಳೂರಿನಿಂದ ತುಮಕೂರು ವರೆಗೆ ಸಂಚರಿಸಲಿದೆ ನಮ್ಮ ಮೆಟ್ರೋ!

ಭಾರತದ ಹಲವು ರಾಜ್ಯಗಳ ಸಿಟಿಯಲ್ಲಿ ಮೆಟ್ರೋ ಸಾಮಾನ್ಯ ಆಗಿದೆ. ಹಾಗೆಯೇ ನಮ್ಮ ಮಹಾ ನಗರಿ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಮೆಟ್ರೋ ಟ್ರೈನ್ ಓಡಾಡುತ್ತಿದೆ. ಈ ಟ್ರಾಫಿಕ್ ನಲ್ಲಿ ಓಡಾಡುವ ಬದಲು ಮೆಟ್ರೋ ದಲ್ಲಿ ಓಡಾಡುವುದು ಆರಾಮದಾಯಕ ಎಂದು ಮಹಾನಗರಿಯ ಬಹುಪಾಲು ಜನರು ದಿನನಿತ್ಯ ತಮ್ಮ ವ್ಯವಹಾರಗಳಿಗೆ ಮೆಟ್ರೋ ಬಳಸುತ್ತಾರೆ. ಈಗ ಹೊಸದಾಗಿ ಮೆಟ್ರೋ ಬೆಂಗಳೂರಿನಿಂದ ಬೇರೆ ಜಿಲ್ಲೆಗೆ ಓಡಾಡುವ ಸುದ್ದಿ ಎಲ್ಲೆಡೆ ಹರಿದಾಡುತ್ತಿವೆ. ರಾಜ್ಯ ಸರ್ಕಾರ ಯೋಜನೆಗೆ ಚಾಲನೆ ನೀಡಿದೆ:- ರಾಜ್ಯ ಸರ್ಕಾರದಿಂದ ಬೆಂಗಳೂರು ಮತ್ತು ತುಮಕೂರಿಗೆ…

Read More
Indian Railways Install Automatic Signalling System In Bengaluru

ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರಿನಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿದೆ

ಹೆಚ್ಚಿನ ಜನರು ರೈಲು ಪ್ರಯಾಣವನ್ನು ಇಷ್ಟ ಪಡುತ್ತಾರೆ. ಕಡಿಮೆ ಖರ್ಚಿನಲ್ಲಿ ದೂರದ ಪ್ರಯಾಣವನ್ನು ತಡೆರಹಿತವಾಗಿ ಇರುವುದರಿಂದ ಹೆಚ್ಚಿನ ಜನರಿಗೆ ರೈಲು ಪ್ರಯಾಣ ಇಷ್ಟ. ಅಷ್ಟೇ ಅಲ್ಲದೆ ರೈಲು ಪ್ರಯಾಣದಲ್ಲಿ ಪ್ರಯಾಣದ ಆಯಾಸ ಕಡಿಮೆ ಆದ್ದರಿಂದ ರೈಲು ಸೇವೆ ಉಳಿದ ಸಾರಿಗೆ ಸೇವೆಗಳಿಗಿಂತ ಹೆಚ್ಚಿನ ಆದಾಯವನ್ನು ಹೊಂದಿದೆ. ಪ್ರಯಾಣಕ್ಕೆ ಮಾತ್ರವಲ್ಲ ಸರಕು ಸಾಗಾಣಿಕೆ ರೈಲು ಹೆಚ್ಚು ಉಪಯುಕ್ತ. ಪ್ರಯಾಣಿಕರು ಮತ್ತು ಸರಕು ಸಾಗಾಣಿಕೆ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿದೆ . ಒಟ್ಟು ಆರು ವಿಭಾಗಗಳಲ್ಲಿ ರೈಲ್ವೆ…

Read More
Nandi Hills Electric Train

Nandi Hills Electric Train: ಡಿಸೆಂಬರ್ 11 ರಿಂದ ನಂದಿ ಹಿಲ್ಸ್ ಗೆ ಸಂಚರಿಸಲಿದೆ ಎಲೆಕ್ಟ್ರಿಕ್ ರೈಲು; ರೈಲುಗಳ ವಿವರ

