ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

Congress Guarantee: ಅತ್ತೆ, ಸೊಸೆ ಇಬ್ಬರಲ್ಲಿ ಯಜಮಾನಿ ಯಾರು? ಯಾರಿಗೆ ಸಿಗುತ್ತೆ 2ಸಾವಿರ, ಕೊಟ್ಟ ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದೇನು?

Congress Guarantee: ಹೇಗೋ ಏನೋ 5ಗ್ಯಾರಂಟಿಗಳನ್ನ ನಾವು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಅವುಗಳನ್ನ ಜಾರಿಗೊಳೋಸೋದಾಗಿ ಭರವಸೆಗಳನ್ನ ಕೊಟ್ಟಿದ್ದು, ಆದರೆ ಅವುಗಳನ್ನ ಜಾರಿಗೊಳಿಸುವಲ್ಲಿ ಮೀನಾಮೇಷ ಏಣಿಸುತ್ತ ಕೂತಿದ್ದು ರಾಜ್ಯದ ಜನರ ಕೆಂಗಣ್ಣಿಗೆ ಗುರುಯಾಗ್ತಿದೆ. ಹೌದು ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರೋ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗುತ್ತಿದೆ. ಜೂನ್ 1ರಂದು ಕ್ಯಾಬಿನೆಟ್ ನಡೆಸಿ, ಅಂದೇ ಗ್ಯಾರಂಟಿ ಘೋಷಿಸೋ ನಿರೀಕ್ಷೆ ಇದೆ. ಹೀಗಾಗಿ ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ…

Read More

ಕಾಂಗ್ರೆಸ್ ನ 5ಭಾಗ್ಯಗಳಿಗೆ ದಿನಕ್ಕೆ,ತಿಂಗಳಿಗೆ ಆಗುವ ದುಡ್ಡೆಷ್ಟು? ಇಂತ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತೆ? ಸರ್ಕಾರ ಏನ್ ಮಾಡುತ್ತೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 3ಪಕ್ಷಗಳು ನೀಡಿದ ಭರವಸೆಗಳಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ 5 ಗ್ಯಾರೆಂಟಿಗಳ ಚುನಾವಣಾ ಭರವಸೆ ಈಗ ಟಾಕ್‌ ಆಫ್‌ ದ ಟೌನ್ ಆಗಿದೆ. ಹೌದು ಕಾಂಗ್ರೇಸ್ ನೀಡಿದ ಅಷ್ಟು ಭರವಸೆಗಳು ಸಾಕಷ್ಟು ಜನರನ್ನ ತಲುಪಲು ಯಶಸ್ವಿಯಾಗಿ ಇದೀಗ ಅದೇ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಧಿಕಾರ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ನೀಡಿರುವ ಅಷ್ಟು ಗ್ಯಾರಂಟಿಗಳನ್ನ ಈಡೇರಿಸುವುದು ಬಹಳ ಮುಖ್ಯವಾಗಿದೆ. ಬಹುಮತ ಸಿಕ್ಕಿರುವ ಹಿನ್ನೆಲೆ ಇದೀಗ ಬೇರೆ ಪಕ್ಷದವರ…

Read More

ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್.. ಇಂದಿನಿಂದಲೇ 5 ಯೋಜನೆಗಳು ಜಾರಿಯಾಗುವ ನಿರೀಕ್ಷೆ!?

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೊನ್ನೆ ಹೊರಬಿದಿದ್ದು. ಕಾಂಗ್ರೆಸ್‌ ಭರ್ಜರಿಯಾಗಿ ಸ್ಪಷ್ಟ ಬಹುಮತದೊಂದಿಗೆ ವಿಜಯ ಸಾಧಿಸಿದೆ. ಇನ್ನು ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ವಲಯದಲ್ಲಿ ಯಾರಾಗ್ತಾರೆ ಸಿಎಂ ಅನ್ನೋ ಪ್ರಶ್ನೆ ಹಾಗೂ ಗೊಂದಲದ ಮಧ್ಯೆಯೇ ಇದೀಗ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊದಲ ಕ್ಯಾಬಿನೆಟ್‌ನಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಎಂದಿರುವ ಸಿದ್ದರಾಮಯ್ಯ, ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ…

Read More