ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆ ಹೆಸರು ಬರಲು ಕಾರಣವೇನು? ಆ ಹೆಸರಿನ ಹಿಂದಿನ ಶ್ರಮ ಎಷ್ಟು ಅಂತ ಕೇಳುದ್ರೆ ಅಚ್ಚರಿ ಪಡ್ತಿರಾ!

M Chinnaswamy Stadium: ಎಮ್. ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮೂಲತಃ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣ ಎಂದು ಕರೆಯಲಾಗುತಿದ್ದ ಈ ಕ್ರೀಡಾಂಗಣ, ತದನಂತರ ನಾಲ್ಕು ದಶಕಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಸೇವೆ ಮಾಡಿದ ಹಾಗು ೧೯೭೭(1977)ರಿಂದ ೧೯೮೦(1980)ರವರೆಗೆ ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ಎಮ್. ಚಿನ್ನಸ್ವಾಮಿಯವರ…

Read More

ಶುಭಮನ್ ಗಿಲ್ ಸಿಕ್ಸರ್ ಹೊಡೆತಕ್ಕೆ ಚಪ್ಪಾಳೆ ತಟ್ಟಿ ಕುಣಿದ ಸಚಿನ್ ಮಗಳು ಸಾರಾ ತೆಂಡೂಲ್ಕರ್..

ಭಾರತ ಮತ್ತು ಬಾಂಗ್ಲಾದೇಶ ಪಂದ್ಯ ಈಗಷ್ಟೇ ಮುಗಿದಿದ್ದು, ಇಂಡಿಯನ್ ಬೌಲಿಂಗ್ ನಲ್ಲಿ ಅತ್ಯದ್ಭುತ ಪ್ರದರ್ಶನವನ್ನು ಪ್ರದರ್ಶಿಸಿದೆ. ಹಾಗೆ ಬ್ಯಾಟಿಂಗ್ಗೂ ಕೂಡ ನಾವೇ ಸೈ ಅಂತ ತೋರಿಸಿಕೊಟ್ಟಿದೆ. ಟೀಮ್ ಇಂಡಿಯಾ ಅದ್ಭುತ ಪ್ರದರ್ಶನದಿಂದ ಬಾಂಗ್ಲಾ ವನ್ನು ಸುಲಭವಾಗಿ ಹಿಂದಿಕ್ಕಲು ಸಹಾಯವಾಯಿತು. ಟೀಮ್ ಇಂಡಿಯಾ ಅಭಿಮಾನಿಗಳು ಹಲವರು ಈ ಪ್ರದರ್ಶನವನ್ನು ಟಿವಿಯಲ್ಲಿ ವೀಕ್ಷಿಸಿದರೆ ಇನ್ನೂ ಹಲವರು ಮೈದಾನದಲ್ಲಿ ನೆರೆದಿದ್ದರು. ಟೀಮ್ ಇಂಡಿಯಾ ಆಟಕ್ಕೆ ಮನಸೋತು ಎಲ್ಲರು ಕೇಕೆ ಹಾಕಿ ಕುಣಿದಿದ್ದರು. ಟೀಮ್ ಇಂಡಿಯಾ ಆಟಗಾರ ಶುಭಮನ್ ಗಿಲ್(Shubman Gill) ಮತ್ತು…

Read More