ಸ್ಯಾಂಡಲ್ ವುಡ್ ನಟ ನಟಿಯರ ರಕ್ಷ ಬಂಧನ ಹೇಗಿತ್ತು ನೋಡಿ?

ನಿನ್ನೆ ರಕ್ಷ ಬಂಧನ ಹಬ್ಬವು ಸಂಭ್ರಮ ಸಡಗರದಿಂದ ಜೋರಾಗಿ ನಡೆಯಿತು. ಈ ಹಬ್ಬ ಸಹೋದರರ ಸಹೋದರಿಯ ನಡುವಿನ ಸುಂದರವಾದ ಬಾಂಧ್ಯವನ್ನು ಆಚರಿಸುವುದಾಗಿದೆ. ಸೊಹೋದರಿ ಸೊಹೋದರನಿಗೆ ಪವಿತ್ರ ದರವನ್ನು (ರಾಖಿ) ಕಟ್ಟುತ್ತಾಳೆ ಸೊಹೋದರ ತನ್ನ ಸೊಹೋದರಿಯನ್ನು ರಕ್ಷಿಸುವ ಭರವಸೆಯೊಂದಿಗೆ ಅವರಿಗೆ ಇಷ್ಟವಾಗುವ ಉಡುಗೊರೆಯನ್ನು ಕೊಡುತ್ತಾನೆ. ಇನ್ನೂ ರಕ್ಷ ಬಂಧನ ದಿನದಂದು ಸ್ಯಾಂಡಲ್ ವುಡ್ ನಟಿಯರು ಸಹೋದರರ ಜೊತೆ ರಕ್ಷ ಬಂಧನ ಆಚರಿಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಸೆಲೆಬ್ರಿಟಿಗಳ ಮಕ್ಕಳು ಕೂಡ ಅಣ್ಣ ತಮ್ಮಂದಿರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ದೈನಂದಿನ…

Read More

Darshan: ದರ್ಶನ್ ಸರ್ ನ ಭೇಟಿ ಮಾಡಿಸಿ ಎಂದು ವಿಡಿಯೋ ಮಾಡಿದ ಅಭಿಮಾನಿ; ಆಸೆ ಈಡೇರಿಸಿದ ದರ್ಶನ್

Darshan: ಅಭಿಮಾನ ಎಂದರೆ ಹಾಗೆ ಯಾರೋ ಗೊತ್ತಿಲ್ಲದ ವ್ಯಕ್ತಿಯನ್ನು ಅವರ ನಟನೆ ಮತ್ತು ಅವರ ವೈಯಕ್ತಿಕ ವಿಷಯಗಳನ್ನು ನೋಡುತ್ತಾ ಪ್ರೇರಣೆಯಾಗುವ ತುಂಬಾ ಜನರನ್ನು ನೋಡಿದ್ದೇವೆ. ಇದೀಗ ಸ್ಯಾಂಡಲ್ ವುಡ್ ನ ಡಿಬಾಸ್ ಅಂದರೆ ಪೂಜಿಸುವ ಅಭಿಮಾನಿಗಳು ಸಹ ಇದ್ದಾರೆ. ನಟನೆ ಹಾಗೂ ಹಿರಿಯರಿಗೆ ಆಗಲಿ ಕಿರಿಯರಿಗೆ ಆಗಲಿ ಸದಾ ಗೌರವ ಕೊಟ್ಟು ಮಾತನಾಡುವ ದರ್ಶನ್ ಅವರ ಗುಣ ತುಂಬಾ ಜನಕ್ಕೆ ಇಷ್ಟ ಈ ಗುಣಗಳನ ನೋಡೆ ದರ್ಶನ್ ಅವರನ್ನು ಎಷ್ಟೋ ಜನ ಇಷ್ಟ ಪಡುತ್ತಾರೆ. ಸರಿಗಮಪ ಸ್ಪರ್ಧಿಯಾಗಿದ…

Read More

ಮುನಿಸು ಮರೆತು ಒಂದಾದ್ರ ದಚ್ಚು-ಕಿಚ್ಚ; ಇವರಿಬ್ಬರನ್ನ ಒಂದು ಮಾಡಲು ರಾಕ್ ಲೈನ್ ವೆಂಕಟೇಶ್ ಮಾಡಿದ್ದೇನು?

