ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಸುಮ್ಮನಿದ್ರೆ ಅವನ ಪಾಡಿಗೆ ಅವ್ನು ಇರುತ್ತಾನೆ; ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದಾಸ ಅಭಿಮಾನಿಗಳ ಡಿ. ಬಾಸ್, ಡಚ್ಚು, ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನೇರ ನಡೆ, ನೇರ ನುಡಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕಡ್ಡಿ ತುಂಡಾಗುವಂತೆ ಮಾತನಾಡುವ ದರ್ಶನ್, ಯಾರಿಗೂ ಜಗ್ಗಲ್ಲ, ಯಾರಿಗೂ ಬಗ್ಗಲ್ಲ, ಮತ್ತೊಬ್ಬರಿಗೆ ತಲೆ ಬಾಗಿ ನಡೆಯುವಂತದ್ದು ಇಲ್ಲ. ನಿಯತ್ತಾಗಿ ಇದ್ರೆ ಎಲ್ಲಿ ಬೇಕಾದ್ರೂ ಬದುಕಬಹುದು ಎನ್ನುತ್ತಾ, ಕೆಲವೊಮ್ಮೆ ತಮ್ಮ ನೇರ ನಡೆ ನುಡಿಯಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡಿರೋದು ಇದೆ. ಆದರೆ ಅದಕ್ಕೆಲ್ಲಾ ತಲೆ ಕೆಡಸಿಕೊಳ್ಳದೇ ಚಾಲೆಂಜಿಂಗ್ ಸ್ಟಾರ್ ಮುನ್ನುಗ್ಗುತ್ತಿರುತ್ತಾರೆ. ಇದೀಗ ನಟ ದರ್ಶನ್‌…

Read More

Bharjari Bachelors: ಭರ್ಜರಿ ಬ್ಯಾಚುಲರ್ಸ್ ಶೋ ನಿಂದ ಸುಕೃತ ನಾಗ್ ಔಟ್! ನವಾಜ್ ಗೆ ಜೋಡಿಯಾಗಿದ್ದ ಸುಕೃತ ಹೊರನಡೆದದ್ದು ಯಾಕೆ?

Bharjari Bachelors: ಕನ್ನಡ ಕಿರುತೆರೆಯ 10 ಎಲಿಜಿಬಲ್ ಬ್ಯಾಚುಲರ್​ಗಳ ಕನಸನ್ನ ನನಸು ಮಾಡುತ್ತಾ, ಅವರ ಆಸೆಗಳ ಅಖಾಡದಲ್ಲಿ ಅವರ ಸಾಮರ್ಥ್ಯವನ್ನು ಕರುನಾಡಿನ ಜನತೆಗೆ ತೋರಿಸೀ, ಬ್ಯಾಚುಲರ್ ಆಗಿದ್ದವನು ಮದುವೆಗೆ ಎಲಿಜಿಬಲ್ ಆಗಲು ಏನೆಲ್ಲ ಮಾಡಬೇಕು ಎಂಬುದನ್ನು ಕರುನಾಡಿಗೆ ಸಾರಿ ಹೇಳುವ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮ ಭರ್ಜರಿಯಾಗಿಯೇ ಶುರುವಾಗಿದೆ. ಇನ್ನು ಕನ್ನಡ ಕಿರುತೆರೆ ವಾಹಿನಿಗಳ ನಡುವೆ ಸಖತ್​ ಪೈಪೋಟಿ ಇದೆ. ಅಲ್ದೇ ಧಾರಾವಾಹಿ ಮಾತ್ರವಲ್ಲದೇ ರಿಯಾಲಿಟಿ ಶೋಗಳಲ್ಲೂ ವಾಹಿನಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಹಾಗಾಗಿ ಭಿನ್ನವಾದ ಕಾನ್ಸೆಪ್ಟ್​ಗಳಲ್ಲಿ ರಿಯಾಲಿಟಿ…

Read More