Mallikarjun Kharga Reacts On DK Suresh Statement

ಪ್ರತ್ಯೇಕ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ ಡಿ.ಕೆ ಸುರೇಶ್, ಇಂತಹ ಮಾತುಗಳನ್ನು ಸಹಿಸುವುದಿಲ್ಲ ಎಂದ ಖರ್ಗೆ

1- ಫೆಬ್ರುವರಿ – 2024 ರಂದು ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್ ಮಂಡಿಸಿತು. ಬಜೆಟ್ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದವು. ರಾಜ್ಯ ಸರ್ಕಾರ ನಮ್ಮ ರಾಜ್ಯಕ್ಕೆ ಯಾವ ಅನುದಾನವನ್ನು ನೀಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿತು. ಬಜೆಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಡಿ. ಕೆ ಸುರೇಶ್ ಅವರ ಮಾತು ಈಗ ಹಲವಾರು ವಿವಾದಗಳನ್ನು ಸೃಷ್ಠಿಸಿದೆ. ಡಿ. ಕೆ ಸುರೇಶ್ ಅವರ ಹೇಳಿಕೆ ಏನು?: ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು ಕೇಂದ್ರ ಸರ್ಕಾರವು ದಕ್ಷಿಣ ಭಾರತದ…

Read More