17Th Installment Of PM Kisan

ಕೇಂದ್ರ ಸರಕಾರದ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ

ನರೇಂದ್ರ ಮೋದಿ ಸರಕಾರ ರಾಷ್ಟ್ರದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂದು ಆರಂಭ ಮಾಡಿದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೆ 16 ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು. ಈಗ 17 ನೆ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ದಿನ ಬಿಡುಗಡೆ ಆದ. ಬಳಿಕ ರೈತರ ಖಾತೆಗೆ ಜಮಾ ಆಗಲಿದೆ ಎಂಬ ಬಗ್ಗೆ ಮಾಹಿತಿ ಲಭ್ಯ ಆಗಿದೆ. 16 ನೆ ಕಂತಿನ ಹಣ ಯಾವಾಗ ಜಮಾ ಆಗಿತ್ತು?: ದೇಶದ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ಯೋಜನೆಯ…

Read More
PM Kisan scheme money

5 ತಪ್ಪು ಮಾಡಿದ್ರೆ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬರುವುದಿಲ್ಲ.

ಕಿಸಾನ್ ಸಮ್ಮಾನ್ ಎನ್ನುವುದು ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರುಷ 6,000 ರೂಪಾಯಿ ಸಹಾಯ ಧನ ನೀಡುವ ಯೋಜನೆ ಆಗಿದೆ. ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ. ಇನ್ನೇನು ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇದ್ದು ಈಗ ಚುನಾವಣೆಗೂ ಮೊದಲು ಇನ್ನೊಂದು ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ ಈಗಾಗಲೇ ಕೆಲವು ಸುಳ್ಳು ಮಾಹಿತಿ ನೀಡಿ ಕಿಸಾನ್ ಹಣ ಪಡೆದವರ ಪಟ್ಟಿ ಗುರುತಿಸಿ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗೆ ಇಡಲಾಗಿದೆ. ಸುಳ್ಳು ಮಾಹಿತಿಯ…

Read More
PM Kisan Yojana Online Correction

ಪಿಎಂ ಕಿಸಾನ್ ಯೋಜನೆಗೆ ನೀಡಿದ ಆಧಾರ್ ಕಾರ್ಡ್, ಬ್ಯಾಂಕ್ ವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ?

ಪಿಎಂ ಕಿಸಾನ್ ಯೋಜನೆ ಕೇಂದ್ರ ಸರಕಾರ ಭಾರತದಾದ್ಯಂತ ರೈತರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ಈ ಯೋಜನೆಯಲ್ಲಿ ಪ್ರತಿ ರೈತ ಕುಟುಂಬದ ಯಜಮಾನನಿಗೆ ವರುಷಕ್ಕೆ 6,000 ರೂಪಾಯಿ ಹಣ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಬರುತ್ತದೆ. ಕೃಷಿಕರ ಜೀವನಕ್ಕೆ ಸ್ವಲ್ಪ ಸಹಾಯ ಆಗಲಿ ಎಂದು ಶುರುವಾದ ಯೋಜನೆಯು ಹಲವಾರು ತಾಂತ್ರಿಕ ದೋಷಗಳಿಂದ ಕೆಲವರಿಗೆ ಸಿಗುತ್ತಿಲ್ಲ. ತಪ್ಪಾದ ಮಾಹಿತಿಯನ್ನು ಅಂದರೆ ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ನಂಬರ್ ತಪ್ಪಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣವೂ ಬರುವುದಿಲ್ಲ. ಆದರೆ…

Read More
PM Kisan Yojana

ಮಹಿಳಾ ರೈತರಿಗೆ ಬಂಪರ್ ಗಿಫ್ಟ್; ಪಿ.ಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಹಣ ಡಬಲ್..

ಮಹಿಳೆಯರ ಸಬಲೀಕರಣ ಮತ್ತು ರೈತರ ಬದುಕನ್ನು ಉನ್ನತ ಮಟ್ಟಕ್ಕೆ ತರುವಲ್ಲಿ ಕೇಂದ್ರ ಸರಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬ ರೈತನ ಮೊಗದಲ್ಲಿ ಮಂದಹಾಸ ಇರಬೇಕು. ಆರ್ಥಿಕವಾಗಿ ಸಾಮಾಜಿಕವಾಗಿ ರೈತನ ಜೀವನ ಉತ್ತಮವಾಗಿ ಇರಬೇಕು ಎಂಬುದು ಕೇಂದ್ರ ಸರಕಾರದ ಆಶಯ. ಅದರಿಂದಲೇ ಈಗಾಗಲೇ ರೈತರಿಗೆ ಹಲವಾರು ಬಗೆಯ ಯೋಜನೆಗಳನ್ನು ಕೇಂದ್ರ ಸರಕಾರ ನೀಡುತ್ತಿದೆ. ರೈತ ದೇಶದ ಆಸ್ತಿ. ಇಡೀ ದೇಶಕ್ಕೆ ಅನ್ನ ನೀಡುವ ರೈತ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿ ಬಹಳ ಆಗಿತ್ತು. ಇದನ್ನು…

Read More
farmers a new scheme

ಅನ್ನದಾತರಿಗೆ ಶುಭ ಸುದ್ದಿ , ರೈತರಿಗೆ ಮೋದಿ ಸರಕಾರ ನೀಡುತ್ತಿದ್ದೆ ಹೊಸದೊಂದು ಯೋಜನೆ !

ಅನ್ನದಾತ ದೇಶದ ಬೆನ್ನೆಲುಬು. ನಾವು ಊಟ ಮಾಡುವ ಪ್ರತಿ ತುತ್ತು ರೈತ ನೀಡಿದ ಭಿಕ್ಷೆ . ಅನ್ನದಾತನ ಪ್ರತಿ ಹನಿಯೂ ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ರೈತ ಸಾಲದ ಸುಳಿಯಿಂದ , ಬೆಳೆದ ಬೆಳೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಬಗೆಯ ಸಂಕಷ್ಟಗಳನ್ನು ಅನುಭವಿಸುತ್ತಾ ಇದ್ದಾನೆ. ಇದನ್ನು ಅರಿತ ಸರಕಾರವು ಈಗಾಗಲೇ ಮೋದಿ ಸರಕಾರ ಅಧಿಕಾರ ಬಂದಾಗ ಮೊದಲು ಪ್ರತಿ ರೈತನ ಖಾತೆಗೆ ನೇರವಾಗಿ 2,000 ರೂಪಾಯಿ ಹಣವನ್ನು ಜಮಾ ಮಾಡುತ್ತಾ ಬಂದಿದೆ. ಅದರ ಜೊತೆಗೆ ಹಲವು ಯೋಜನೆಗಳು ರೈತನಿಗೆ…

Read More