Umapathy Srinivas: ದರ್ಶನ್ ಸರ್ ಫ್ಯಾನ್ ಆಗಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದೆ! ಈಗ ಏನೇ ಆಗಿದ್ರು ಕಾಲನೇ ಪಾಠ ಕಲ್ಸುತ್ತೆ.!

Umapathy Srinivas: ಸ್ನೇಹಿತರೆ ನಿಮ್ಮಲ್ಲರಿಗೂ ಗೊತ್ತಿರುವಂತೆ ಈಗಾಗ್ಲೇ ಚುನಾವಣಾ ರಂಗು ರಾಜ್ಯದಲ್ಲಿ ಹೆಚ್ಚಾಗ್ತಲೆ ಇದೆ. ಅದರಲ್ಲಿ ಸಿನಿಮಾ ಸ್ಟಾರ್ ಗಳ ಎಂಟ್ರಿಯಿಂದಾಗಿ ಒಂದಷ್ಟು ಟೀಕೆ ಟಿಪ್ಪಣಿ ಚರ್ಚೆಗಳಾದ್ವು, ಅದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವ್ರು ಬೊಮ್ಮನಹಳ್ಳಿ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ಮತಯಾಚನೆ ಮಾಡಿ ಪ್ರಚಾರ ಕಾರ್ಯಕ್ರಮಗಳಿಗೆ ಹೋಗಿ ಬರುತ್ತಿದ್ರು. ಇದು ಒಂದು ಕಾಲದ ಗೆಳೆಯ ಅಣ್ಣತಮ್ಮಂದಿರಂತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಈಗೀನ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರಿಗೆ ಅರಗಿಸಿಕೊಳ್ಳಲು…

Read More