ರೈತರ ಸಾಲದ ಮೇಲಿನ ಬಡ್ಡಿ ಸಂಪೂರ್ಣ ಮನ್ನಾ; ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ

ಕರ್ನಾಟಕ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಜೊತೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿದ್ದೂ, ಪ್ರತಿ ದಿನ ಒಂದೊಂದು ವಲಯದ ಜನರಿಗೆ ಒಂದೊಂದು ರೀತಿಯ ಗುಡ್ ನ್ಯೂಸ್ ನೀಡುತ್ತಾ ಬರುತ್ತಿದೆ. ಆದ್ರೆ ಇಂದು ಬಹಳ ವಿಶೇಷ ಎಂಬಂತೆ ರೈತರಿಗೆ ಒಂದೊಳ್ಳೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಹಕಾರ ಸಂಘಗಳಲ್ಲಿ ಇರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ…

Read More

ರೈತರಿಗೆ ಮೊದಲ ಕಂತಿನ ಮೂಲಕ 2000 ರೂಪಾಯಿಯ ನೆರವನ್ನು ಬೆಳೆ ಪರಿಹಾರವಾಗಿ ಘೋಷಿಸಿದ ರಾಜ್ಯ ಸರ್ಕಾರ.

ಬೆಳೆ ಪರಿಹಾರ ಘೋಷಣೆ: ರಾಜ್ಯ ಸರ್ಕಾರ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮೊದಲ ಕಂತಿನಲ್ಲಿ ರೂ.2,000 ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿಯನ್ನು ನೀಡಿದ್ದಾರೆ. ಈ ಸುದ್ದಿಯು ರೈತರಿಗೆ ಬೆಳೆಗಳನ್ನು ಬೆಳೆಯಲು ಸಹಾಯಮಾಡುವ ಮೂಲಕ ಬೆಳೆಯಬೇಕಾದ ರೈತರ ಬೆಳೆಗಳನ್ನು ಸಹ ಬೆಂಬಲಿಸುತ್ತದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಮನವಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರವು ರೈತರಿಗೆ ಬೆಳೆ ಪರಿಹಾರ ಬಿಡುಗಡೆಗೆ ಬಾರದಂತೆ ಕೇಂದ್ರ ಸರ್ಕಾರದ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ರಾಜ್ಯದಿಂದ ತುರ್ತು ಕ್ರಮವನ್ನು ಕೇಂದ್ರಕ್ಕೆ ವಿರೋಧಿಸಲು…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ; ಶೀಘ್ರದಲ್ಲೇ ‘ಲ್ಯಾಪ್ ಟಾಪ್’ ವಿತರಣೆ..

ದೇಶದಲ್ಲಿ ಮಹಿಳೆಯರು ಮಾತ್ರ ಸೀಮಿತವಲ್ಲ, ವಿದ್ಯಾರ್ಥಿಗಳಿಗೂ ಕೂಡ ಬೆಂಬಲ ನೀಡಬೇಕು. ದೇಶದ ಸ್ವತ್ತು ಎಲ್ಲರಿಗೂ ಕೂಡ ಹಂಚಿಕೆಯಾಗಬೇಕು ಎಂದು ನಿರ್ಧರಿಸಿದ ಸರ್ಕಾರ ವಿದ್ಯಾರ್ಥಿಗಳಿಗೂ ಕೂಡ ಲ್ಯಾಪ್ಟಾಪ್(Laptop) ಹಂಚುವ ನಿರ್ಧಾರವನ್ನು ಮಾಡಿದೆ. ಮಹಿಳೆಯರಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಕೂಡ ಬೆಂಬಲ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಲ್ಯಾಪ್ಟಾಪ್ ವಿತರಣೆಯ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರ ಕೈಗೊಂಡಿದೆ. ಲ್ಯಾಪ್ಟಾಪ್ ವಿತರಣೆಗೆ ಸರಕಾರದ ಉದ್ದೇಶ: ಡಿಜಿಟಲ್ ಶಿಕ್ಷಣ ವ್ಯವಸ್ಥೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಸರ್ಕಾರವು ಈ ವ್ಯವಸ್ಥೆಯನ್ನ ಕೈಗೊಂಡಿದೆ….

Read More

ಶಕ್ತಿ ಯೋಜನೆ: ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ, ಮತ್ತೊಂದು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ.

ಶಕ್ತಿ ಯೋಜನೆ ಶುರುವಾಗಿ ಆಗಲೇ ಮೂರು ತಿಂಗಳು ಕಳೆದು ಹೋಗಿದೆ. ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟ ಸರ್ಕಾರಕ್ಕೆ ಮಹಿಳೆಯರಿಂದ ಮೆಚ್ಚುಗೆ ಸಿಕ್ಕಿದೆ. ಉಚಿತ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಮಹಿಳೆಯರ ಓಡಾಟ ಹೆಚ್ಚಾದ ಹಿನ್ನೆಲೆಯಲ್ಲಿ ಬಸ್ಸುಗಳ ಕೊರತೆ ಎದ್ದು ಕಾಣಿಸುತ್ತಿದೆ. ಇದನ್ನರಿತ ಸರಕಾರ ಹೊಸ ಬಸ್ಸುಗಳ ಖರೀದಿಗಾಗಿ ನಿರ್ಧರಿಸಿದೆ. ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿರುವ ಮೆಚ್ಚುಗೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸುಮಾರು 5600 ಬಸ್ಸುಗಳನ್ನು ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಬಸ್…

Read More

ಶಕ್ತಿ ಯೋಜನೆ ಪ್ರಾರಂಭವಾದಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಅಜ್ಜಿ; ಅನುಬಂಧ ಅವಾರ್ಡ್ ನಲ್ಲಿ ಸಿಎಂ ಮುಂದೆ ಸಂಗವ್ವ.

ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು…

Read More