fertilizer

ರೈತರಿಗೆ ಸಿಹಿಸುದ್ದಿ; ಕೇಂದ್ರ ಸರ್ಕಾರದಿಂದ ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುತ್ತಿದೆ.

ರೈತರರಿಗೆ ಸಹಾಯ ಮಾಡುವ ಉದ್ದೇಶದಿಂದ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಿಸಾನ್ ಸಮ್ಮನ್ ಯೋಜನೆಯಲ್ಲಿ ಪ್ರತಿ ಕಂತಿನಲ್ಲಿ ಈಗಾಗಲೇ ರೈತರ ಖಾತೆಗೆ ನೇರವಾಗಿ 2,000 ಹಣವನ್ನು ಕೇಂದ್ರ ನೀಡುತ್ತಿದೆ. ಅದರ ಜೊತೆಗೆ ಬೆಳೆ ವಿಮೆ, ರಿಯಾಯಿತಿ ದರದಲ್ಲಿ ಬಿತ್ತನೆಯ ಬೀಜಗಳು, ಸಬ್ಸಿಡಿ ದರದಲ್ಲಿ ಯಂತ್ರಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದರ ಜೊತೆಗೆ ಈಗ ಮುಂದಿನ ಮುಂಗಾರು ಬೆಳೆಗೆ ರಸಗೊಬ್ಬರವನ್ನು ಕೇಂದ್ರ ಸರ್ಕಾರ ರಿಯಾಯತಿ ದರದಲ್ಲಿ ರೈತರಿಗೆ ನೀಡಲು ಕೇಂದ್ರ ಚಿಂತನೆ ನಡೆಸಿದೆ….

Read More
farmers a new scheme

ಅನ್ನದಾತರಿಗೆ ಶುಭ ಸುದ್ದಿ , ರೈತರಿಗೆ ಮೋದಿ ಸರಕಾರ ನೀಡುತ್ತಿದ್ದೆ ಹೊಸದೊಂದು ಯೋಜನೆ !

ಅನ್ನದಾತ ದೇಶದ ಬೆನ್ನೆಲುಬು. ನಾವು ಊಟ ಮಾಡುವ ಪ್ರತಿ ತುತ್ತು ರೈತ ನೀಡಿದ ಭಿಕ್ಷೆ . ಅನ್ನದಾತನ ಪ್ರತಿ ಹನಿಯೂ ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ರೈತ ಸಾಲದ ಸುಳಿಯಿಂದ , ಬೆಳೆದ ಬೆಳೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಬಗೆಯ ಸಂಕಷ್ಟಗಳನ್ನು ಅನುಭವಿಸುತ್ತಾ ಇದ್ದಾನೆ. ಇದನ್ನು ಅರಿತ ಸರಕಾರವು ಈಗಾಗಲೇ ಮೋದಿ ಸರಕಾರ ಅಧಿಕಾರ ಬಂದಾಗ ಮೊದಲು ಪ್ರತಿ ರೈತನ ಖಾತೆಗೆ ನೇರವಾಗಿ 2,000 ರೂಪಾಯಿ ಹಣವನ್ನು ಜಮಾ ಮಾಡುತ್ತಾ ಬಂದಿದೆ. ಅದರ ಜೊತೆಗೆ ಹಲವು ಯೋಜನೆಗಳು ರೈತನಿಗೆ…

Read More