ನಮ್ಮ ಚಂದನವನದಲ್ಲಿ ಕುಚಿಕು ಅಂದ್ರೆ ಅದು ರೆಬಲ್ ಸ್ಟಾರ್ ಅಂಬರೀಶ್ ಮತ್ತೆ ಸಾಹಸಿಂಹ ವಿಷ್ಣುವರ್ಧನ್ ಅಂತ ಹೇಳ್ತಿದ್ರು. ಅವ್ರ ನಂತರ ಸ್ಯಾಂಡಲ್‌ವುಡ್ ಬೆಸ್ಟ್ ಫ್ರೆಂಡ್ಸ್ ಯಾರು ಅಂತ ಹೇಳಿದ್ರೆ, ಒಂದು ಕ್ಷಣನು ಯೋಚ್ನೆ ಮಾಡ್ದೆ ಕಿಚ್ಚ ಸುದೀಪ್ ಹಾಗೂ ದರ್ಶನ್ ಹೆಸರು ಹೇಳುತ್ತಿದ್ದರು ಕನ್ನಡಿಗರು. ಆದರೆ, ಇದ್ದಕ್ಕಿದ್ದ ಹಾಗೇ ದರ್ಶನ್ “ಇನ್ಮುಂದೆ ನಾನು ಮತ್ತು ಸುದೀಪ್ ಸ್ನೇಹಿತರಲ್ಲ” ಎಂದು ಟ್ವೀಟ್ ಮಾಡಿದ್ದರು. ಅಲ್ಲಿಂದ ಇಬ್ಬರ ನಡುವಿನ ಅಂತರ ಬೆಳೆಯುತ್ತಲೇ ಹೋಯ್ತು. ದರ್ಶನ್ ಹಾಗೂ ಸುದೀಪ್ ಒಬ್ಬರಿಗೊಬ್ಬರು ಆಗದಷ್ಟು…

Read More

ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಸುಮ್ಮನಿದ್ರೆ ಅವನ ಪಾಡಿಗೆ ಅವ್ನು ಇರುತ್ತಾನೆ; ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದಾಸ ಅಭಿಮಾನಿಗಳ ಡಿ. ಬಾಸ್, ಡಚ್ಚು, ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನೇರ ನಡೆ, ನೇರ ನುಡಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕಡ್ಡಿ ತುಂಡಾಗುವಂತೆ ಮಾತನಾಡುವ ದರ್ಶನ್, ಯಾರಿಗೂ ಜಗ್ಗಲ್ಲ, ಯಾರಿಗೂ ಬಗ್ಗಲ್ಲ, ಮತ್ತೊಬ್ಬರಿಗೆ ತಲೆ ಬಾಗಿ ನಡೆಯುವಂತದ್ದು ಇಲ್ಲ. ನಿಯತ್ತಾಗಿ ಇದ್ರೆ ಎಲ್ಲಿ ಬೇಕಾದ್ರೂ ಬದುಕಬಹುದು ಎನ್ನುತ್ತಾ, ಕೆಲವೊಮ್ಮೆ ತಮ್ಮ ನೇರ ನಡೆ ನುಡಿಯಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡಿರೋದು ಇದೆ. ಆದರೆ ಅದಕ್ಕೆಲ್ಲಾ ತಲೆ ಕೆಡಸಿಕೊಳ್ಳದೇ ಚಾಲೆಂಜಿಂಗ್ ಸ್ಟಾರ್ ಮುನ್ನುಗ್ಗುತ್ತಿರುತ್ತಾರೆ. ಇದೀಗ ನಟ ದರ್ಶನ್‌…

Read More

ಅಮೂಲ್ಯ ಮಕ್ಕಳನ್ನು ಮೊದಲ ಬಾರಿಗೆ ನೋಡಿ ದರ್ಶನ್ ಹೇಳಿದ್ದೇನು? ವಿಶೇಷ ಫೋಟೋಗಳನ್ನು ಹಂಚಿಕೊಂಡ ಅಮೂಲ್ಯ

ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಬಾರಿಗೆ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಮೂಲ್ಯ ಅವರು ಮೊದಲ ಸಿನಿಮಾವೇ ಸೂಪರ್ ಹಿಟ್ ಆಯ್ತು ಬಳಿಕ ಅಮೂಲ್ಯ ಸಾಕಷ್ಟು ಸಿನಿಮಾಗಳಲ್ಲಿ ನಟಿಸಲು ಪ್ರಾರಂಭಿಸಿದರು. ಪರ್ವ ಸಿನಿಮಾ ಮೂಲಕ ಬಾಲ ನಟಿಯಾಗಿ ಎಂಟ್ರಿ ಕೊಟ್ಟ ಅಮೂಲ್ಯ ನಂತರ ಚಂದು, ಲಾಲಿ ಹಾಡು, ಮಹಾರಾಜ, ಮಂಡ್ಯ, ಸುಂಟರಗಾಳಿ ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿದ್ದಾರೆ. ಅಮೂಲ್ಯ ಹಾಗೂ ಗಣೇಶ್ ಕಾಂಬಿನೇಷನ್ ನ ಸಾಕಷ್ಟು ಸಿನಿಮಾಗಳು ಸೂಪರ್ ಹಿಟ್ ಆಗಿದ್ದಾವೆ 2008ರಲ್ಲಿ ಪೂರ್ಣ…

Read More

ಕನ್ನಡದಲ್ಲಿ ಮತ್ತೊಂದು ಮಹಾಭಾರತ ಸಿನಿಮಾ ಬರುತ್ತಾ? ನಿಮ್ಮ ನೆಚ್ಚಿನ ನಟರ ಪಾತ್ರಗಳೇನು?

ಸೋಶಿಯಲ್ ಮೀಡಿಯಾದಲ್ಲಿ ಈಗ ಕನ್ನಡ ನಟರ AI(Artificial intelligence) ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದ್ದು ಮಹಾಭಾರತದ ಲುಕ್ ನಲ್ಲಿ ಕನ್ನಡದ ನಟರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಮತ್ತೊಂದು ಕಡೆ ತಮ್ಮ ನೆಚ್ಚಿನ ನಟರ ಮಹಾಭಾರತದ ಲುಕ್ ನೋಡಿ ಫಿದಾ ಆಗಿದ್ದಾರೆ. ದರ್ಶನ್, ಯಶ್, ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ರಚಿತಾ ರಾಮ್ ಅವರ AI ಫೋಟೋಗಳನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಯಾವ ಪಾತ್ರಗಳಲ್ಲಿ ಯಾವ ನಟರು? ದುರ್ಯೋಧನ…

Read More

Actor Suraj: ಭೀಕರ ಅಪಘಾತ! ಕಾಲು ಕಳೆದುಕೊಂಡ ದೊಡ್ಮನೆ ಕುಡಿ, ರಸ್ತೆ ಅಪಘಾತದಲ್ಲಿ ಯುವ ನಟ ಸೂರಜ್ ಗೆ ಆಘಾತ

Actor Suraj: ಚಂದನವನದಲ್ಲಿ ಈಗಷ್ಟೇ ನೆಲೆಯೂರಲು ಹೊರಟ್ಟಿದ್ದ ಯುವ ನಟ ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡು ಚಿತ್ರರಂಗದಿಂದಲೇ ದೂರ ಉಳಿಯುವ ಸ್ಥಿತಿ ಎದುರಾಗಿದೆ. ಹೌದು ಇದು ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ಅಂತಲೇ ಹೇಳಬಹುದು. ಹೌದು ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್​ ಅವರು ಗಂಭೀರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಈವೊಂದು ಅಪಘಾತದಲ್ಲಿ ಸೂರಜ್ ಕಾಲನ್ನು ಕಳೆದುಕೊಂಡಿದ್ದಾರೆ ಅಂತ ಹೇಳಲಾಗ್ತಿದ್ದು, ಆದರೆ ಪ್ರಾಣಪಯದಿಂದ ಪಾರಾಗಿದ್ದಾರೆ ಅನ್ನುವಂತಹ ಮಾಹಿತಿ ಲಭ್ಯವಾಗ್ತಿದೆ. ಈಗಷ್ಟೇ ಚಿತ್ರರಂಗದಲ್ಲಿ…

Read More

Darshan: ರೆಬಲ್ ಮನೆತನ ಉಳಿಸೋ ಜವಾಬ್ದಾರಿ ನಿಂದಮ್ಮ, ಅವಿವಾ ಮುಂದೆ ಮಂಡಿಯೂರಿ ಕೈಮುಗಿದ ದರ್ಶನ್.!!

