ಏಕದಿನ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಯು.ಪಿ ಸಿ ಎಂ ಯೋಗಿ ಆದಿತ್ಯನಾಥ್ ಅವರು ಮೊಹಮ್ಮದ್ ಶಮಿ ಅವರಿಗೆ ಬಂಪರ್ ಗಿಫ್ಟ್ ಅನ್ನು ಘೋಷಣೆ ಮಾಡಿದ್ದಾರೆ.

ಭಾರತ ತಂಡದ ಅತ್ಯುತ್ತಮ ಪ್ರದರ್ಶನದಿಂದ ಫಿನಾಲೆಗೆ ಸೇರಿದ್ದು ಹೊಸದಾಗಿ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುತ್ತಿರುವ ರೋಹಿತ್ ಪಡೆ ಅದ್ಭುತ ಫಾರ್ಮ್ ನಿಂದ ವ್ಯಾಪಕ ಗಮನ ಸೆಳೆದಿದ್ದಾರೆ. ಎಲ್ಲರೂ ಸಹಿತ ಫಿನಾಲೆ ನೋಡಲು ಕಾಯುತ್ತಿದ್ದಾರೆ. ಮೊಹಮ್ಮದ್ ಶಮಿ(Mohammad shami) ಟೀಂ ಇಂಡಿಯಾ ಕ್ರಿಕೆಟ್ ತಂಡದ ಮುಖ್ಯ ಬೌಲಿಂಗ್ ಪ್ರತಿಭೆ ಅಂತಾನೇ ಹೇಳಬಹುದು. ಅವರ ನಿರ್ಭೀತ ಬೌಲಿಂಗ್ ಮತ್ತು ವೇಗದ ಚಾರ್ಮ್ ತಂಡಕ್ಕೆ ಪ್ರಮುಖ ಆಧಾರವಾಗಿದೆ. ಅವರ ಸಹನೆಯ ಮೂಲಕ ತಂಡಗಳ ಸಂಕಷ್ಟವನ್ನು ನಿವಾರಿಸುವ ಶಕ್ತಿ ಅವರಿಗಿದೆ. ಇದರ…

Read More

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆ ಹೆಸರು ಬರಲು ಕಾರಣವೇನು? ಆ ಹೆಸರಿನ ಹಿಂದಿನ ಶ್ರಮ ಎಷ್ಟು ಅಂತ ಕೇಳುದ್ರೆ ಅಚ್ಚರಿ ಪಡ್ತಿರಾ!

M Chinnaswamy Stadium: ಎಮ್. ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮೂಲತಃ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣ ಎಂದು ಕರೆಯಲಾಗುತಿದ್ದ ಈ ಕ್ರೀಡಾಂಗಣ, ತದನಂತರ ನಾಲ್ಕು ದಶಕಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಸೇವೆ ಮಾಡಿದ ಹಾಗು ೧೯೭೭(1977)ರಿಂದ ೧೯೮೦(1980)ರವರೆಗೆ ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ಎಮ್. ಚಿನ್ನಸ್ವಾಮಿಯವರ…

Read More