Director Tharun Sudhir Buys New BMW Car

ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರ ಲಕ್ಸುರಿ ಕಾರನ್ನು ಡ್ರೈವ್ ಮಾಡಿದ ದರ್ಶನ್, ಈ ಕಾರಿನ ಬೆಲೆ ಎಷ್ಟು ಗೊತ್ತಾ?

ಅದಾಗಲೇ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಖರೀದಿಸಿದ ಕಾರು ಸುದ್ದಿ ಮಾಡುತ್ತಿದೆ ಅದರ ಬೆನ್ನಲ್ಲೇ ಈಗ ಮತ್ತೊಬ್ಬ ಖ್ಯಾತ ಚಿತ್ರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ತಮ್ಮ ಈಗಾಗಲೇ ಪ್ರಭಾವಶಾಲಿ ಕಲೆಕ್ಷನ್‌ಗೆ ಸೇರಿಸಲು ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಈ ಕಾರು ಬಹಳ ಜನಪ್ರಿಯವಾಗಿದೆ, ಫೋಟೋಗಳನ್ನು ವಿವಿಧ ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ಬಹಳಷ್ಟು ಹಂಚಿಕೊಳ್ಳಲಾಗಿದೆ. ತರುಣ್ ಸುಧೀರ್ ಅವರ ಸಂಗ್ರಹಕ್ಕೆ ಸೇರಿಸಲು ಹೊಸ ಕಾರನ್ನು ಪಡೆದುಕೊಂಡಿದ್ದಾರೆ. ಅವರ ಇತ್ತೀಚಿನ ಖರೀದಿಯ ವಿವರಗಳ ಬಗ್ಗೆ ಜನರು ಸಾಕಷ್ಟು…

Read More
Vijaya Lakshmi New Car

ಅಬ್ಬಬ್ಬಾ! ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಖರೀದಿಸಿದ ಕಾರಿನ ಬೆಲೆ ಕೇಳಿದರೆ ತಲೆ ತಿರುಗುತ್ತದೆ

ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಒಂದು ಹೊಚ್ಚ ಹೊಸ ರೇಂಜ್ ರೋವರ್ ಇವೊಕ್ ಕಾರು ಖರೀದಿಸಿದ್ದಾರೆ. ಈ ಕಾರಿನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ವಿಜಯಲಕ್ಷ್ಮೀ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಕಾರಿನ ಬೆಲೆ: ಹೊಚ್ಚ ಹೊಸ ರೇಂಜ್ ರೋವರ್ ಇವೊಕ್ ಕಾರಿನ ಬೆಲೆ ರೂ. 67 ಲಕ್ಷದಿಂದ ರೂ. 84 ಲಕ್ಷದವರೆಗೆ ಇದೆ. ಖಚಿತವಾದ ಬೆಲೆ ಯಾವ ಮಾದರಿ ಮತ್ತು ವೈಶಿಷ್ಟ್ಯಗಳನ್ನು ಆಯ್ಕೆ ಮಾಡಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ವಿಜಯಲಕ್ಷ್ಮೀ…

Read More
Kaatera 3rd Day Box Office Collection

ಕಾಟೇರ 3ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್; ಮೂರು ದಿನಕ್ಕೆ ಗಳಿಸಿದ್ದೆಷ್ಟು ಕಾಟೇರ

