Bengaluru To Tumakuru Namma Metro

ಬೆಂಗಳೂರಿನಿಂದ ತುಮಕೂರು ವರೆಗೆ ಸಂಚರಿಸಲಿದೆ ನಮ್ಮ ಮೆಟ್ರೋ!

ಭಾರತದ ಹಲವು ರಾಜ್ಯಗಳ ಸಿಟಿಯಲ್ಲಿ ಮೆಟ್ರೋ ಸಾಮಾನ್ಯ ಆಗಿದೆ. ಹಾಗೆಯೇ ನಮ್ಮ ಮಹಾ ನಗರಿ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಮೆಟ್ರೋ ಟ್ರೈನ್ ಓಡಾಡುತ್ತಿದೆ. ಈ ಟ್ರಾಫಿಕ್ ನಲ್ಲಿ ಓಡಾಡುವ ಬದಲು ಮೆಟ್ರೋ ದಲ್ಲಿ ಓಡಾಡುವುದು ಆರಾಮದಾಯಕ ಎಂದು ಮಹಾನಗರಿಯ ಬಹುಪಾಲು ಜನರು ದಿನನಿತ್ಯ ತಮ್ಮ ವ್ಯವಹಾರಗಳಿಗೆ ಮೆಟ್ರೋ ಬಳಸುತ್ತಾರೆ. ಈಗ ಹೊಸದಾಗಿ ಮೆಟ್ರೋ ಬೆಂಗಳೂರಿನಿಂದ ಬೇರೆ ಜಿಲ್ಲೆಗೆ ಓಡಾಡುವ ಸುದ್ದಿ ಎಲ್ಲೆಡೆ ಹರಿದಾಡುತ್ತಿವೆ. ರಾಜ್ಯ ಸರ್ಕಾರ ಯೋಜನೆಗೆ ಚಾಲನೆ ನೀಡಿದೆ:- ರಾಜ್ಯ ಸರ್ಕಾರದಿಂದ ಬೆಂಗಳೂರು ಮತ್ತು ತುಮಕೂರಿಗೆ…

Read More
Bengaluru Water Tanker Rate

ಬೆಂಗಳೂರಿನ ನೀರಿನ ಅಭಾವಕ್ಕೆ ಪರಿಹಾರ ಸಿಕ್ಕಿತು. 6 ಸಾವಿರ ಲೀಟರ್ ನೀರು ಕೇವಲ ₹360ಕ್ಕೆ!

ರಾಜ್ಯದಲ್ಲಿ ಭೀಕರ ಬರಲಾಗದ ಪರಿಸ್ಥಿತಿ ಎದುರಾಗಿದೆ. ಎಲ್ಲ ಕಡೆಯಲ್ಲೂ ಮಾರ್ಚ್ ಮೊದಲನೇ ವಾರದಲ್ಲಿಯೇ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ರಾಜ್ಯ ಸರ್ಕಾರವು ಈಗಾಗಲೇ ಇದರ ಬಗ್ಗೆ ಚಿಂತನೆ ನಡೆಸಿದೆ. ಈಗಾಗಲೇ ಬಿಬಿಎಂಪಿ ವತಿಯಿಂದ ಬೆಂಗಳೂರಿನ ಜನರಿಗೆ ಕಡಿಮೆ ದರದ ನೀರಿನ ಟ್ಯಾಂಕರ್ ಸಿಗುವಂತೆ ಮಾಡಲು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಈಗ ಅದರ ಬೆನ್ನಲ್ಲೇ ಕೇವಲ 360 ರೂಪಾಯಿಗೆ 6 ಸಾವಿರ ಲೀಟರ್ ಬೆಂಗಳೂರಿನ ಜನರಿಗೆ ಸಿಗುತ್ತದೆ ಎಂಬ ಸುದ್ದಿ ರಾಜ್ಯ ರಾಜಧಾನಿಯ ಜನರಿಗೆ ಸಂತಸ ತಂದಿದೆ. 6 ಸಾವಿರ…

Read More
Bengaluru BDA Sites

ಬೆಂಗಳೂರು ನಿವೇಶನ ಖರೀದಿಸಿ ಖಾಲಿ ಬಿಟ್ಟರೆ ಶೇ. 25% ಹೆಚ್ಚಿನ ಶುಲ್ಕ ಕಟ್ಟಬೇಕು.?

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮನೆ ಕಟ್ಟದ ಖಾಲಿ ನಿವೇಶನಗಳ ಮೇಲೆ ವಿಧಿಸುವ ದಂಡವನ್ನು ಶೇ.25ಕ್ಕೆ ಏರಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಹಿರಂಗ ಹೇಳಿಕೆಯನ್ನು ರಾಜ್ಯ ಸರ್ಕಾರವು ನೀಡಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮ ಏನು?: ಬಿಡಿಎ ಸ್ಥಾಪಿಸಿದ ಲೇಔಟ್‌ಗಳಲ್ಲಿ ನಿವೇಶನ ಖರೀದಿಸಿದವರು ಐದು ವರ್ಷಗಳಲ್ಲಿ ಮನೆ ನಿರ್ಮಿಸಬೇಕು. ಇಲ್ಲದೆ ಇದ್ದರೆ ನಿವೇಶನಗಳ ಮೇಲೆ ಬಿಡಿಎ ದಂಡವನ್ನು ವಿಧಿಸುತ್ತದೆ. 2020…

Read More
Bengaluru Tunnel Road Project

ಬೆಂಗಳೂರಿನ ಟ್ರಾಫಿಕ್ ಪ್ರಾಬ್ಲೆಮ್ ಗೆ ಸುರಂಗ ಮಾರ್ಗ ಪರಿಹಾರ ಆಗುತ್ತದೆಯಾ?

