Drought Relief Fund

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರಪರಿಹಾರದ ಹಣ ಬಿಡುಗಡೆ

ರಾಜ್ಯದಲ್ಲಿ ಈ ಬಾರಿ ಬರಗಾಲ ಪ್ರಮಾಣ ಹೆಚ್ಚಿದೆ. ಮಲೆನಾಡಿನ ಹಳ್ಳಿಗಳಿಂದ ಬೆಂಗಳೂರಿನ ಸಿಟಿಯ ಜನರಿಗೂ ಈ ಬಾರಿ ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಹೀಗೆ ಆದರೆ ಮುಂದೆ ಜನರ ಸ್ಥಿತಿ ಸಂಕಷ್ಟ ಆಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆದರೂ ಸಹ ಬರ ಪೀಡಿತ ಪ್ರದೇಶಗಳಿಗೆ ಮೂಲ ಸೌಕರ್ಯ ನೀಡಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಪರಿಹಾರ ಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿತ್ತು….

Read More
Government Good News to People Rice Is Now Being Sold at Rs 29 Per Kg

ಜನಸಾಮಾನ್ಯರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಇನ್ನು ಮುಂದೆ ಅಕ್ಕಿ ಮತ್ತು ಗೋಧಿಯನ್ನು ಬಹಳ ರಿಯಾಯಿತಿಯಲ್ಲಿ ಪಡೆಯಬಹುದು

ಪ್ರಸ್ತುತ, ಭಾರತ್ ಬ್ರಾಂಡ್ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಕಡಲೆಕಾಯಿಗೆ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಗೋಧಿ ಹಿಟ್ಟು ಕೆಜಿಗೆ 27.50 ರೂ.ಗೆ ಮಾರಾಟವಾಗುತ್ತಿದ್ದು, ಶೇಂಗಾ ಕೆಜಿಗೆ 60 ರೂ.ಗೆ ಲಭ್ಯವಿದೆ. ಇತ್ತೀಚಿನ ದಿನಗಳಲ್ಲಿ, ಅಕ್ಕಿ ಬೆಲೆಯಲ್ಲಿ ಗಮನ ಹರಿಸುವಂತಹ ಇಳಿಕೆ ಕಂಡುಬಂದಿದೆ. ಪ್ರತಿ ಕುಟುಂಬದ ದೈನಂದಿನ ಊಟಕ್ಕೆ ಅತ್ಯಗತ್ಯವಾಗಿರುವ ಅಕ್ಕಿಯ ಬೆಲೆಯಲ್ಲಿನ ನಿರಂತರ ಏರಿಕೆಯಿಂದ ಅನೇಕ ಮಧ್ಯಮ ವರ್ಗದ ವ್ಯಕ್ತಿಗಳು ಹೆಚ್ಚು ನಿರಾಶೆಗೊಂಡಿದ್ದಾರೆ. ಬೆಲೆಗಳಲ್ಲಿನ ಈ ಮೇಲ್ಮುಖ ಪ್ರವೃತ್ತಿಯು ಜನಸಾಮಾನ್ಯರಿಗೆ ಚಿಂತಿಸುವ ವಿಷಯವಾಗಿದೆ. ಏಕೆಂದರೆ ಇದು…

Read More
300 unit Free Electricity under PM Suryodaya Yojana

ಸೂರ್ಯೋದಯ ಯೋಜನೆಯ ಅಡಿಯಲ್ಲಿ 300 ಯೂನಿಟ್‌ ಉಚಿತ ವಿದ್ಯುತ್‌ ಪಡೆಯಲಿರುವ ಒಂದು ಕೋಟಿ ಕುಟುಂಬಗಳು, ಕೇಂದ್ರ ಬಜೆಟ್ ಮಂಡನೆ

ಮಹತ್ವದ ನಡೆಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25 ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಅನ್ನು ಬಿಡುಗಡೆಗೊಳಿಸಿದರು, ಆರ್ಥಿಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಹಲವಾರು ಕ್ರಮಗಳನ್ನು ಮುಂದಕ್ಕೆ ತಂದರು. ಬಜೆಟ್‌ನ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾದ ಉಚಿತ ವಿದ್ಯುತ್ ಘೋಷಣೆಯಾಗಿದ್ದು, ಈ ನಿರ್ಧಾರವು ದೇಶದಾದ್ಯಂತದ ಮನೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನಿರೀಕ್ಷೆಯಿದೆ. ಈ ಕ್ರಮವು ಅನೇಕ ವ್ಯಕ್ತಿಗಳಿಗೆ ವಿದ್ಯುತ್ ವೆಚ್ಚದ ಹೊರೆಯನ್ನು ನಿವಾರಿಸುತ್ತದೆ ಮತ್ತು ಅವರ ಒಟ್ಟಾರೆ ಆರ್ಥಿಕ ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತದೆ….