ದರ್ಶನ್ ಅಭಿನಯದ ‘ಕಾಟೇರ’ ಚಿತ್ರಕ್ಕೆ ಪ್ರೇಕ್ಷಕರಿಂದ ಅಪಾರ ಪ್ರೀತಿ, ಬೆಂಬಲ ವ್ಯಕ್ತವಾಗುತ್ತಿದೆ. ಈ ಚಿತ್ರವು ಹಳ್ಳಿಗಾಡಿನ ಕಥೆಯಾಗಿದ್ದು, ದರ್ಶನ್ ತೂಗುದೀಪ್ ಮತ್ತು ಆರಾಧನಾ ರಾಮ್ ಮುಖ್ಯ ನಟರಾಗಿದ್ದಾರೆ. ಇದೊಂದು ಆಕ್ಷನ್-ಪ್ಯಾಕ್ಡ್ ಎಂಟರ್‌ಟೈನರ್ ಚಿತ್ರವಾಗಿದ್ದು ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 29 ರಂದು ವಿಶ್ವದಾದ್ಯಂತ ತೆರೆಗೆ ಬಂದಿದ್ದು, ಥಿಯೇಟರ್‌ಗಳಲ್ಲಿ ಸಕತ್ ಕಮಾಲ್ ಮಾಡುತ್ತಿದೆ. ರಾಕ್‌ಲೈನ್ ವೆಂಕಟೇಶ್ ನಿರ್ದೇಶನದ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಜನರು ಆನಂದಿಸಿದ ಈ ಚಲನಚಿತ್ರವು ಊಳಿಗಮಾನ್ಯ ಪದ್ಧತಿ, ಜಾತಿ…

Read More
Kaatera Movie 1st Day Box Office Collection

ಮೊದಲ ದಿನವೇ ಬಾಕ್ಸ್ ಆಫೀಸ್ ಚಿಂದಿ; ಫಸ್ಟ್ ಡೇ ಕಲೆಕ್ಷನ್ ನಲ್ಲಿ ಅಬ್ಬರಿಸಿ ಬೊಬ್ಬಿರಿದ ಕಾಟೇರ

ಪ್ಯಾನ್‌ ಇಂಡಿಯಾ ಸಿನಿಮಾವಲ್ಲದೆ, ವಿಶೇಷವಾಗಿ ಕನ್ನಡ ಸಿನಿಮಾ ವೀಕ್ಷಕರನ್ನು ಗಮನದಲ್ಲಿಟ್ಟುಕೊಂಡು ತೆರೆಕಂಡ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ತರುಣ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಿದೆ. ಈ ಚಿತ್ರ ಮೊದಲ ದಿನ ವಿಮರ್ಶಕರು ಹಾಗೂ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ. ಕರ್ನಾಟಕದಲ್ಲಿ ಸಿಂಗಲ್‌ ಸ್ಕ್ರೀನ್‌ ಪರದೆಗಳಲ್ಲಿ, ಮಲ್ಟಿ ಪ್ಲೆಕ್ಸ್‌ ಅಲ್ಲದ ಆನ್‌ಲೈನ್‌ ಬುಕ್ಕಿಂಗ್‌ ಇಲ್ಲದ ಸಾಮಾನ್ಯ ಚಿತ್ರಮಂದಿರಗಳಲ್ಲಿಯೂ ಕಾಟೇರ ಬಿಡುಗಡೆಯಾಗಿದೆ. ಹೀಗಾಗಿ, ಮೊದಲ ದಿನದ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಇನ್ನೂ ಹೆಚ್ಚಿರುವ ಸಾಧ್ಯತೆಯಿದೆ. ಹೌದು…

Read More
kaatera movie theater list

ಕಾಟೇರ ಸಿನಿಮಾ ಬಿಡುಗಡೆಯಾಗುತ್ತಿರುವ ಚಿತ್ರಮಂದಿರಗಳ ಪಟ್ಟಿ ಇಲ್ಲಿದೆ ನೋಡಿ; ನಿಮ್ಮ ಊರಿನಲ್ಲಿ ಯಾವ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದೆ

ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಕಾಟೇರ 29ನೇ ತಾರೀಕು ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಆನ್ಲೈನ್ ನಲ್ಲಿ ಟಿಕೆಟ್ ಗಳು ಬುಕಿಂಗ್ ಶುರುವಾಗಿದ್ದು, ಮೊದಲ 48 ಗಂಟೆಗಳಲ್ಲಿ 30 ಸಾವಿರ ಟಿಕೆಟ್ ಬುಕ್ ಆಗಿದ್ದು, ಬಳಿಕ ಕಳೆದ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಬುಕ್ ಆಗಿದ್ದು. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ಕಲೆಕ್ಷನ್ ಮಾಡಿ ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆಯನ್ನು ಕಾಟೇರ ಸೃಷ್ಟಿಸಿದೆ. ಇಂದು ರಾಕ್ ಲೈನ್…

