ಯಾರು ಬೇಕಾದ್ರೂ ಬರಲಿ ನಾವಂತೂ ಕರೆಂಟ್ ಬಿಲ್ ಕಟ್ಟಂಗಿಲ್ಲ! ಕೆಇಬಿಯವರ ಜೊತೆ ವಾದಕ್ಕಿಳಿದ ಶಿಕ್ಷಕಿ! ವೈರಲ್ ವಿಡಿಯೋ

ಕಾಂಗ್ರೆಸ್ ಪಕ್ಷ ಚುನಾವಣೆಗು ಮುನ್ನ ಗೆಲ್ಲಲು ಜನರನ್ನ ಸೆಳೆಯಲು ಸಿದ್ದಪಡಿಸಿದ್ದಾ ಪ್ರಣಾಳಿಕೆ ಕರ್ನಾಟಕದ ಜನರನ್ನ ಆಕರ್ಷಸುವಲ್ಲಿ ಯಶಸ್ವಿಯಾಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿ ಆಗಿ ಸದ್ಯ ಸಿಎಂ ಯಾರಗಬೇಕು ಅನ್ನುವ ಕಂಗಂಟನ್ನ ಹೈಕಮಾಂಡ್ ಭೇಧಿಸುವಲ್ಲಿ ಯಶಶ್ವಿಯಾಗಿ ಡಿಕೆಶಿ ಮನವೊಲಿಸಿ ಸಿದ್ದರಾಮಯ್ಯ ಅವ್ರನ್ನ ಕರ್ನಾಟಕದ ನೂತನ ಸಿಎಂ ಅಂತ ಹೇಳಲಾಗಿದೆ. ಇದೆಲ್ಲಾ ಪ್ರಹಸನದ ನಡುವೆ ರಾಜ್ಯದ ಹಲವೆಡೆ ಉಚಿತ ವಿದ್ಯುತ್ ನೀಡುವ ಯೋಜನೆ ಅನುಷ್ಠಾನಕ್ಕೂ ಮುನ್ನವೇ ಸಾಕಷ್ಟು ಚರ್ಚೆಯಾಗ್ತಿದ್ದು, ಫ್ರೀ ಕರೆಂಟ್ ಕೊಡುವುದಾಗಿ ಭರವಸೆ…

Read More