Read More
LPG gas cylinders price

LPG ಸಿಲೆಂಡರ್ ಬಳಸುವವರಿಗೆ ಕೇಂದ್ರ ಸರ್ಕಾರದಿಂದ ಒಂದು ಬಿಗ್ ನ್ಯೂಸ್!

ಎಲ್ ಪಿಜಿ ಸಿಲಿಂಡರ್ ಈಗ ಪ್ರತಿ ಮನೆಯ ಸ್ನೇಹಿತ. ಅಡುಗೆ ಮನೆಗೆ ಇದು ಬೇಕೆ ಬೇಕು. ದಿನಸಿಗಳ ಬೆಲೆ ಏರಿಕೆಯ ನಡುವೆ ಗ್ಯಾಸ್ ಬೆಲೆ ಏರಿಕೆಯಿಂದ ಜನರ ಜೀವನ ಬಹಳ ಕಷ್ಟ ಆಗಿತ್ತು. ತರಕಾರಿ ಹಾಲು ಹಣ್ಣು, ಬಂಗಾರ ಬೆಲೆ ಎಲ್ಲವೂ ಇಂದು ಏರಿಕೆ ಆಗಿದೆ. ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆ ಆಗಿರುವುದು ಮಾಧ್ಯಮ ವರ್ಗದ ಕುಟುಂಬಕ್ಕೆ ನೇರವಾಗಿ ಪರಿಣಾಮ ಆಗಲಿದೆ. ಸಿಲೆಂಡರ್ ಏರಿಕೆಯು ಜೀವನ ಮಾಡಲು ಕಷ್ಟವಾಗಿತ್ತು. ದಿನನಿತ್ಯದ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನ…

Read More

ಬಡವರ ಕಲ್ಯಾಣ ಆಗದೆ ಶ್ರೀರಾಮನ ಚರಿತ್ರೆ ಆಗಲೂ ಸಾಧ್ಯವಿಲ್ಲ. – ನರೇಂದ್ರ ಮೋದಿ

ಜನವರಿ 22 ರಂದು ರಾಮ ಮಂದಿರದ ಪ್ರತಿಷ್ಠೆ ನೆರವೇರಲಿದೆ. ಅದನ್ನು ನರೇಂದ್ರ ಮೋದಿ ನೆರವೇರಿಸುತ್ತಾರೆ. ಬಡವರ ಕಲ್ಯಾಣಕ್ಕೆ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿ ಮಾಡಿರುವ ಸರ್ಕಾರ ಈಗ ಇನ್ನಷ್ಟು ಬಡವರ ಜೀವನವನ್ನು ಸಬಳಗೊಳಿಸುವ ನಿಟ್ಟಿನಲ್ಲಿ ಒಂದಿಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಈಗಾಗಲೇ 10 ಕೋಟಿ ನಿರಾಶ್ರಿತರಿಗೆ ಮನೆಯನ್ನು ಕಲ್ಪಿಸಲಾಗಿದೆ ಎಂದು ಸೋಮವಾರ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೋಮವಾರ ನಡೆದ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನದ (PM-JANMAN) ಪ್ರಧಾನ ಮಂತ್ರಿ ಆವಾಸ್ ಯೋಜನೆ…

Read More
PM Janman Scheme

ಪಿಎಂ ಜನ್ ಮನ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ; 1 ಲಕ್ಷ ಫಲಾನುಭವಿಗಳಿಗೆ ಹಣ ಜಮಾ