Read More

ದರ್ಶನ್ ಜೊತೆಗೆ ಮನಸ್ತಾಪ ಇರೋದನ್ನ ಒಪ್ಪಿಕೊಂಡ ಧ್ರುವ ಸರ್ಜಾ; ಮಾತನಾಡಿ ಬಗೆಹರಿಸಿಕೊಳ್ಳೋಕೆ ನೋಡ್ತೀನಿ

ಸ್ನೇಹಿತರೆ ಮೊನ್ನೆ ನಡೆದ ಕರ್ನಾಟಕ ಬಂದ್ ದಿನದಿಂದ ಚಂದನವನದಲ್ಲಿ ಅಂತೇ ಕಂತೆ ಸುದ್ದಿಗಳು ಹರಿದಾಡುತ್ತಿವೆ. ದರ್ಶನ್ ಮತ್ತು ದ್ರುವ ನಡುವೆ ಯಾವುದು ಸರಿ ಇಲ್ಲ ಇಬ್ಬರ ಮಧ್ಯೆ ಗಲಾಟೆಗಳಿದೆ ಅಂದ್ರೆ ಮನಸ್ತಾಪ ಇದೆ ಹೀಗಾಗಿಯೇ ಇಬ್ಬರು ಮಾತನಾಡಿಲ್ಲ ಅಂತ ಸಾಕಷ್ಟು ಹಸಿ ಬಿಸಿ ಚರ್ಚೆಯಾಗುತ್ತಿದೆ. ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು…

Read More

ಒಂದೇ ವೇದಿಕೆಯಲ್ಲಿದ್ರೂ ದರ್ಶನ್ ಮತ್ತು ಧ್ರುವ ಸರ್ಜಾ ಮಾತನಾಡಲಿಲ್ಲ ಯಾಕೆ? ಇದರ ಹಿಂದೆ ಬಲವಾದ ಕಾರಣ ಇತ್ತು ಎಂದ ಪ್ರಥಮ್

ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ಹೌದು ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್‌ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೆ, ಈ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ತದನಂತರ 11 ಗಂಟೆಯ ವೇಳೆ ಶಿವಣ್ಣ, ಧ್ರುವ ಸರ್ಜಾ, ವಸಿಷ್ಠ ಸಿಂಹ, ದುನಿಯಾ ವಿಜಯ್‌ ಪ್ರತಿಭಟನೆಯಲ್ಲಿ ಭಾಗಿಯಾದರು. ಅದ್ರೆ ನಟ ದರ್ಶನ್‌ ಸ್ವಲ್ಪ ತಡವಾಗಿ…

Read More

ನಿಮಗೆ ದರ್ಶನ್, ಶಿವಣ್ಣ, ಯಶ್ ಮಾತ್ರನ ಕಾಣಿಸೋದಾ? ದರ್ಶನ್ ಖಡಕ್ ಮಾತು; ಕನ್ನಡ ನಾಡಲ್ಲಿ ತಮಿಳನ್ನ ಬೆಳೆಸ್ತಾ ಇರೋರು ಯಾರು?

ಕರ್ನಾಟಕದಲ್ಲಿ ಕಾವೇರಿ ಹೊರಟ ಭುಗಿಲೆದ್ದಿದೆ. ಅದರಲ್ಲೂ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಸದ್ಯ ಗರಂ ಆಗಿದ್ದಾರೆ. ಹೌದು ಈ ಹಿಂದೆಯೇ ಕಾವೇರಿ ವಿಚಾರವಾಗಿ ನಟ ದರ್ಶನ್(Darshan) ಟ್ವೀಟ್ ಮಾಡಿದ್ರು. ಅದ್ರೆ ಕೆಲವ್ರು ಕನ್ನಡ ಚಿತ್ರರಂಗದವರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡ್ತೀಲ್ಲ ಅಂತ ಸಾಕಷ್ಟು ಟ್ರೋಲ್ ಮಾಡಿದ್ರು ಅದು ಈಗ ದರ್ಶನ್ ಅವ್ರ ಕೋಪಕ್ಕೆ ಕಾರಣವಾಗಿದೆ. ಅಂದ ಆಗೇ ಕಾವೇರಿ ವಿಚಾರವಾಗಿ ಸ್ಯಾಂಡಲ್​ವುಡ್​ನಲ್ಲಿ ಮೊದಲು ಧ್ವನಿಯೆತ್ತಿದ್ದೇ ನಟ ದರ್ಶನ್​. ಸೆಪ್ಟೆಂಬರ್…