ಬೆಂಗಳೂರು ಎಂದರೆ ಮೊದಲು ನೆನಪಾಗುವುದೇ ಅಲ್ಲಿನ ಟ್ರಾಫಿಕ್. ದಿನದ 24 ಗಂಟೆಗಳಲ್ಲಿ 16-18 ಗಂಟೆಯೂ ಬೆಂಗಳೂರು ಟ್ರಾಫಿಕ್ ನಿಂದ ತುಂಬಿರುತ್ತದೆ. ಹಲವರಿಗೆ ಬೆಂಗಳೂರು ಬೇಸರ ಆಗುವುದು ಇದೆ ಕಾರಣಕ್ಕೆ. ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಬಂದರೂ ಬೆಂಗಳೂರಿನ ಟ್ರಾಫಿಕ್ ಮಾತ್ರ ಹಾಗೆಯೇ ಇದೆ. ಹಾಗಿದ್ದಾಗ ಈಗ ಸುರಂಗ ಮಾರ್ಗದ ರಸ್ತೆಯನ್ನು ನಿರ್ಮಿಸುವ ಬಗ್ಗೆ ಬಿಬಿಎಂಪಿ ಘೋಷಣೆ ಮಾಡಿದೆ. ಆದರೆ ಈ ಮಾರ್ಗ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಆಗುತ್ತದೆಯಾ ಎಂಬುದನ್ನು ತಿಳಿಯೋಣ. ಬಿಬಿಎಂಪಿ ಹೊಸ ಪ್ಲಾನ್ ಏನು…

Read More
Indian Railways Install Automatic Signalling System In Bengaluru

ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರಿನಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿದೆ

ಹೆಚ್ಚಿನ ಜನರು ರೈಲು ಪ್ರಯಾಣವನ್ನು ಇಷ್ಟ ಪಡುತ್ತಾರೆ. ಕಡಿಮೆ ಖರ್ಚಿನಲ್ಲಿ ದೂರದ ಪ್ರಯಾಣವನ್ನು ತಡೆರಹಿತವಾಗಿ ಇರುವುದರಿಂದ ಹೆಚ್ಚಿನ ಜನರಿಗೆ ರೈಲು ಪ್ರಯಾಣ ಇಷ್ಟ. ಅಷ್ಟೇ ಅಲ್ಲದೆ ರೈಲು ಪ್ರಯಾಣದಲ್ಲಿ ಪ್ರಯಾಣದ ಆಯಾಸ ಕಡಿಮೆ ಆದ್ದರಿಂದ ರೈಲು ಸೇವೆ ಉಳಿದ ಸಾರಿಗೆ ಸೇವೆಗಳಿಗಿಂತ ಹೆಚ್ಚಿನ ಆದಾಯವನ್ನು ಹೊಂದಿದೆ. ಪ್ರಯಾಣಕ್ಕೆ ಮಾತ್ರವಲ್ಲ ಸರಕು ಸಾಗಾಣಿಕೆ ರೈಲು ಹೆಚ್ಚು ಉಪಯುಕ್ತ. ಪ್ರಯಾಣಿಕರು ಮತ್ತು ಸರಕು ಸಾಗಾಣಿಕೆ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಿದೆ . ಒಟ್ಟು ಆರು ವಿಭಾಗಗಳಲ್ಲಿ ರೈಲ್ವೆ…

Read More

ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರಿಗೆ ಬರುತ್ತಿದೆ ಲೋಕಲ್ ಟ್ರೈನ್, ಇದು ಯಾವ ಯಾವ ಮಾರ್ಗದಲ್ಲಿ ಓಡಾಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ನಗರ ಪ್ರದೇಶದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಹರ ಸಾಹಸ ಪಡಬೇಕಾಗುತ್ತದೆ ಎಷ್ಟು ಹೊಸ ಸೌಲಭ್ಯವನ್ನು ಸೃಷ್ಟಿಸಿದರು ಕೂಡ ಎಷ್ಟು ಸೌಕರ್ಯವನ್ನು ಮಾಡಿದರು ಜನದಟ್ಟಣೆ(crowd) ಮಾತ್ರ ಕಮ್ಮಿಯಾಗುತ್ತಿಲ್ಲ. ಮೆಟ್ರೋ ಇದ್ದರೂ ಕೂಡ ಕ್ರೌಡ್ ಮಾತ್ರ ಕಮ್ಮಿಯಾಗಲೇ ಇಲ್ಲ. ಆದ್ದರಿಂದ ಜನಗಳಿಗೆ ಅನುಕೂಲವಾಗುವಂತೆ, ಬೆಂಗಳೂರು ನಗರಗಳಲ್ಲಿ ಒಂದು ಲೋಕಲ್ ಟ್ರೈನ್ ಓಡಾಡುತ್ತಿದ್ದರೆ ಸಂಚಾರ ದಟ್ಟಣೆಯನ್ನು ಸ್ವಲ್ಪ ಕಡಿಮೆ ಮಾಡಬಹುದೆಂಬ ನಂಬಿಕೆಯಿಂದ ನಗರಗಳಲ್ಲಿ ಓಡಾಡಲು ಒಂದು ರೈಲಿನ ವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿದೆ. ಮೆಟ್ರೋ ರೈಲಿನಿಂದ ಜನದಟ್ಟಣೆ ಸುಮಾರು ಕಡಿಮೆಯಾಗಿದೆ, ಆದರೆ…

Read More