Darshan: ಅಭಿಷೇಕ್ ಮದುವೆಗೆ ದರ್ಶನ್ ಯಾಕೆ ಬರಲಿಲ್ಲ!? ಮದುವೆಯ ಯಾವ ಕಾರ್ಯಕ್ಕೂ ದಚ್ಚು ನೋ ಎಂಟ್ರಿ?!

Darshan: ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಅವರು ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ವಿವಾಹ ಕಾರ್ಯಕ್ರಮ ನಡೆದಿದೆ. ಗೌಡರ ಅಂದ್ರೆ ಒಕ್ಕಲಿಗ ಸಂಪ್ರದಾಯಂತೆ ಈ ಜೋಡಿ ಮದುವೆಯಾಗಿದ್ದು, ಕುಟುಂಬಸ್ಥರು, ಆಪ್ತರಷ್ಟೇ ಈ ಮದುವೆಯಲ್ಲಿ ಭಾಗಿಯಾಗಿದ್ದರು. ಇನ್ನು ಆರತಕ್ಷತೆ, ಬೀಗರ ಊಟ ಕೂಡ ನಡೆಯಲಿದ್ದು, ಈ ಒಂದು ಅರತಕ್ಷತೆ ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಸೇರುವ ನಿರೀಕ್ಷೆಯಿದ್ದು, ಮದುವೆಗಿಂತ ಅರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ ಅಂತ ಹೇಳಲಾಗ್ತಿದೆ. ಇನ್ನು ಕಳೆದ ನಾಲ್ಕು…

Read More

Chandan Gowda: “ಮೀಡಿಯಾಗಳು ನಾನು ದರ್ಶನ್ ಫ್ಯಾನ್ ಅಂತ ಸಫೋರ್ಟ್ ಮಾಡ್ಲಿಲ್ಲ” -ಚಂದನ್ ಗೌಡ

Chandan Gowda: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯು ಕೆಲವೊಂದು ವಿಚಾರಗಳಿಂದ ಭಾರಿ ಚರ್ಚೆಯಾಗ್ತಿತ್ತು, ಅದರಲ್ಲೂ ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲ ಕೇರಳಸಿತ್ತು. ಕಾರಣ 28ವರ್ಷದ ಯೂಟ್ಯೂಬರ್ ಚಂದನ್ ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದು, ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು, ಇದೀಗ ವಿಧಾನಸಭ ಚನಾವಣೆಯು ಮುಗಿದಿದ್ದು, ಫಲಿತಾಂಶ ಕೂಡ ಹೊರಬಂದಿದ್ದು, ಯೂಟ್ಯೂಬರ್ ಚಂದನ್…

Read More

Abhirami: ಹೆಣ್ಣು ಮಗುವನ್ನ ದತ್ತು ಪಡೆದ ನಟಿ ಅಭಿರಾಮಿ.. ರಕ್ತ ಕಣ್ಣೀರು ಸಿನಿಮಾ ಖ್ಯಾತಿಯ ನಟಿ ಅಭಿರಾಮಿ ಅವ್ರ ಮಾತೃ ಪ್ರೀತಿ

Abhirami: ವಿಶ್ವ ತಾಯಿಯಂದಿರ ದಿನದಂದು ನಟಿ ಅಭಿರಾಮಿ ಹೆಣ್ಣು ಮಗಳನ್ನು ದತ್ತು ತೆಗೆದುಕೊಂಡಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನ ರಿವಿಲ್ ಮಾಡದೆ ತನ್ನ ಮಗಳು ಹಾಗೂ ಪತಿಯ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ವೈವಾಹಿಕ ಜೀವನದಲ್ಲಾಗಲಿ, ವೃತ್ತಿ ಜೀವನದಲ್ಲಾಗಲಿ ಯಾವುದೇ ವಿವಾದಗಳಿಲ್ಲದೆ ನೆಮ್ಮದಿಯಾಗಿದ್ದ ನಟಿ ಮಗುವನ್ನ ದತ್ತು ಪಡೆದಿದ್ದಾರು ಯಾಕೆ, ಈ ನಟಿಗೆ ಮಕ್ಕಳಾಗುವ ಭಾಗ್ಯ ಇಲ್ವಾ ಎಲ್ಲವನ್ನ ಸಂಪೂರ್ಣವಾಗಿ ನಿಮಗೆ ತಿಳಿಸಿಕೊಡ್ತ್ತೀನಿ ಬನ್ನಿ. ಮದರ್ಸ್ ಡೇ ದಿನ ವಿಷಯ ಹಂಚಿಕೊಂಡ ನಟಿ…

