ರೇಷನ್ ಕಾರ್ಡ್ ಗೆ ಮಗುವಿನ ಹೆಸರನ್ನು ಸೇರಿಸಬೇಕೆಂದರೆ ಈ ರೀತಿಯಾಗಿ ಮಾಡಿ..

ಪಡಿತರ ಚೀಟಿಯು ಭಾರತ ಸರ್ಕಾರವು ನೀಡಿದ ಒಂದು ಸೌಲಭ್ಯ ಆಗಿದ್ದು ಅದು ನಿಮಗೆ ಅಕ್ಕಿ, ಸಕ್ಕರೆ ಮತ್ತು ಗೋಧಿಯನ್ನು ಅಗ್ಗದ ಬೆಲೆಯಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಇದನ್ನು PDS ಕಾರ್ಡ್ ಎಂದೂ ಕರೆಯುತ್ತಾರೆ, ಯಾರು ಎಷ್ಟು ಹಣ ಸಂಪಾದಿಸುತ್ತಾರೆ ಮತ್ತು ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಎಂಬುದರ ಆಧಾರದ ಮೇಲೆ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಭಾರತದಲ್ಲಿ, ನಾವು ಮೂರು ವಿಭಿನ್ನ ರೀತಿಯ ಪಡಿತರ ಚೀಟಿಗಳನ್ನು ಹೊಂದಿದ್ದೇವೆ. ಆರ್ಥಿಕವಾಗಿ ಅತ್ಯಂತ ಹಿಂದುಳಿದ ಕುಟುಂಬಗಳಿಗೆ ಈ ಕಾರ್ಡ್ ನೀಡಲಾಗುತ್ತದೆ. ಈ…

Read More
New ration card

ನೀವು APL -BPL ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದೀರಾ? ಹಾಗಾದ್ರೆ ನಿಮಗೆ ಇನ್ನು ಕೇವಲ 15 ದಿನದಲ್ಲೇ ಬರಲಿದೆ ಹೊಸ ರೇಷನ್ ಕಾರ್ಡ್.

ಹೌದು ಹೊಸ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ಅರ್ಜಿ ಸಲ್ಲಿಸಿದವರಲ್ಲಿ ಇನ್ನು ಎರಡೇ ಎರಡು ವಾರಗಳಲ್ಲಿ ನೀವು ಹೊಸ ರೇಷನ್ ಕಾರ್ಡನ್ನು ಪಡೆಯಬಹುದಾಗಿದೆ. ನೀವು ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ಇನ್ನು 15 ದಿನಗಳ ಒಳಗಾಗಿ ಹೊಸ ರೇಷನ್ ಕಾರ್ಡನ್ನು ಅರ್ಜಿದಾತರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸರ್ಕಾರವು ಸೂಚನೆಯನ್ನು ನೀಡಿದೆ. ಇಷ್ಟು ದಿನ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಅಕ್ಕಿಯ ಮೊತ್ತವನ್ನು ನೀಡಲಾಗುತ್ತಿತ್ತು ಆದರೆ ಇನ್ನು ಮುಂದೆ ಅಕ್ಕಿಯನ್ನು ನೀಡುವ ಪ್ರಯತ್ನ…

Read More

ಹೊಸ ಪಡಿತರ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದವರಿಗೆ ಶಾಕ್; ಪಡಿತರ ಚೀಟಿ ಸಿಗುತ್ತೆ ಅಂದುಕೊಂಡಿದ್ದವರಿಗೆ ಇದ್ಯಾ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು ಜನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹರಸಾಹಸ ಪಡ್ತಿದ್ದಾರೆ ಅಂತಲೇ ಹೇಳಬಹುದು. ಹೌದು ರಾಜ್ಯ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರೆಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ರೇಷನ್‌ ಕಾರ್ಡ್‌ ಹೊಂದಿರಬೇಕಿದೆ. ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರುವವರು 2,000ರೂ. ಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹೌದು, ರೇಷನ್‌ ಕಾರ್ಡ್‌ ಇದ್ದವರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಆಗುತ್ತದೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್‌ ಕಾರ್ಡ್‌ ಬೇಕು ಹಾಗೂ ಗೃಹಲಕ್ಷ್ಮಿ ಯೋಜನೆ…

Read More

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ; ಯಾವಾಗ? ಹೇಗೆ? ಎಲ್ಲಿ ಅರ್ಜಿ ಸಲ್ಲಿಸೋದು ಗೊತ್ತಾ?

