Deepak Gowda: ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಿಂದ ಹೊರಬಂದ ದೀಪಕ್ ಗೌಡ! ಸಮರ್ಥ್ ಪಾತ್ರಕ್ಕೆ ಹೊಸ ನಟ ಎಂಟ್ರಿ

Deepak Gowda: ಕನ್ನಡ ಕಿರುತೆರೆಯಲ್ಲಿ ಜೀ ಕನ್ನಡ ವಾಹಿನಿಯು ಯಾವಾಗಲೂ ಹೊಸ ರೀತಿಯ ಪ್ರಯತ್ನಗಳಿಗೆ ಕೈ ಹಾಕುತ್ತಿರುತ್ತದೆ ಅದರಲ್ಲೂ ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಪ್ರಯತ್ನದಲ್ಲಿ ಜೀ ಕನ್ನಡ ವಾಹಿನಿ ಯಾವಾಗಲೂ ಸದಾ ಮುಂದೆ ಇರುತ್ತೆ. ಹೌದು ಹೊಸ ಹೊಸ ಧಾರಾವಾಹಿಗಳ ಮೂಲಕ ವಿಭಿನ್ನ ಕಥೆಗಳಿಂದ ಪ್ರೇಕ್ಷಕರನ್ನು ಹಲವು ವರ್ಷಗಳಿಂದ ಮನರಂಜಿಸುತ್ತಾ ಬಂದಿದೆ. ಕೌಟುಂಬಿಕ, ಸಾಮಾಜಿಕ ಹಾಗೆ ಪೌರಾಣಿಕ ಕಥೆಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರುವ ಕಥೆಗಳನ್ನು ನೀಡುವಲ್ಲಿ ಜೀ ಕನ್ನಡ ವಾಹಿನಿಯು ಯಶಸ್ವಿಯಾಗಿದೆ. ಇದೀಗ…

Read More