ಡಿಸೆಂಬರ್ ತಿಂಗಳು ಮುಗಿಯುವುದರೊಳಗಾಗಿ ಈ ಕೆಲಸವನ್ನು ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ.

ರಾಜ್ಯದಲ್ಲಿ ಬಹಳಷ್ಟು ಅಕ್ರಮ ನಡೆಯುತ್ತಿದ್ದು, ಹಲವಾರು ಕುಟುಂಬಗಳು ಶಕ್ತಿ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಂಡುಬಂದಿದೆ ಇದರಿಂದ ಎಚ್ಚೆತ್ತ ಸರ್ಕಾರ ಪಡಿತರ ಚೀಟಿಯನ್ನು ಹೊಂದಿದವರಿಗೆ ಕೆಲವೊಂದು ಕಾಯ್ದೆಗಳನ್ನು ಜಾರಿಗೊಳಿಸಿದೆ. ಇದು ಜನಗಳ ಹಿತರಕ್ಷಣೆಗಾಗಿಯೇ ಹೊರತು ಇನ್ಯಾವ ಉದ್ದೇಶಗಳಿಗೂ ಕೂಡ ಮೀಸಲಾಗಿಲ್ಲ. ಹೌದು ವೀಕ್ಷಕರೇ, ಬಡವ ಹಾಗೂ ಮಹಿಳೆಯರ ಸದೃಢೀಕರಣಕ್ಕಾಗಿ ಕೆಲವೊಂದು ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಿದೆ ಆದರೆ ಹಲವರು ತಮ್ಮ ಅಗತ್ಯತೆಗಳನ್ನು ಮೀರಿ ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಇದು ಸರ್ಕಾರದ ಗಮನಕ್ಕೆ ಬಂದಿದ್ದು,ಈ ಅಕ್ರಮವನ್ನು ತಪ್ಪಿಸಲು ಸರ್ಕಾರವು ಕೆಲವೊಂದು ಕಾಯ್ದೆ ಕಾನೂನನ್ನು…

Read More

ರೇಷನ್ ಕಾರ್ಡ್ ಸೇರ್ಪಡೆ/ತಿದ್ದುಪಡಿಗೆ ಅವಕಾಶ, ನಿಮ್ಮ ಜಿಲ್ಲೆಗಳಿಗೆ ಎಷ್ಟು ಸಮಯವನ್ನು ಕೊಡಲಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ.

Ration Card: ಜಿಲ್ಲೆಯ ಹಲವೆಡೆಯಲ್ಲಿ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು ಸಾರ್ವಜನಿಕರು ಇದರ ಬಗ್ಗೆ ಮಾಹಿತಿಯನ್ನು. ಪಡೆದುಕೊಳ್ಳಬೇಕಾಗಿದೆ. ಮೊದಲು ನೀಡಿದ ಅವಕಾಶ ಅರ್ಧದಲ್ಲೇ ನಿಂತು ಹೋದ ಕಾರಣ ಆಗ ಉಳಿದ ಅಭ್ಯರ್ಥಿಗಳಿಗೆ ಈಗ ಅವಕಾಶವನ್ನು ಪುನಃ ಸರ್ಕಾರ ಕಲ್ಪಿಸಿಕೊಟ್ಟಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಮೂರರಿಂದ ನಾಲ್ಕು ದಿನಗಳ ಅವಕಾಶವನ್ನು ನೀಡಲಿದ್ದು, ಅಷ್ಟರಲ್ಲಿ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿಯನ್ನ ಮಾಡಿಕೊಳ್ಳಬೇಕಾಗಿದೆ.  ಬಾಗಲಕೋಟೆ, ಬೆಳಗಾವಿ ಸೇರಿದಂತೆ ಚಿಕ್ಕಮಗಳೂರು, ಚಾಮರಾಜನಗರ, ಧಾರವಾಡ, ದಕ್ಷಿಣ ಕನ್ನಡ,ಹಾವೇರಿ, ವಿಜಯಪುರ, ಕೊಡಗು,…

Read More

‘ಯಲ್ಲೋ ಬೋರ್ಡ್” ವಾಹನ ಹೊಂದಿದ್ದವರ BPL ಕಾರ್ಡ್ ರದ್ದು ಆಗುತ್ತಾ? BPL ಕಾರ್ಡ್ ರದ್ದಾಗದಿರಲು ಏನ್ ಮಾಡ್ಬೇಕು? ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ನೂತನವಾಗಿ ಅಧಿಕಾರದ ಗದ್ದುಗೆ ಹಿಡಿದಿರುವ ರಾಜ್ಯ ಸರ್ಕಾರ ಪ್ರತಿನಿತ್ಯ ಒಂದಿಲ್ಲೊಂದು ಬದಲಾವಣೆಗಳನ್ನ ಮಾಡುತ್ತಾ ಕೆಲವೊಂದು ಬಾರಿ ಗುಡ್ ನ್ಯೂಸ್ ಮತ್ತು ಕೆಲವೊಮ್ಮೆ ಶಾಕಿಂಗ್ ಸುದ್ದಿಗಳನ್ನ ನೀಡುತ್ತಾ ಬಂದಿದೆ. ಹೌದು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳು ಪಡೆಯುವುದಕ್ಕೆ ಬಹುತೇಕ ಯೋಜನೆಗಳಿಗೆ ಬಿಪಿಎಲ್‌ ಕಾರ್ಡ್ ಬೇಕೆ ಬೇಕು. ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳ ಫಲಾನುಭವಿಗಳು ಸೌಲಭ್ಯ ಪಡೆಯಲು ಆಧಾರ್‌ ಕಾರ್ಡ್ ನ್ನ ರೇಷನ್ ಕಾರ್ಡ್ ಗೆ ಲಿಂಕ್ ಮಾಡಿಸಿರಬೇಕು. ಇನ್ನು ಗೃಹ ಲಕ್ಷ್ಮೀ ಯೋಜನೆಗೂ ಸಹ…

Read More

ಜೂನ್ 1ರಿಂದ ರೇಷನ್ ಕಾರ್ಡ್ ಇದ್ದವರಿಗೆ 10 ಕೆಜಿ ಅಕ್ಕಿ. ಹೊಸ ಲಿಸ್ಟ್ ಬಿಡುಗಡೆ, ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರಬೇಕು!

ದೇಶದಲ್ಲಿನ ಬಡವರನ್ನ ಗಮನದಲ್ಲಿಟ್ಟುಕೊಂಡು ಮೂರು ಹೊತ್ತಿನ ಊಟವನ್ನಾದರೂ ಹೊಟ್ಟೆ ತುಂಬಾ ಮಾಡಲಿ ಅನ್ನೋ ಉದ್ದೇಶದಿಂದ ಉಚಿತ ರೇಷನ್ ನೀಡುವ ಪಡಿತರ ಯೋಜನೆಯನ್ನ ಜಾರಿಗೊಳಿಸಲಾಯಿತು. ಹೌದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪಡಿತರ ಚೀಟಿದಾರರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನ ನೀಡುತ್ತಿದೆ. ಅದರಲ್ಲಿ BPL, APL ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಸೇರಿದಂತೆ ಬೇರೆ ಬೇರೆ ವರ್ಗದ ಜನರಿಗೆ ಅಂದರೆ ಆದಾಯವನ್ನ ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಈ ಒಂದು ಯೋಜನೆಯ ಲಾಭವನ್ನ ನೀಡಲು ಸರ್ಕಾರ ಉಚಿತರ ಪಡಿತರ ವಿತರಣಾ ಕಾರ್ಯಕ್ರಮವನ್ನ…

Read More