ಚುನಾವಣೆ ಬಿಸಿ ಹೆಚ್ಚಾದಾಗಿಂದ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕು ತಿದ್ದುಪಡಿ ಮಾಡಿಸಬೇಕು ಅನ್ನೋರಿಗೆ ಸಾಕಷ್ಟು ತಲೆಬಿಸಿ ಶುರುವಾಗಿದೆ ಹೋಗಿತ್ತು. ಹೌದು ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೀರು, ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೂ ಸಹ ಬಹಳಷ್ಟು ಬಾರಿ ಬೇಡಿಕೆಯನ್ನು ನೀಡಿದ್ದಾರೆ. ಈಗ ಕರ್ನಾಟಕ ಸರ್ಕಾರವು ಈ ವಿಷಯವಾಗಿ ಕ್ರಮವನ್ನು ತೆಗೆದುಕೊಂಡಿದ್ದು ಕರ್ನಾಟಕದ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…

Read More

BPL, APL ಕಾರ್ಡ್ ದಾರರಿಗೆ ಬಿಗ್ ಶಾಕ್; ಒಂದು ಲಕ್ಷದಷ್ಟು ತಿದ್ದುಪಡಿ ಅರ್ಜಿ ರಿಜೆಕ್ಟ್! ಗೃಹಲಕ್ಷ್ಮಿ ಯೋಜನೆಯ ಹಣ ಹಾಗಾದ್ರೆ ಬರಲ್ವಾ?

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌(Aadhar Card), ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಪರದಾಡಿದ್ದು ಗೊತ್ತಿರೋ ವಿಚಾರ. ಹೌದು ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ…

Read More

‘ಯಲ್ಲೋ ಬೋರ್ಡ್” ವಾಹನ ಹೊಂದಿದ್ದವರ BPL ಕಾರ್ಡ್ ರದ್ದು ಆಗುತ್ತಾ? BPL ಕಾರ್ಡ್ ರದ್ದಾಗದಿರಲು ಏನ್ ಮಾಡ್ಬೇಕು? ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ನೂತನವಾಗಿ ಅಧಿಕಾರದ ಗದ್ದುಗೆ ಹಿಡಿದಿರುವ ರಾಜ್ಯ ಸರ್ಕಾರ ಪ್ರತಿನಿತ್ಯ ಒಂದಿಲ್ಲೊಂದು ಬದಲಾವಣೆಗಳನ್ನ ಮಾಡುತ್ತಾ ಕೆಲವೊಂದು ಬಾರಿ ಗುಡ್ ನ್ಯೂಸ್ ಮತ್ತು ಕೆಲವೊಮ್ಮೆ ಶಾಕಿಂಗ್ ಸುದ್ದಿಗಳನ್ನ ನೀಡುತ್ತಾ ಬಂದಿದೆ. ಹೌದು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳು ಪಡೆಯುವುದಕ್ಕೆ ಬಹುತೇಕ ಯೋಜನೆಗಳಿಗೆ ಬಿಪಿಎಲ್‌ ಕಾರ್ಡ್ ಬೇಕೆ ಬೇಕು. ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳ ಫಲಾನುಭವಿಗಳು ಸೌಲಭ್ಯ ಪಡೆಯಲು ಆಧಾರ್‌ ಕಾರ್ಡ್ ನ್ನ ರೇಷನ್ ಕಾರ್ಡ್ ಗೆ ಲಿಂಕ್ ಮಾಡಿಸಿರಬೇಕು. ಇನ್ನು ಗೃಹ ಲಕ್ಷ್ಮೀ ಯೋಜನೆಗೂ ಸಹ…

Read More