Read More

ಕಷ್ಟದಲ್ಲಿರುವವರಿಗೆ ಸದಾ ಮಿಡಿಯುತ್ತೆ ದಾಸನ ಹೃದಯ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅಭಿಮಾನಿ ಕೈ ಹಿಡಿದ ದರ್ಶನ್‌

ಬಲಗೈಲಿ ಕೊಟ್ಟಿದ್ದು ಎಡಗೈಗೆ ತಿಳಿಯಬಾರದು ಅಂತ ಹೇಳ್ತಾರೆ ಆ ಮಾತು ನಮ್ಮ ಚಂದನವನದ ಸಾಕಷ್ಟು ನಟರಿಗೆ ಸೂಕ್ತ ಅಂತ ಹೇಳಿದ್ರೆ ತಪ್ಪಾಗಲ್ಲ. ಹೌದು ನಮ್ಮ ಸ್ಯಾಂಡಲ್ವುಡ್ ನಾ ಡಿ ಬಾಸ್, ಅಭಿಮಾನಿಗಳ ನೆಚ್ಚಿನ ದಾಸ ದರ್ಶನ್‌ ಅವ್ರಿಗೆ ಸೂಕ್ತ ಅಂತ ಹೇಳಬಹುದು. ಹೌದು ಡಿ. ಬಾಸ್ ತಮ್ಮ ಸಹಾಯಕ್ಕೆ ಎಂದಿಗೂ ಪ್ರಚಾರ ಬಯಸಿದವರಲ್ಲ. ಇದಕ್ಕೂ ಮುನ್ನ ಅನೇಕರಿಗೆ ಅವರು ಸಹಾಯ ಮಾಡಿದ್ದಾರೆ. ಇದಕ್ಕೆ ಕಾರಣ ಅವ್ರು ಕೂಡ ಕಷ್ಟದ ಬದುಕುನ್ನ ನೋಡಿಯೇ ಮೇಲೆ ಬಂದವರು. ಕಷ್ಟ ಏನೆಂದು…

Read More

ದರ್ಶನ್ ಬಗ್ಗೆ ಮನ ಬಿಚ್ಚಿ ಸುದೀಪ್ ಮಾತಾನಾಡಿದ್ದೇನು ಗೊತ್ತಾ? ನೀವಿಬ್ಬರು ಒಂದಾಗಿ ಅಂತ ಹೇಳಿದೋರಿಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಸುದೀಪ್(Kiccha sudeep) ಮತ್ತು ದರ್ಶನ್ (Darshan) ಯಾವ ಕಾರಣಕ್ಕೆ ದೂರವಾದರು ಎನ್ನುವುದು ಈಗಲೂ ಯಕ್ಷ ಪ್ರಶ್ನೆ. ಆದರೂ, ದರ್ಶನ್ ಬಗ್ಗೆ ಸುದೀಪ್ ಅವರಿಗೆ ಈಗಲೂ ಅದೇ ಸ್ನೇಹವಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸುದೀಪ್ ಮನೆಯಲ್ಲಿ ಈಗಲೂ ದರ್ಶನ್ ಫೋಟೋವಿದೆ. ಇದರ ಜೊತೆಗೆ ಸುದೀಪ್ ಮತ್ತು ದರ್ಶನ್ ಆದಷ್ಟು ಬೇಗ ಒಂದಾಗಲಿ ಎನ್ನುವುದು ಅವರ ಅಭಿಮಾನಿಗಳ ಆಸೆ ಯಾವಾಗ ಈಡೇರುತ್ತೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ಇವ್ರ ಸ್ನೇಹದ ವಿಚಾರವಾಗಿ ಹಲವು ವರ್ಷಗಳಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇಬ್ಬರೂ…

Read More