ಗೃಹ ಲಕ್ಷ್ಮಿ ಯೋಜನೆಗೆ ಹಣ ನೀಡಲು ದಿನಾಂಕ ನಿಗಧಿ; ಈ ತಿಂಗಳೇ ನಿಮ್ಮ ಅಕೌಂಟ್ ಗೆ ಬರುತ್ತೆ 2 ಸಾವಿರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಾಡಿದ ಸರ್ಕಸ್ ಹಾಗೂ ಗ್ಯಾರಂಟಿ ಗಳು ಸಖತ್ ಸೌಂಡ್ ಮಾಡಿದ್ವು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿಗಳ ಪಾತ್ರ ಬಹಳ ಪ್ರಮುಖವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಗ್ಯಾರಂಟಿಗಳ ಜಾರಿಗೆ ಬದ್ಧವಾಗಿತ್ತು. ಈ ಪೈಕಿ ಈಗಾಗಲೇ 3 ಗ್ಯಾರಂಟಿಗಳು ಜಾರಿಯಾಗಿದ್ದು, ಇನ್ನುಳಿದ 2 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಜಾರಿ ಮಾಡಲು ಸರ್ಕಾರವೂ ಸನ್ನದ್ಧವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ…

Read More

DK Shivakumar: ಡಾಕ್ಟರ್ ಆಗಬೇಕು ಅಂದುಕೊಂಡಿದ್ಲು ಆದ್ರೆ ಬಿಡಲಿಲ್ಲ, 2ನೇ ಮಗಳು ಆಭರಣ ಬಗ್ಗೆ ಡಿಕೆಶಿ ಹೇಳಿದ್ದೇನು ಗೊತ್ತಾ?

DK Shivakumar: ವೀಕೆಂಡ್ ವಿಥ್ ರಮೇಶ್ ಸೀಸನ್ 5 ಶೋಗೆ 100ನೇ ಅತಿಥಿಯಾಗಿ ಆಗಮಿಸಿದ ಡಿಕೆಶಿ ಅವರ 2ದಿನದ ಎಪಿಸೋಡ್ ಮುಕ್ತಾಯವಾಗಿದೆ. ಈ 2ದಿಂದ ಸಂಚಿಕೆಯಲ್ಲಿ ಡಿಕೆಶಿ ಅವ್ರ ಬಾಲ್ಯ, ಕುಟುಂಬ, ರಾಜಕೀಯ ಜೀವನ, ಹೋರಾಟಗಳ ಬಗ್ಗೆ ಚರ್ಚೆ ಆಗಿದ್ದು ಒಂದೊಂದೇ ವಿಷಯಗಳು ತೆರೆದುಕೊಂಡಿದೆ. ಹೌದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಈ ಮೊದಲು ಪ್ರೊಮೊಗಳ ಮೂಲಕವೇ ಸಾಕಷ್ಟು ಸದ್ದು ಮಾಡಿತ್ತು. ಹೌದು ಸೋಶಿಯಲ್ ಮೀಡಿಯಾದಲ್ಲಿ ಡಿಕೆಶಿ ಅವರ ಪ್ರೋಮೋ ಹಂಚಿಕೊಂಡ…

Read More

ನನ್ನ ಅಂತಾರಾಳ ಕೆಲವರಿಗೆ ಗೊತ್ತಿಲ್ಲ, ನಾವು ಮೂವರು ಒಟ್ಟಿಗೆ ಇರೋಕಾಗಿಲ್ಲ! ಅವನು ತಮ್ಮ ಅಲ್ಲ ನನ್ನ ಮಗ. ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್

Weekend With Ramesh 5: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ 5ನೇ ಸೀಸನ್‌ನಲ್ಲಿ 100ನೇ ಎಪಿಸೋಡ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ಸಾಕಷ್ಟು ಜನ ವೀಕೆಂಡ್ ಗಾಗಿ ಕಾಯುತ್ತಿದ್ದಾರೆ. ಇದುವರೆಗೂ ಅನೇಕ ಸೆಲಬ್ರಿಟಿಗಳು ಸಾಧಕರ ಖುರ್ಚಿಯಲ್ಲಿ ಕೂತು, ತಮ್ಮ ಜೀವನದ ನೋವು ನಲಿವಿನ ದಿನಗಳನ್ನು ನೆನೆದಿದ್ದಾರೆ. ವೀಕ್ಷಕರು ಕೂಡಾ ತಮ್ಮ ಮೆಚ್ಚಿನ ಸೆಲೆಬ್ರಿಟಿಗಳ ಎಪಿಸೋಡ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಶನಿವಾರ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌…

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More

ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

Congress Guarantee: ಅತ್ತೆ, ಸೊಸೆ ಇಬ್ಬರಲ್ಲಿ ಯಜಮಾನಿ ಯಾರು? ಯಾರಿಗೆ ಸಿಗುತ್ತೆ 2ಸಾವಿರ, ಕೊಟ್ಟ ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದೇನು?