Darshan: ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಭಾರತದ ಖ್ಯಾತ ಫ್ಯಾಷನ್ ಡಿಸೈನರ್ ಶ್ರೀಪ್ರಸಾದ್ ಬಿದ್ದಪ ಅವರ ಪುತ್ರಿ ಅವಿವ ಅವರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು, ಇದೀಗ ಕಳೆದ ವಾರವಷ್ಟೇ ಗುರುಹಿರಿಯರ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ವಾರದಿಂದ ಅಂಬಿ ಮನೆಯಲ್ಲಿ ಸಡಗರ ಮನೆಮಾಡಿತ್ತು. ಹೌದು ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವಿವಾ ಬಿದ್ದಪ್ಪ ಹೊಸ ಜೀವನಕ್ಕೆ ಕಾಲಿಟ್ಟರು. ಗೌಡರ ಸಂಪ್ರದಾಯದಂತೆ ನಡೆದ ಕಾರ್ಯಕ್ರಮದಲ್ಲಿ ಅವಿವಾಗೆ ಮಾಂಗಲ್ಯ ಧಾರಣೆ…

Read More

Abhishek-aviva Reception: ಅಭಿಷೇಕ್-ಅವಿವಾ ಆರತಕ್ಷತೆಯ ಕಲರ್ ಫುಲ್ ಫೋಟೋಗಳು, ಇಲ್ಲಿವೆ ನೋಡಿ

Abhishek-aviva Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಸ್ವರ್ಗವೇ ಧರೆಗಿಳಿದು ಬಂತಂತಹ ಒಂದು ವೇದಿಕೆ ಸಜ್ಜಾಗಿತ್ತು ಅದಕ್ಕೆ ಕಾರಣ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಜೋಡಿಯ ಆರತಕ್ಷತೆ ಸಮಾರಂಭ. ಹೌದು ವೈವಾಹಿಕ ಜೀವನಕ್ಕೆ ಕಾಲಿಟ್ಟಂತಹ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಜೋಡಿ ನಿನ್ನೆ ಬಹಳ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ ಈ ಒಂದು ಆರತಕ್ಷತೆ ಕಾರ್ಯಕ್ರಮಕ್ಕೆ ಬಹಳ ಅದ್ದೂರಿಯಾಗಿ ವೇದಿಕೆ ನಿರ್ಮಾಣಗೊಂಡಿದ್ದು, ಈ ಅದ್ದೂರಿ ಮಂಟಪಕ್ಕೆ ಬಳಸಿದಂತಹ ಎಲ್ಲಾ ಸಾಮಗ್ರಿಗಳು ಕೂಡ ವಿಭಿನ್ನ ಅಂತ ಹೇಳಲಾಗುತ್ತಿದ್ದು…

Read More

Abhishek Ambareesh Reception: ಅಭಿಷೇಕ್-ಅವಿವಾ ಆರತಕ್ಷತೆಯಲ್ಲಿ ದರ್ಶನ್, ನವಜೋಡಿಗೆ ದರ್ಶನ್ ಕೊಟ್ಟ ಉಡುಗೊರೆ ಏನು?

Abhishek Ambareesh Reception: ಅಭಿಷೇಕ್ ಅವಿವಾ ಬಿದ್ದಪ್ಪ ಮದುವೆ ಜೂನ್ 5ನೇ ತಾರೀಕು ಸಾಂಪ್ರದಾಯವಾಗಿ ನಡೆದಿದೆ. ಇಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯುತ್ತಿದ್ದು. ಆರತಕ್ಷತೆ ಸಮಾರಂಭಕ್ಕೆ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಆಗಮಿಸಿ ನೂತನ ವಧು ವರರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು ಅಂಬರೀಷ್ ಮನೆ ದೊಡ್ಡ ಮಗ ಎಂದು ಕರೆಯುತ್ತಿದ್ದ ದರ್ಶನ ಅವರು ಅಭಿಷೇಕ್ ಮದುವೆಯ ಯಾವ ಕಾರ್ಯಕ್ಕೂ ಹಾಜರಾಗಿರಲಿಲ್ಲ ದರ್ಶನ್ ಅವರು ಯಾಕೆ ಮದುವೆಗೆ ಬಂದಿರಲಿಲ್ಲ ಎಂದು ಹಲವಾರು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್…

Read More