ರೈತರಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರ ಬೆಳೆ ಪರಿಹಾರದ ಮೊದಲ ಕಂತಿನ ಹಣ ಒಂದು ವಾರದೊಳಗೆ ರೈತರ ಖಾತೆಗೆ ಜಮಾ

ರೈತ ದೇಶದ ಆಸ್ತಿ. ಅವನಿಗೆ ತೊಂದರೆ ಆದರೆ ಇಡೀ ದೇಶಕ್ಕೆ ತೊಂದರೆ ಆಗುತ್ತದೆ. ಪ್ರತಿ ವರ್ಷ ಹೆಚ್ಚಿನ ಮಳೆಯಿಂದ ಅಥವಾ ಬರಗಾಲದಿಂದ ತಾನು ಬೆಳೆದ ಬೆಳೆಯ ನಾಶ ಅನುಭವಿಸುತ್ತಾನೆ. ಹಲವು ಬಗೆಯ ಯೋಜನೆಗಳು ಈಗಾಗಲೇ ರೈತರ ಬದುಕಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ. ಅಂತೆಯೇ ಈಗ ರಾಜ್ಯ ಸರ್ಕಾರವು ರೈತರಿಗೆ ಬೆಳೆ ವಿಮೆಯ ಹಣವನ್ನು ಬಿಡುಗಡೆ ಮಾಡಿದೆ. ಬೆಳೆ ವಿಮೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಿ. ಮೊದಲ ಹಂತದಲ್ಲಿ ಬಿಡುಗಡೆ ಆಗಿರುವ ಮೊತ್ತ…

Read More
Bele Parihara First Installment

ರಾಜ್ಯದ ರೈತರಿಗೆ ಸಿಹಿ ಸುದ್ದಿ, ಬರ ಪರಿಹಾರದ ಮೊದಲ ಕಂತಿನ ಹಣ ಜಮೆ

ರಾಜ್ಯದಲ್ಲಿ ಈ ಬಾರಿ ಸಾಕಷ್ಟು ಮುಂಗಾರು ಮಳೆಯಾಗದ ಕಾರಣ ರೈತರು ತುಂಬಲಾರದ ನಷ್ಟ ಅನುಭವಿಸಿದ್ದಾರೆ. ಅವರು ಬೀಜ ಗೊಬ್ಬರಕ್ಕಾಗಿ ಖರ್ಚು ಮಾಡಿದ ಹಣವನ್ನು ಸಹ ಅವರು ಹಿಂತಿರುಗಿಸಿಲ್ಲ. ಬರದಿಂದ ಕಂಗೆಟ್ಟಿರುವ ರೈತರ ನೆರವಿಗೆ ಸರ್ಕಾರ ಹಣ ನೀಡುತ್ತಿದೆ. ಯಾವ ಜಿಲ್ಲೆಗೆ ಎಷ್ಟು ಹಣ ನೀಡಲಾಗುತ್ತಿದೆ ಬರ ಪರಿಹಾರದ ಮೊದಲ ಕಂತನ್ನು ರೈತರಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ ಹಣ ವರ್ಗಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರವಾಗಿ ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ರೈತರ…

Read More

ಬೆಳೆ ಪರಿಹಾರ 2000 ಹಣ ಪಡೆಯಲು ಏನ್ ಮಾಡಬೇಕು? ಯಾವೆಲ್ಲಾ ದಾಖಲೆಗಳು ಬೇಕು?

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More