Read More

Umapathy Srinivas: ದರ್ಶನ್ ಸರ್ ಫ್ಯಾನ್ ಆಗಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದೆ! ಈಗ ಏನೇ ಆಗಿದ್ರು ಕಾಲನೇ ಪಾಠ ಕಲ್ಸುತ್ತೆ.!

Umapathy Srinivas: ಸ್ನೇಹಿತರೆ ನಿಮ್ಮಲ್ಲರಿಗೂ ಗೊತ್ತಿರುವಂತೆ ಈಗಾಗ್ಲೇ ಚುನಾವಣಾ ರಂಗು ರಾಜ್ಯದಲ್ಲಿ ಹೆಚ್ಚಾಗ್ತಲೆ ಇದೆ. ಅದರಲ್ಲಿ ಸಿನಿಮಾ ಸ್ಟಾರ್ ಗಳ ಎಂಟ್ರಿಯಿಂದಾಗಿ ಒಂದಷ್ಟು ಟೀಕೆ ಟಿಪ್ಪಣಿ ಚರ್ಚೆಗಳಾದ್ವು, ಅದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವ್ರು ಬೊಮ್ಮನಹಳ್ಳಿ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ಮತಯಾಚನೆ ಮಾಡಿ ಪ್ರಚಾರ ಕಾರ್ಯಕ್ರಮಗಳಿಗೆ ಹೋಗಿ ಬರುತ್ತಿದ್ರು. ಇದು ಒಂದು ಕಾಲದ ಗೆಳೆಯ ಅಣ್ಣತಮ್ಮಂದಿರಂತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಈಗೀನ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರಿಗೆ ಅರಗಿಸಿಕೊಳ್ಳಲು…

Read More

D BOSS: ನಿರ್ಮಾಪಕ ಉಮಾಪತಿಗೆ ಪಬ್ಲಿಕ್ ಲ್ಲೆ ಕ್ಲಾರಿಟಿ ಕೊಟ್ಟ ಡಿ.ಬಾಸ್! ಯಾವ ನಿರ್ಮಾಪಕರು ನನ್ನ ಬೆಳಸಿಲ್ಲ

D BOSS: ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ವಿವಾದ ಜೋರಾಗಿ ಸದ್ದು ಮಾಡಿತ್ತು, ಹೌದು ಸಹೋದರರಂತೆ, ಅದಕ್ಕಿಂತ ಹೆಚ್ಚಾಗಿ ಉತ್ತಮ ಸ್ನೇಹಿತರಂತೆ ಇದ್ದ ದರ್ಶನ್ ಮತ್ತು ಉಮಾಪತಿಯ ನಡುವೆ ಇದ್ದಕ್ಕಿದ್ದ ಹಾಗೆ ಬಿರುಗಾಳಿ ಸೃಷ್ಟಿಯಾಯಿತು. ಹಣದ ವಿಚಾರವಾಗಿ ದರ್ಶನ್ ಮತ್ತು ಉಮಾಪತಿಯ ನಡುವೆ ವೈಮನಸ್ಸು ಬೆಳೆಯಿತು. ಅಷ್ಟೆ ಅಲ್ದೇ ಈ ವಿವಾದ ಜೋರಾಗಿ ವಾರಗಟ್ಟಲೆ ಸದ್ದು ಮಾಡಿತ್ತು. ಇದನ್ನ ನೋಡಿದ ಕೆಲವರು ದರ್ಶನ್ ಮತ್ತು ಉಮಾಪತಿ ನಡುವೆ ಯಾರೋ ಹುಳಿ ಹಿಂಡಲು ಈ…

Read More