ಪ್ರಧಾನಮಂತ್ರಿಗಳ ಹತ್ತು ಹಲವು ಯೋಜನೆಗಳಲ್ಲಿ ಇದು ಸಹ ಒಂದು . ದೇಶದ ಆದಿವಾಸಿ ಬುಡಗಟ್ಟು ಜನಾಂಗದವರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅವರನ್ನು ಮುಂದೆ ತರಬೇಕು ಎಂಬ ನಿಟ್ಟಿನಲ್ಲಿ ಶುರುವಾದ ಯೋಜನೆ ಇದು. ಮೂಲ ಸೌಕರ್ಯ ಇಲ್ಲದೆ ಇರುವ ಜನರ ಬದುಕಿನ ಬದಲಾವಣೆಗೆ ಈ ಸ್ಕೀಮ್ ಕೇಂದ್ರ ಸರಕಾರವು 24,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಇದರಿಂದ ಈ ಜನಾಂಗವು ಎಲ್ಲರಂತೆ ಬಾಳ್ವೆ ಮಾಡಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಸಮಾನತೆ ತರುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರುತ್ತಿದೆ. ಪ್ರಧಾನಮಂತ್ರಿ…

Read More
bharat rice

ಜನಸಾಮಾನ್ಯರಿಗೆ ಸಿಹಿ ಸುದ್ದಿಯನ್ನು ನೀಡಿದ ಕೇಂದ್ರ ಸರ್ಕಾರ ಇನ್ನು ಮುಂದೆ ಭಾರತ್ ರೈಸ್ 25 ರೂ. ಕೆ.ಜಿ.ಗೆ ಕೊಳ್ಳಬಹುದು

ಹೊಸ ಭಾರತ್ ಅಕ್ಕಿಯನ್ನು ಸರ್ಕಾರವು ನಾಫೆಡ್, ಎನ್‌ಸಿಸಿಎಫ್ ಮತ್ತು ಮೊಬೈಲ್ ವ್ಯಾನ್‌ಗಳ ಮೂಲಕ ಮಾರಾಟ ಮಾಡುತ್ತಿದೆ. ‘ಭಾರತ್ ಅಕ್ಕಿ’(bharat rice) ಎಂಬ ಈ ವಸ್ತುವನ್ನು ಕಿಲೋಗ್ರಾಂಗೆ 25 ರೂ.ಗೆ ಕಡಿಮೆ ದರದಲ್ಲಿ ತರಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ವರ್ಷ ಚುನಾವಣೆಗೆ ಮುನ್ನ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಏರಿಕೆಯನ್ನು ನಿಭಾಯಿಸಲು ಇದನ್ನು ಮಾಡಲು ನಿರ್ಧರಿಸಿದ್ದಾರೆ. livemint.com ನಲ್ಲಿನ ವರದಿಯಲ್ಲಿ ಅಧಿಕಾರಿಯೊಬ್ಬರು ಇದರ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ಅವರು ಯಶಸ್ವಿಯಾಗಿ ‘ಭಾರತ್ ಅಟ್ಟ’ (ಗೋಧಿ ಹಿಟ್ಟು) ಮತ್ತು…

Read More

ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರದಿಂದ ನೌಕರರಿಗೆ ಗುಡ್ ನ್ಯೂಸ್; ಯಾರಿಗೆ ಸಿಗುತ್ತೆ ಬೋನಸ್? ಎಷ್ಟು ಸಿಗುತ್ತೆ ಗೊತ್ತಾ?

ನೌಕರರಿಗೆ ಅದರಲ್ಲೂ ಕೇಂದ್ರ ಸರ್ಕಾರಿ ನೌಕರರಿಗೆ ಇದು ಬಹಳಾನೇ ಸಿಹಿ ಸುದ್ದಿ ಅಂತ ಹೇಳಬಹುದು. ಹೌದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೌಕರರಿಗೆ ದೀಪಾವಳಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದೆ. ದೀಪಾವಳಿ ಹಬ್ಬಕ್ಕೂ ಮುನ್ನವೇ ಬೋನಸ್ ನೀಡುವ ಕುರಿತು ಅಧಿಕೃತ ಘೋಷಣೆ ಮಾಡುವ ಮೂಲಕ ಸಂತಸದ ಸುದ್ದಿ ಕೊಟ್ಟಿದೆ. ಹೌದು ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ 2022-23ಕ್ಕೆ ₹7,000 ಕ್ಕೆ ಉತ್ಪಾದನೇತರ ಲಿಂಕ್ಡ್ ಬೋನಸ್‌ಗಳನ್ನು ಲೆಕ್ಕಾಚಾರ ಮಾಡಲು ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ. ಇನ್ನು 31.3.2023 ರಂತೆ…

Read More