Nandi Hills Electric Train: ಡಿಸೆಂಬರ್ 11 ರಿಂದ ಪ್ರಾರಂಭಿಸಿ, ನಂದಿ ಹಿಲ್ಸ್‌ಗೆ Electric Rail ಸಂಚರಿಸಲಿದೆ. ಯಲಹಂಕ ಮತ್ತು ಚಿಕ್ಕಬಳ್ಳಾಪುರದ ನಡುವೆ ನಡೆಯುತ್ತಿರುವ ವಿದ್ಯುತ್ ಯೋಜನೆಯು ಮಾರ್ಚ್ 2022ರ ವೇಳೆಗೆ ಪೂರ್ಣಗೊಂಡಿದೆ. ಆದಾಗ್ಯೂ, ಸಹ ಈ ಸಾಲಿನಲ್ಲಿರುವ ವಿದ್ಯುತ್ ರೈಲುಗಳು ವಿವಿಧ ಕಾರಣಗಳಿಂದಾಗಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನಲ್ಲಿರುವ ಜನರು ಡಿಸೆಂಬರ್ 11 ರಿಂದ, ನೀವೆಲ್ಲರೂ ನಂದಿ ಹಿಲ್ಸ್ ರೈಲಿನಲ್ಲಿ, ಎಲೆಕ್ಟ್ರಿಕ್ ರೈಲಿನಲ್ಲಿ ಪ್ರಯಾಣ ಮಾಡಬಹುದು. ವಾರಾಂತ್ಯದ ಜನಪ್ರಿಯ ಗೆಟ್ಅವೇ ಸ್ಪಾಟ್, ನಂದಿ ಹಿಲ್ಸ್…

Read More

ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರಿಗೆ ಬರುತ್ತಿದೆ ಲೋಕಲ್ ಟ್ರೈನ್, ಇದು ಯಾವ ಯಾವ ಮಾರ್ಗದಲ್ಲಿ ಓಡಾಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ನಗರ ಪ್ರದೇಶದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಹರ ಸಾಹಸ ಪಡಬೇಕಾಗುತ್ತದೆ ಎಷ್ಟು ಹೊಸ ಸೌಲಭ್ಯವನ್ನು ಸೃಷ್ಟಿಸಿದರು ಕೂಡ ಎಷ್ಟು ಸೌಕರ್ಯವನ್ನು ಮಾಡಿದರು ಜನದಟ್ಟಣೆ(crowd) ಮಾತ್ರ ಕಮ್ಮಿಯಾಗುತ್ತಿಲ್ಲ. ಮೆಟ್ರೋ ಇದ್ದರೂ ಕೂಡ ಕ್ರೌಡ್ ಮಾತ್ರ ಕಮ್ಮಿಯಾಗಲೇ ಇಲ್ಲ. ಆದ್ದರಿಂದ ಜನಗಳಿಗೆ ಅನುಕೂಲವಾಗುವಂತೆ, ಬೆಂಗಳೂರು ನಗರಗಳಲ್ಲಿ ಒಂದು ಲೋಕಲ್ ಟ್ರೈನ್ ಓಡಾಡುತ್ತಿದ್ದರೆ ಸಂಚಾರ ದಟ್ಟಣೆಯನ್ನು ಸ್ವಲ್ಪ ಕಡಿಮೆ ಮಾಡಬಹುದೆಂಬ ನಂಬಿಕೆಯಿಂದ ನಗರಗಳಲ್ಲಿ ಓಡಾಡಲು ಒಂದು ರೈಲಿನ ವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿದೆ. ಮೆಟ್ರೋ ರೈಲಿನಿಂದ ಜನದಟ್ಟಣೆ ಸುಮಾರು ಕಡಿಮೆಯಾಗಿದೆ, ಆದರೆ…

Read More

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆ ಹೆಸರು ಬರಲು ಕಾರಣವೇನು? ಆ ಹೆಸರಿನ ಹಿಂದಿನ ಶ್ರಮ ಎಷ್ಟು ಅಂತ ಕೇಳುದ್ರೆ ಅಚ್ಚರಿ ಪಡ್ತಿರಾ!

