ಭಾರವಾದ ಮನಸ್ಸಿನಿಂದಲೇ ಡಿಕೆಡಿ ಶೋ ಗೆ ಬರ್ತಾರಾ ವಿಜಯ್ ರಾಘವೇಂದ್ರ! ಈ ವಾರವೇ ಡಿಕೆಡಿ ವೇದಿಕೆಯಲ್ಲಿ ರಾಘು!?

ಸ್ನೇಹಿತರೆ, ಸ್ಯಾಂಡಲ್ವುಡ್ ನ ಚಿನ್ನಾರಿಮುತ್ತ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಅಲ್ಲಿನ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಹೌದು ಗೆಳೆಯರೇ ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಆಗಂತ ಚಿನ್ನಾರಿ ಮುತ್ತಾ ಮನೆಯಲ್ಲಿಯೂ ಕೂರುವ…

Read More

ಮಡದಿಯ ತ್ಯಾಗವನ್ನ ನೆನೆದು ಅತ್ತಿದ್ದ ಚಿನ್ನಾರಿ ಮುತ್ತ! ಸೋಲಿನಲ್ಲಿ ಜೊತೆಯಾಗಿದ್ದ ಪತ್ನಿಯ ತ್ಯಾಗ ನೆನೆದು ಮಗುವಿನಂತೆ ಅತ್ತಿದ್ರು..

ರಾಷ್ಟ್ರ ಪ್ರಶಸ್ತಿ ವಿಜೇಯತ ನಟ ರಾಘವೇಂದ್ರ ರಾಜ್ ಕುಮಾರ ಬಾಳಲ್ಲಿ ವಿಧಿ ಘನ ಘೋರ ಆಟವಾಡಿದೆ. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಮಡದಿಯ ಪ್ರಾಣ ಪಕ್ಷಿಯೇ ಇದೀಗ ಹಾರಿ ಹೋಗಿದ್ದು ವಿದೇಶಿ ಪ್ರವಾಸಕ್ಕೆ ಹೋಗಿದ್ದ ಚಿನ್ನಾರಿ ಮುತ್ತನಿಗೆ ಆಘಾತ ಎದುರಾಗಿದೆ. ಪತ್ನಿಯ ಪ್ರಾಣ ಪರ ಲೋಕವನ್ನ ತಲುಪಿದ್ದು ಆಕಾಶವೇ ಕಳಚಿ ತಲೆಯ ಮೇಲೆ ಬಿದಿದ್ದೆ. ಹೆಂಡತಿ ಅಂದ್ರೆ ಪ್ರಾಣ ಪತ್ನಿಯೇ ಎಲ್ಲಾ ಅಂತ ಜೀವನ ಸಾಗಿಸುತ್ತಿದ್ದ ಚಿನ್ನಾರಿ ಮುತ್ತನಿಗೆ ಇದು ನುಂಗಲರದ ತುತ್ತು. ಹೌದು ವಿಜಯ್‌ ಪತ್ನಿ ಸ್ಪಂದನಾ…

Read More