Congress Guarantee: ಹೇಗೋ ಏನೋ 5ಗ್ಯಾರಂಟಿಗಳನ್ನ ನಾವು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಅವುಗಳನ್ನ ಜಾರಿಗೊಳೋಸೋದಾಗಿ ಭರವಸೆಗಳನ್ನ ಕೊಟ್ಟಿದ್ದು, ಆದರೆ ಅವುಗಳನ್ನ ಜಾರಿಗೊಳಿಸುವಲ್ಲಿ ಮೀನಾಮೇಷ ಏಣಿಸುತ್ತ ಕೂತಿದ್ದು ರಾಜ್ಯದ ಜನರ ಕೆಂಗಣ್ಣಿಗೆ ಗುರುಯಾಗ್ತಿದೆ. ಹೌದು ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರೋ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗುತ್ತಿದೆ. ಜೂನ್ 1ರಂದು ಕ್ಯಾಬಿನೆಟ್ ನಡೆಸಿ, ಅಂದೇ ಗ್ಯಾರಂಟಿ ಘೋಷಿಸೋ ನಿರೀಕ್ಷೆ ಇದೆ. ಹೀಗಾಗಿ ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ…

Read More

“ನನ್ನ ಹೀರೊ ನೀವೇ ಅಪ್ಪ, ನಿಮ್ಮನ್ನ ತಂದೆಯಾಗಿ ಪಡೆದ ನಾನು ಧನ್ಯ” ಅಪ್ಪನ ‌ಹುಟ್ಟುಹಬ್ಬಕ್ಕೆ ವಿಶೇಷ ವಿಡಿಯೋ ಹಂಚಿಕೊಂಡು ವಿಶ್ ಮಾಡಿದ ಡಿಕೆಶಿ ಮಗಳು ಐಶ್ವರ್ಯ

ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ಹುಟ್ಟುಹಬ್ಬವನ್ನ ಬಹಳ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದೆ. ಒಂದು ಕಡೆ ಹಿಡಿದ ಆಟವನ್ನ ಛಲ ಬಿಡದೆ ಸಾಧಿಸಿದ ಖುಷಿಯ ಜೊತೆಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೋ ಇಲ್ವೋ ಅನ್ನೋ ಗೊಂದಲದಲ್ಲೇ ನಿನ್ನೆ ಡಿಕೆಶಿ ಬಹಳ ಅದ್ದೂರಿಯಾಗಿಯೇ ಹುಟ್ಟುಹಬ್ಬ ಆಚರಿಸಿಕೊಂಡರು. ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈಗಾಗ್ಲೇ ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು ಅನ್ನೋ ಚರ್ಚೆ ನಡೀತಿದೆ….

Read More

ಕಾಂಗ್ರೆಸ್ ನ 5ಭಾಗ್ಯಗಳಿಗೆ ದಿನಕ್ಕೆ,ತಿಂಗಳಿಗೆ ಆಗುವ ದುಡ್ಡೆಷ್ಟು? ಇಂತ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತೆ? ಸರ್ಕಾರ ಏನ್ ಮಾಡುತ್ತೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 3ಪಕ್ಷಗಳು ನೀಡಿದ ಭರವಸೆಗಳಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ 5 ಗ್ಯಾರೆಂಟಿಗಳ ಚುನಾವಣಾ ಭರವಸೆ ಈಗ ಟಾಕ್‌ ಆಫ್‌ ದ ಟೌನ್ ಆಗಿದೆ. ಹೌದು ಕಾಂಗ್ರೇಸ್ ನೀಡಿದ ಅಷ್ಟು ಭರವಸೆಗಳು ಸಾಕಷ್ಟು ಜನರನ್ನ ತಲುಪಲು ಯಶಸ್ವಿಯಾಗಿ ಇದೀಗ ಅದೇ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಧಿಕಾರ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ನೀಡಿರುವ ಅಷ್ಟು ಗ್ಯಾರಂಟಿಗಳನ್ನ ಈಡೇರಿಸುವುದು ಬಹಳ ಮುಖ್ಯವಾಗಿದೆ. ಬಹುಮತ ಸಿಕ್ಕಿರುವ ಹಿನ್ನೆಲೆ ಇದೀಗ ಬೇರೆ ಪಕ್ಷದವರ…

Read More

ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್.. ಇಂದಿನಿಂದಲೇ 5 ಯೋಜನೆಗಳು ಜಾರಿಯಾಗುವ ನಿರೀಕ್ಷೆ!?

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೊನ್ನೆ ಹೊರಬಿದಿದ್ದು. ಕಾಂಗ್ರೆಸ್‌ ಭರ್ಜರಿಯಾಗಿ ಸ್ಪಷ್ಟ ಬಹುಮತದೊಂದಿಗೆ ವಿಜಯ ಸಾಧಿಸಿದೆ. ಇನ್ನು ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ವಲಯದಲ್ಲಿ ಯಾರಾಗ್ತಾರೆ ಸಿಎಂ ಅನ್ನೋ ಪ್ರಶ್ನೆ ಹಾಗೂ ಗೊಂದಲದ ಮಧ್ಯೆಯೇ ಇದೀಗ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊದಲ ಕ್ಯಾಬಿನೆಟ್‌ನಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಎಂದಿರುವ ಸಿದ್ದರಾಮಯ್ಯ, ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ…

Read More