ದರ್ಶನ್ ಜೊತೆಗೆ ಮನಸ್ತಾಪ ಇರೋದನ್ನ ಒಪ್ಪಿಕೊಂಡ ಧ್ರುವ ಸರ್ಜಾ; ಮಾತನಾಡಿ ಬಗೆಹರಿಸಿಕೊಳ್ಳೋಕೆ ನೋಡ್ತೀನಿ

ಸ್ನೇಹಿತರೆ ಮೊನ್ನೆ ನಡೆದ ಕರ್ನಾಟಕ ಬಂದ್ ದಿನದಿಂದ ಚಂದನವನದಲ್ಲಿ ಅಂತೇ ಕಂತೆ ಸುದ್ದಿಗಳು ಹರಿದಾಡುತ್ತಿವೆ. ದರ್ಶನ್ ಮತ್ತು ದ್ರುವ ನಡುವೆ ಯಾವುದು ಸರಿ ಇಲ್ಲ ಇಬ್ಬರ ಮಧ್ಯೆ ಗಲಾಟೆಗಳಿದೆ ಅಂದ್ರೆ ಮನಸ್ತಾಪ ಇದೆ ಹೀಗಾಗಿಯೇ ಇಬ್ಬರು ಮಾತನಾಡಿಲ್ಲ ಅಂತ ಸಾಕಷ್ಟು ಹಸಿ ಬಿಸಿ ಚರ್ಚೆಯಾಗುತ್ತಿದೆ. ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು…

Read More

ಒಂದೇ ವೇದಿಕೆಯಲ್ಲಿದ್ರೂ ದರ್ಶನ್ ಮತ್ತು ಧ್ರುವ ಸರ್ಜಾ ಮಾತನಾಡಲಿಲ್ಲ ಯಾಕೆ? ಇದರ ಹಿಂದೆ ಬಲವಾದ ಕಾರಣ ಇತ್ತು ಎಂದ ಪ್ರಥಮ್

ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ಹೌದು ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್‌ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೆ, ಈ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ತದನಂತರ 11 ಗಂಟೆಯ ವೇಳೆ ಶಿವಣ್ಣ, ಧ್ರುವ ಸರ್ಜಾ, ವಸಿಷ್ಠ ಸಿಂಹ, ದುನಿಯಾ ವಿಜಯ್‌ ಪ್ರತಿಭಟನೆಯಲ್ಲಿ ಭಾಗಿಯಾದರು. ಅದ್ರೆ ನಟ ದರ್ಶನ್‌ ಸ್ವಲ್ಪ ತಡವಾಗಿ…

Read More