M Chinnaswamy Stadium: ಎಮ್. ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮೂಲತಃ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣ ಎಂದು ಕರೆಯಲಾಗುತಿದ್ದ ಈ ಕ್ರೀಡಾಂಗಣ, ತದನಂತರ ನಾಲ್ಕು ದಶಕಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಸೇವೆ ಮಾಡಿದ ಹಾಗು ೧೯೭೭(1977)ರಿಂದ ೧೯೮೦(1980)ರವರೆಗೆ ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ಎಮ್. ಚಿನ್ನಸ್ವಾಮಿಯವರ…

Read More

Day Care Incident: ಡೇ ಕೇರ್ ಸೆಂಟರ್ ಗಳಲ್ಲಿ ಮಕ್ಕಳನ್ನ ಬಿಡುವ ಮೊದಲು ಎಚ್ಚರ, ಸಂಪಾದನೆಗೆ ಜೋತುಬಿದ್ದು ಮಗುವನ್ನ ಕಳೆದುಕೊಳ್ಳಬೇಡಿ..

Day Care Incident: ಇತ್ತೀಚ್ಚಿನ ದಿನಗಳಲ್ಲಿ ಎಲ್ಲಿಯೂ ಕುಡು ಕುಟುಂಬಗಳು ಕಾಣ ಸಿಗದು. ಸಿಕ್ಕರೂ ಕೂಡ ಅಲ್ಲೊಂದು ಇಲ್ಲೊಂದು ಎಂಬಂತಿವೆ. ಹೌದು ಈ ಆಧುನಿಕತೆಗೆ ಅಂಟಿಕೊಂಡಿರೋ ನಾವುಗಳು ಜೀವನದ ಮೌಲ್ಯಗಳನ್ನ ಗಾಳಿಗೆ ತೂರಿ ಸಂಪಾದನೆಯ ಭೂತವನ್ನ ಮೈಗಂಟ್ಟಿಸಿಕೊಂಡು, ತೋರಿಕೆಯ ಜೀವನವನ್ನ ಸಾಗಿಸುತ್ತಿದ್ದೀವಿ. ಇಂತಹ ಪರಿಸ್ಥಿಯಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ಕೂಡು ಕುಟುಂಬದಲ್ಲಿ ಸಿಗುತ್ತಿದ್ದ ಪ್ರೀತಿ, ವಾತ್ಸಲ್ಯ ಮೇಲಾಗಿ ಸೆಕ್ಯೂರಿಟಿ ಅಂದ್ರೆ ಸುರಕ್ಷತೆಯ ಆ ಭದ್ರತೆ ಈಗೀನ ಆಧುನಿಕ ಭರಾತೆಯ ಶಾಲೆ, ಡೇ ಕೇರ್ ಸೆಂಟರ್ ಗಳಲ್ಲಿ ಸಿಗೋದು…

Read More

Congress Guarantee: ಅತ್ತೆ, ಸೊಸೆ ಇಬ್ಬರಲ್ಲಿ ಯಜಮಾನಿ ಯಾರು? ಯಾರಿಗೆ ಸಿಗುತ್ತೆ 2ಸಾವಿರ, ಕೊಟ್ಟ ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದೇನು?

Congress Guarantee: ಹೇಗೋ ಏನೋ 5ಗ್ಯಾರಂಟಿಗಳನ್ನ ನಾವು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಅವುಗಳನ್ನ ಜಾರಿಗೊಳೋಸೋದಾಗಿ ಭರವಸೆಗಳನ್ನ ಕೊಟ್ಟಿದ್ದು, ಆದರೆ ಅವುಗಳನ್ನ ಜಾರಿಗೊಳಿಸುವಲ್ಲಿ ಮೀನಾಮೇಷ ಏಣಿಸುತ್ತ ಕೂತಿದ್ದು ರಾಜ್ಯದ ಜನರ ಕೆಂಗಣ್ಣಿಗೆ ಗುರುಯಾಗ್ತಿದೆ. ಹೌದು ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರೋ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗುತ್ತಿದೆ. ಜೂನ್ 1ರಂದು ಕ್ಯಾಬಿನೆಟ್ ನಡೆಸಿ, ಅಂದೇ ಗ್ಯಾರಂಟಿ ಘೋಷಿಸೋ ನಿರೀಕ್ಷೆ ಇದೆ. ಹೀಗಾಗಿ ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ…

Read More