Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
Bara Parihara Money

ಬರ ಪರಿಹಾರ ನಿಧಿ; ಹಣ ಸಾಲದ ಖಾತೆಗೆ ಜಮೆ ಮಾಡದಂತೆ ಸೂಚನೆ!

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು, ಸರ್ಕಾರದ ನಿಧಿಗಳಾದ ಪ್ರೊತ್ಸಾಹ ಧನ ಮತ್ತು ಬರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನೇರ ಲಾಭ ವರ್ಗಾವಣೆ (ಡಿಬಿಟಿ) ಬಳಸುವ ಮಹತ್ವವನ್ನು ಒತ್ತಿ ಹೇಳಿದರು. ಈ ಹಣವನ್ನು ಯಾವುದೇ ಉದ್ದೇಶಕ್ಕಾಗಿ ಸಾಲ ನೀಡುವ ಖಾತೆಗಳಲ್ಲಿ ಹಾಕದಂತೆ ಅವರು ಸಲಹೆ ನೀಡಿದರು. ರೈತರು ಮತ್ತು ಸಾರ್ವಜನಿಕರಿಗೆ ಬೆಂಬಲ ನೀಡಲು ಸರ್ಕಾರ ಕ್ರಮಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ರೈತರು ಮತ್ತು ಇತರ ಕೃಷಿ ಕಾರ್ಮಿಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿವೆ. ಸರ್ಕಾರವು…

Read More
Karnataka Drought Relief Amount

ಈ ಕೆಲಸ ಮಾಡದೆ ಇದ್ದರೆ ರೈತರಿಗೆ ಬರ ಪರಿಹಾರದ ಹಣ ಬರುವುದಿಲ್ಲ.

ಈಗಾಗಲೇ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಬೇಡಿಕೆಯಂತೆ ಬರ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದು ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಬರ ಪರಿಹಾರದ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈಗ ಅದರ ಬೆನ್ನಲ್ಲೇ ರೈತರಿಗೆ ಕೆಲವು ಸೂಚನೆಗಳನ್ನು ಸರ್ಕಾರ ನೀಡಿದೆ. ರೈತರು ಬೆಳೆ ಪರಿಹಾರದ ಹಣವನ್ನು ಪಡೆಯಲು ಕೆಲವು ನಿಯಮಗಳನ್ನು ಪಾಲಿಸಲೇಬೇಕಾಗಿದೆ. ಹಾಗಾದರೆ ಸರ್ಕಾರ ಹೇಳಿರುವ ನಿಯಮ ಏನು? ಬರ ಪರಿಹಾರದ ಹಣ ಪಡೆಯಲು ಏನು ಮಾಡಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ…

Read More
Drought Relief Fund

ರೈತರ ಖಾತೆಗೆ ಜಮಾ ಆಗಲಿದೆ ಬೆಳೆ ಪರಿಹಾರದ ಹಣ.

ವರ್ಷ ಮಳೆ ಕಡಿಮೆಯಾಗಿದೆ ಇದರಿಂದ ರೈತರು ಬೆಳೆ ಬೆಳೆಯುವುದು ಬಹಳ ಕಷ್ಟ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿದ್ದು, ಈಗ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಪರಿಹಾರದ ಹಣ ನೀಡಿದೆ. ರೈತರಿಗೆ ನಾಲ್ಕು ದಿನದ ಒಳಗೆ ಬರಲಿದೆ ಬೆಳೆ ಪರಿಹಾರದ ಹಣ ಬರಲಿದೆ :- ರಾಜ್ಯದ ಒಟ್ಟು 34 ಲಕ್ಷ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ನಷ್ಟದ ಪರಿಹಾರ ಹಣವೂ ಬಿಡುಗಡೆ ಆಗಲಿದೆ. ಇಂದು ಕೆಲವರ ಖಾತೆಗೆ ಹಣ ಜಮಾ ಆಗಿದ್ದು…

Read More
State Govt Release Of Drought Relief

ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

ಮಳೆ ಅಭಾವಾದ ಕಾರಣ ರೈತರು ನಷ್ಟ ಅನುಭವಿಸುತ್ತಾ ಇದ್ದರೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇತ್ತು. ಆದರೆ ಕೇಂದ್ರ ಹಣ ನೀಡಿಲ್ಲ ನಾವು ಹೇಗೆ ಹಣ ನೀಡುವುದು ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪಗಳ ಪಟ್ಟಿ ಮಾಡಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೇ ರೈತರಿಗೆ ಬರ ಪರಿಹಾರ ನೀಡಲು 628 ಕೋಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರೈತರ ಸಹಾಯಕ್ಕೆ ಬರ…

