D.K Shivakumar: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಎಂಟ್ರಿ, 100ನೇ ಅತಿಥಿಯಾಗಿ ಸಾಧಕರ ಖುರ್ಚಿ ಏರಳಿದ್ದಾರೆ ಡಿಕೆಶಿ

D.K Shivakumar: ಕನಕಪುರದ ಬಂಡೆ, ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ನಮ್ಮ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವಾರದ ವೀಕೆಂಡ್ ಕಾರ್ಯಕ್ರಮದ 100ನೇ ಅತಿಥಿಯಾಗಿ ಸಾಧಕರ ಖುರ್ಚಿಯ ರಾಜ್ಯದ ಡಿಸಿಎಂ ಡಿಕೆಶಿ ಕೂತಿದ್ದಾರೆ. ಹೌದು ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ….

Read More

Karnataka Next CM: ಯಾರಾಗ್ತಾರೆ ಕರ್ನಾಟಕದ ಮುಂದಿನ ಸಿಎಂ? ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಟಫ್ಫ್ ಫೈಟ್!

Karnataka Next CM: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಬಂಧುಗಳು ಬದಲಾವಣೆ ಬಯಸಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಣಿಸುತ್ತದೆ. ಹೌದು ಈಗಾಗ್ಲೇ ಮತದಾರರು ಕಾಂಗ್ರೆಸ್ ಪಕ್ಷಕೆ ಸ್ಪಷ್ಟ ಬಹುಮತಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನ ಗೆಲ್ಲಿಸಿಕೊಟ್ಟಿದ್ದು ಚುನಾವನಾಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ. ಇನ್ನು ಈ ಬಾರಿ ಮಂತ್ರಿ ಮಂಡಲದಲ್ಲಿದ್ದ ದೊಡ್ಡ ದೊಡ್ಡ ನಾಯಕರೇ ಮಕಾಡೇ ಮಲಗಿದ್ದರೆ. ಈ ಮಧ್ಯೆ ಕಾಂಗ್ರೆಸ್ ಗೆದ್ದು ಬೀಗುತ್ತಿದ್ದೂ ಪಕ್ಷ ಅಧಿಕಾರಕ್ಕೆ ಬಂದಾಗಿದೆ ಆದರೆ ಈಗ…

Read More