ಚಿತ್ರರಂಗಕ್ಕೆ ಪಾದಾರ್ಪಣೆ ಮಾಡ್ತಾರಾ ದುನಿಯಾ ವಿಜಿ ಮಕ್ಕಳು; ಇಂಡಸ್ಟ್ರಿಗೆ ಕಾಲಿಡುವ ಬಗ್ಗೆ ವಿಜಯ್ ಹೇಳಿದ್ದೇನು ಗೊತ್ತಾ?

ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಉಳಿದುಕೊಳ್ಳಲು ಆಗೋದಿಲ್ಲ ಅಂತ ನೊಂದುಕೊಂಡಿದ್ದ ದುನಿಯಾ ವಿಜಯ್(Duniya Vijay) ಅವ್ರ ಲಕ್ ಬದಲಾಯಿತು. ಹೌದು 2004 ರಲ್ಲಿ ತೆರೆ ಕಂಡ ರಂಗ ಎಸ್‌ಎಸ್‌ಎಲ್‌ಸಿ ಸಿನಿಮಾದಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದ ದುನಿಯಾ ವಿಜಯ್‌, ಈಗ ನಾಯಕನಾಗಿ ಮಿಂಚುತ್ತಿದ್ದಾರೆ. ನಾಯಕನಾಗಿ ಮಾತ್ರವಲ್ಲದೆ, ಸಲಗ ಸಿನಿಮಾ ಮೂಲಕ ವಿಜಯ್‌ ನಿರ್ದೇಶನಕ್ಕೂ ಇಳಿದು ಸಕ್ಸಸ್‌ ಆಗಿದ್ದಾರೆ. ತೆಲುಗು ಸಿನಿಮಾದಲ್ಲಿ ಬಾಲಕೃಷ್ಣನಂಥ ನಟನ ಎದುರು ವಿಲನ್‌ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ದುನಿಯಾ ವಿಜಯ್‌ ಈಗಾಗಲೇ ತಮ್ಮ…

Read More

ಸೌಜನ್ಯಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಲ್ಲ ಎಂದ ದುನಿಯಾ ವಿಜಯ್!

ಕರ್ನಾಟಕ ಮಾತ್ರವಲ್ಲ ಇಡೀ ಭಾರತದಾದ್ಯಂತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸದ್ದು ಮಾಡ್ತಿದೆ. ಹೌದು ರಾಜ್ಯ ಮಾತ್ರವಲ್ಲದೆ ದೇಶದಲ್ಲೂ ಕೂಡ ಈ ಪ್ರಕರಣದ ಬಗ್ಗೆ ಸುಮಾರು 11 ವರ್ಷಗಳಿಂದ ಚರ್ಚೆಯಾಗುತ್ತಲೇ ಇದೆ. ಆದ್ರೆ ಇಷ್ಟು ವರ್ಷಗಳು ಕಳೆದ್ರು ಕೂಡ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಮಾತ್ರವಲ್ಲ ಸಿಬಿಐ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಇತ್ತೀಚೆಗೆ ಪ್ರಮುಖ ಆರೋಪಿ ಅಂತ ಬಿಂಬಿಸಿ ಬಂಧಿಸಲಾಗಿದ್ದ ಸಂತೋಷ್ ರಾವ್ ಅನ್ನು ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಈ ಬೆಳವಣಿಗೆ ಬಳಿಕ…

Read More