Monsoon rains

ಜೂನ್ 1 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭ.. ಸಂತಸದಲ್ಲಿ ಕರುನಾಡು.

ಬರಗಲಾದ ಸ್ಥಿತಿಯಿಂದ ಕಂಗೆಟ್ಟ ಕರುನಾಡ ಜನತೆಗೆ ಈಗ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದ್ದು ಇದೆ ಬರುವ ಜೂನ್ 1 2024 ರಿಂದ ರಾಜ್ಯಕ್ಕೆ ಮುಂಗಾರು ಮಳೆ ಬರಲಿದೆ ಎಂದು ತಿಳಿಸಿದೆ. ಇದು ರಾಜ್ಯಾದ ರೈತರ ಪಾಲಿಗಂತೂ ಸಂತಸದ ಸುದ್ದಿ ಆಗಿದೆ. ಈಗಾಗಲೇ ಮುಂಗಾರು ಮಳೆಯ ಆರಂಭದ ಕೆಲಸಗಳಲ್ಲಿ ರಾಜ್ಯದ ರೈತರು ನಿರತರಾಗಿದ್ದು ಮುಂಗಾರು ಬರುವ ದಿನಕ್ಕೆ ಕಾಯುತ್ತಿದ್ದಾರೆ. ಹಲವು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ ಆಗಿದೆ.:- ಕರ್ನಾಟಕಕ್ಕೆ ಇನ್ನು ಮುಂಗಾರು ಬಂದಿಲ್ಲ. ಆದರೆ ಈಗಾಗಲೇ ಹಲವು…

Read More
Karnataka Rain News

ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಬೀಳಲಿದೆ.

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಬೀಳುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 7 ದಿನಗಳು ರಾಜ್ಯದ ಹಲವೆಡೆ ಮಳೆ ಬೀಳಲಿದೆ :- ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹಿತ ಭಾರಿ ಭಾರೀ…

Read More

ರಾಜ್ಯದ್ಯಂತ ಇನ್ನೂ ಒಂದು ವಾರಗಳ ಕಾಲ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ..

Weather forecast: ಕರಾವಳಿ ಸಹಿತ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದ್ದು, ರೈತರಿಗೆ ಇದು ಸಿಹಿ ಸುದ್ದಿ ಅಂತಾನೆ ಹೇಳಬಹುದು. ಈಗಾಗಲೇ ರಾಜ್ಯದಲ್ಲಿ ಕೆಲವು ಕಡೆ ಮಳೆ ಆಗುತ್ತಿದ್ದು ಇನ್ನೂ ಹಲವು ಜಿಲ್ಲೆಗಳು ಸೇರಿದಂತೆ ಗುಡುಗು ಮಿಂಚು ಸಮೇತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚಕರು ತಿಳಿಸಿದ್ದಾರೆ.  ಈ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಇನ್ನು ಕಾವೇರಿ ಜಲಾಶಯದ ಮಟ್ಟ ತುಂಬಬೇಕು ಎಂದರೆ ಇನ್ನೂ ಸುಮಾರು ದಿನಗಳ…

Read More