Read More
drought relief money

ರಾಜ್ಯದ ರೈತರು ಬರಪರಿಹಾರ ಪಡೆಯಲು ಈ ಕೆಲಸ ಮಾಡಿ; 2 ಸಾವಿರ ಬರ ಪರಿಹಾರ ಪಡೆಯಲು ತಪ್ಪದೆ ಹೀಗ್ ಮಾಡಿ

ಬರಗಾಲದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯದಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂಪಾಯಿ ಬರ ಪರಿಹಾರವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ್ರು ತಿಳಿಸಿದ್ರು. ಹೌದೂ ರಾಜ್ಯದಲ್ಲಿ ಎಲ್ಲ ತಾಲೂಕುಗಳನ್ನ ಬರಪಿಡೀತಾ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮುಂದೆ ಎಷ್ಟೇ ಅವಳೊಂತ್ತುಕೊಂಡ್ರು ಉಪಯೋಗವಾಗಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಬರ ಪರಿಹಾರದ ಹಣ ನೀಡಲು ಮುಂದಾಗಿದ್ದು, ಇದೀಗ ಮೊದಲ ಕಂತಿನ 2ಸಾವಿರ ರೂಪಾಯಿ ಹಣವನ್ನ…

Read More
drought relief

ರಾಜ್ಯ ಸರ್ಕಾರದಿಂದ ರೈತರಿಗೆ ಬರ ಪರಿಹಾರ; 105 ಕೋಟಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯದಲ್ಲಿನ ತೀವ್ರ ಸ್ವರೂಪದ ಬರ ಹಿನ್ನೆಲೆ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ. ಹೌದು ಬರ ಪರಿಸ್ಥಿತಿ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿರುವ ರಾಜ್ಯ ಸರಕಾರ, ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲು ಎಸ್‍ಡಿಆರ್ ಎಫ್ ಅಡಿಯಲ್ಲಿ 105 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಕೇಂದ್ರದ ಅಧ್ಯಯನ ತಂಡ ಅಕ್ಟೋಬರ್ 4ರಿಂದ ಆರು ದಿನ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿಯನ್ನು…

Read More
drought relief

ಬರ ಪರಿಹಾರ ಹಣ ಬೇಕು ಅಂದ್ರೆ ರೈತರು ಈ ಕೆಲಸ ಮಾಡ್ಲೇಬೇಕು; ರಾಜ್ಯ ಸರ್ಕಾರ ಹೇಳಿರೋ ಈ ಕೆಲಸ ಮಾಡಿಲ್ಲ ಅಂದ್ರೆ ಹಣ ಬರಲ್ಲ

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More
drought relief money

ರೈತರಿಗೆ ಈ ವಾರವೇ ‘ಡಿಬಿಟಿ’ ಮೂಲಕ ಮೊದಲ ಕಂತಿನ ಬರ ಪರಿಹಾರದ ಹಣ ಜಮೆ

ಬರಗಾಲದಿಂದ ಸಂತ್ರಸ್ತರಾದ ರೈತರಿಗೆ ಸಹಾಯ ಮಾಡುವ ಯೋಜನೆಯನ್ನು ಒಂದು ವಾರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿ ಬರಗಾಲದಿಂದ ಬೆಳೆನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡಲು ಪ್ರಾರಂಭಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪರಿಹಾರದ ಮೊತ್ತವು 2000 ರೂ.ವರೆಗೆ ಇರುತ್ತದೆ. ಸೋಮವಾರದಂದು ನಮ್ಮ ರಾಜ್ಯದಲ್ಲಿನ ಬರಗಾಲದ ಕುರಿತಾದ ಮಾತುಕತೆಗೆ ಪ್ರತಿಕ್ರಿಯೆಯಾಗಿ, ಅವರು ಈ ವರ್ಷ ಜೂನ್‌ನಲ್ಲಿ ಶೇಕಡ 57 ರ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಜುಲೈನಲ್ಲಿ ಮತ್ತು ಆಗಸ್ಟ್‌ನಲ್ಲಿ…

Read More