Chandan Gowda Engagement: ಕನ್ನಡದ ಖ್ಯಾತ ಕಿರುತೆರೆ ನಟಿಯೊಂದಿಗೆ ಯೂಟ್ಯೂಬರ್ ಚಂದನ್ ಗೌಡ ಎಂಗೇಜ್ಮೆಂಟ್..

Chandan Gowda Engagement: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯಲ್ಲಿ ಕೇವಲ 28 ವರ್ಷಕ್ಕೆ ಯೂಟ್ಯೂಬರ್ ಒಬ್ಬ ಸ್ಪರ್ಧಿಸಿ ಚುನಾವಣೆಯಲ್ಲಿ ಸೋತರು ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾದ್ರೂ. ಹೌದು ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲವಿತ್ತು. ಹೌದು 28ವರ್ಷದ ಯೂಟ್ಯೂಬರ್ ಚಂದನ್, ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದರ ಜೊತೆಗೆ ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು….

Read More

Chandan Gowda: “ಮೀಡಿಯಾಗಳು ನಾನು ದರ್ಶನ್ ಫ್ಯಾನ್ ಅಂತ ಸಫೋರ್ಟ್ ಮಾಡ್ಲಿಲ್ಲ” -ಚಂದನ್ ಗೌಡ

Chandan Gowda: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯು ಕೆಲವೊಂದು ವಿಚಾರಗಳಿಂದ ಭಾರಿ ಚರ್ಚೆಯಾಗ್ತಿತ್ತು, ಅದರಲ್ಲೂ ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲ ಕೇರಳಸಿತ್ತು. ಕಾರಣ 28ವರ್ಷದ ಯೂಟ್ಯೂಬರ್ ಚಂದನ್ ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದು, ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು, ಇದೀಗ ವಿಧಾನಸಭ ಚನಾವಣೆಯು ಮುಗಿದಿದ್ದು, ಫಲಿತಾಂಶ ಕೂಡ ಹೊರಬಂದಿದ್ದು, ಯೂಟ್ಯೂಬರ್ ಚಂದನ್…

Read More

KR Pete Chandan Gowda Election Result: KR ಪೇಟೆ ಚಂದನ್ ಗೌಡಗೆ ಸಿಕ್ಕ ಓಟು ಎಷ್ಟು ಗೊತ್ತಾ? ಕೆ. ಆರ್ ಪೇಟೆ ಮತದಾರರು ಚಂದನ್ ಕೈ ಹಿಡಿಯಲಿಲ್ವಾ?

KR Pete Chandan Gowda Election Result: ಮಂಡ್ಯದಲ್ಲಿ ಚುನಾವಣೆಯ ರಂಗು ಜೋರಾಗಿಯೇ ಇತ್ತು ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ರಾಜಕಾರಣ ಪ್ರವೇಶ ಮಾಡಲು ಯೂಟ್ಯೂಬರ್ ಒಬ್ಬ ಚುನಾವಣಾ ಅಖಾಡಕ್ಕೆ ಇಳಿದಿದ್ರು. ಹೌದು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ರಾಜಕೀಯವು ಹಣಬಲ ಮತ್ತು ಜಾತಿ ಸಮೀಕರಣದತ್ತ ವಾಲುತ್ತಿತ್ತು. ಇದರ ಮಧ್ಯೆಯೇ ಈ ಬಾರಿ ತಮ್ಮ ಜನಕೇಂದ್ರಿತ ರಾಜಕಾರಣದ ಮೂಲಕ ಚುನಾವಣೆಯ ಸ್ವರೂಪವನ್ನು ಬದಲಾಯಿಸಲು ಯೌಟ್ಯೂಬರ್ ಚಂದನ್ ಪ್ರಯತ್ನಿಸಿದ್ರು, ಇವರ ಕಾರ್ಯಕ್ಕೆ ಅಪಾರ ಜನರು ಬೆಂಬಲ ಸಹ ಕೊಟ್ಟಿದ್ರು. ಹಾಗಿದ್ರೆ…

Read More

Chandan gowda kr pete: ಯೂಟ್ಯೂಬರ್ ಚಂದನ್ ಗೌಡಗೆ ಸಿಗ್ತಿದೆ ಅಪಾರ ಜನಬೆಂಬಲ! ನೈತಿಕ ಚುನಾವಣೆಗೆ ನಾಂದಿ ಹಾಡ್ತಾರಾ ಕೆ. ಆರ್. ಪೇಟೆ ಜನ

Chandan gowda kr pete: ಒಬ್ಬ ಯೂಟ್ಯೂಬರ್ ಇಷ್ಟರ ಮಟ್ಟಿಗೆ ಜನಬೆಂಬಲ ಪಡೆದು, ಯಾವುದೇ ಹಣ ಆಮಿಷಗಳನ್ನ ನೀಡದೆ ಕೇವಲ ಅಭಿವೃದ್ಧಿ ವಿಚಾರ ವನ್ನ ಇಟ್ಟುಕೊಂಡು 16ಜನರ ಟೀಮ್ ನಲ್ಲಿ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸ್ತಿರೋ ಪರಿ ಹುಮ್ಮಸ್ಸು, ಚಂದನ್ ಮುಖದಲ್ಲಿರುವ ತೇಜಸ್ಸು, ಕಳೆ ನೋಡ್ತಿದ್ರೆ ಎಂಥವರಿಗೂ ಈ ಹುಡಗನನ್ನ ಒಮ್ಮೆ ಗೆಲ್ಲಿಸಿ ಕಳುಹಿಸಬೇಕು ಅನ್ನಿಸದೆ ಇರದು. ಇಷ್ಟು ಚಿಕ್ಕ ವಯಸ್ಸಿಗೆ ಆ ತಾಳ್ಮೆ, ಗುಂಪಲ್ಲಿ ಮಾತನಾಡುವಾಗ ಅವರಿಗಿರುವ ಪ್ರಭುದ್ಧತೆ ನಿಜಕ್ಕೂ ನಮ್ಮ ಈಗಿನ ರಾಜಕಾರಣಿಗಳಿಗೆ ಬರಲು…

Read More