Abhishek Ambareesh Reception: ಅಭಿಷೇಕ್-ಅವಿವಾ ಆರತಕ್ಷತೆಯಲ್ಲಿ ದರ್ಶನ್, ನವಜೋಡಿಗೆ ದರ್ಶನ್ ಕೊಟ್ಟ ಉಡುಗೊರೆ ಏನು?

Abhishek Ambareesh Reception: ಅಭಿಷೇಕ್ ಅವಿವಾ ಬಿದ್ದಪ್ಪ ಮದುವೆ ಜೂನ್ 5ನೇ ತಾರೀಕು ಸಾಂಪ್ರದಾಯವಾಗಿ ನಡೆದಿದೆ. ಇಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯುತ್ತಿದ್ದು. ಆರತಕ್ಷತೆ ಸಮಾರಂಭಕ್ಕೆ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಆಗಮಿಸಿ ನೂತನ ವಧು ವರರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು ಅಂಬರೀಷ್ ಮನೆ ದೊಡ್ಡ ಮಗ ಎಂದು ಕರೆಯುತ್ತಿದ್ದ ದರ್ಶನ ಅವರು ಅಭಿಷೇಕ್ ಮದುವೆಯ ಯಾವ ಕಾರ್ಯಕ್ಕೂ ಹಾಜರಾಗಿರಲಿಲ್ಲ ದರ್ಶನ್ ಅವರು ಯಾಕೆ ಮದುವೆಗೆ ಬಂದಿರಲಿಲ್ಲ ಎಂದು ಹಲವಾರು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್…

Read More

Chandan Gowda: “ಮೀಡಿಯಾಗಳು ನಾನು ದರ್ಶನ್ ಫ್ಯಾನ್ ಅಂತ ಸಫೋರ್ಟ್ ಮಾಡ್ಲಿಲ್ಲ” -ಚಂದನ್ ಗೌಡ

Chandan Gowda: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯು ಕೆಲವೊಂದು ವಿಚಾರಗಳಿಂದ ಭಾರಿ ಚರ್ಚೆಯಾಗ್ತಿತ್ತು, ಅದರಲ್ಲೂ ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲ ಕೇರಳಸಿತ್ತು. ಕಾರಣ 28ವರ್ಷದ ಯೂಟ್ಯೂಬರ್ ಚಂದನ್ ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದು, ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು, ಇದೀಗ ವಿಧಾನಸಭ ಚನಾವಣೆಯು ಮುಗಿದಿದ್ದು, ಫಲಿತಾಂಶ ಕೂಡ ಹೊರಬಂದಿದ್ದು, ಯೂಟ್ಯೂಬರ್ ಚಂದನ್…

Read More

Umapathy Srinivas: ದರ್ಶನ್ ಸರ್ ಫ್ಯಾನ್ ಆಗಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದೆ! ಈಗ ಏನೇ ಆಗಿದ್ರು ಕಾಲನೇ ಪಾಠ ಕಲ್ಸುತ್ತೆ.!

Umapathy Srinivas: ಸ್ನೇಹಿತರೆ ನಿಮ್ಮಲ್ಲರಿಗೂ ಗೊತ್ತಿರುವಂತೆ ಈಗಾಗ್ಲೇ ಚುನಾವಣಾ ರಂಗು ರಾಜ್ಯದಲ್ಲಿ ಹೆಚ್ಚಾಗ್ತಲೆ ಇದೆ. ಅದರಲ್ಲಿ ಸಿನಿಮಾ ಸ್ಟಾರ್ ಗಳ ಎಂಟ್ರಿಯಿಂದಾಗಿ ಒಂದಷ್ಟು ಟೀಕೆ ಟಿಪ್ಪಣಿ ಚರ್ಚೆಗಳಾದ್ವು, ಅದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವ್ರು ಬೊಮ್ಮನಹಳ್ಳಿ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ಮತಯಾಚನೆ ಮಾಡಿ ಪ್ರಚಾರ ಕಾರ್ಯಕ್ರಮಗಳಿಗೆ ಹೋಗಿ ಬರುತ್ತಿದ್ರು. ಇದು ಒಂದು ಕಾಲದ ಗೆಳೆಯ ಅಣ್ಣತಮ್ಮಂದಿರಂತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಈಗೀನ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರಿಗೆ ಅರಗಿಸಿಕೊಳ್ಳಲು…

Read More