incentives for the education

ಹೋಟೆಲ್ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕರ್ನಾಟಕ ಹೊಟೇಲ್ ಕಾರ್ಮಿಕರ ಸಂಘವು ಪ್ರೋತ್ಸಾಹ ಧನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೋಟೆಲ್ ಕಾರ್ಮಿಕ ವರ್ಗದವರಿಗೆ ಬೇರೆ ಕಾರ್ಮಿಕ ವರ್ಗಕ್ಕೆ ಹೋಲಿಸಿದರೆ ಆದಾಯ ಕಡಿಮೆ ಇರುತ್ತದೆ. ಚಿಕ್ಕ ಪುಟ್ಟ ಹೋಟೆಲ್ ಗಳಲ್ಲಿ ಕಾರ್ಮಿಕರಿಗೆ ನೀಡುವ ಸಂಬಳ ಕಡಿಮೆ. ಆದ್ದರಿಂದ ಕಾರ್ಮಿಕ ವರ್ಗದವರ ಮಕ್ಕಳ ಭವಿಷ್ಯಕ್ಕೆ ಈಗ ಹೊಟೇಲ್ ಕಾರ್ಮಿಕ ಸಂಘವು ಸಹಾಯಧನ ನೀಡಲು ಮುಂದಾಗಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. scholarship ಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು:- ಹೋಟೆಲ್ ಕಾರ್ಮಿಕ ಸಂಘವು ಅರ್ಜಿ ಸಲ್ಲಿಸಲು ಕೆಲವು ಮಾನದಂಡಗಳನ್ನು ತಿಳಿಸಿದೆ. ಅವು ಯಾವುದೆಂದರೆ ಹೋಟೆಲ್ ಕಾರ್ಮಿಕ ಸಂಘದ ID ಕಾರ್ಡ್…

Read More
Karnataka CET Result 2024

ಕರ್ನಾಟಕ ಸಿಇಟಿ ಪರೀಕ್ಷೆ ಫಲಿತಾಂಶದ ಬಗ್ಗೆ ಬಿಗ್ ಅಪ್ಡೇಟ್

ಪಿಯುಸಿಯಲ್ಲಿ ಸೈನ್ಸ್ ಮಾಡಿದ ವಿದ್ಯಾರ್ಥಿಗಳು ಮುಂದಿನ ಹಂತದ ಶಿಕ್ಷಣಕ್ಕೆ ಸಿಟ್ ಪಡೆಯಲು ಸಿಇಟಿ ranking ಬಹಳ ಮುಖ್ಯ ಆಗುತ್ತದೆ. ಈಗಾಗಲೇ ಪಿಯಸಿ ಪರೀಕ್ಷೆ – 1 ರ ಫಲಿತಾಂಶ ಬಂದು ಬಹಳ ದಿನ ಆಗಿದೆ. ಜೊತೆಗೆ ಪಿಯಸಿ ಪರೀಕ್ಷೆ -2 ಸಹ ಈಗಾಗಲೇ ಮುಗಿದಿದೆ. ಆದರೆ ಇನ್ನೂ ಸಿಇಟಿ ಫಲಿತಾಂಶ ಬಿಡುಗಡೆ ಆಗಿಲ್ಲ. ಈಗ ಸಿಇಟಿ ಫಲಿತಾಂಶದ ಬಗ್ಗೆ ಇಲಾಖೆಯಿಂದ ಅಧಿಕೃತವಾಗಿ ಅಪ್ಡೇಟ್ ಬಿಡುಗಡೆ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ ಆಗುತ್ತಿದೆ :- ಜನರ…

Read More
SSLC Grace Marks

ಮುಂಬರುವ ವರ್ಷದಿಂದ SSLC ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡದಿರಲು ತೀರ್ಮಾನಿಸಿದ ರಾಜ್ಯ ಸರ್ಕಾರ

SSLC ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಾಗಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಲಾಗಬಾರದು ಎಂಬ ನಿಟ್ಟಿನಲ್ಲಿ ಈ ಬಾರಿ ಕೆಲವು ಪರೀಕ್ಷೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಆದರೂ ಸಹ ರಾಜ್ಯದಲ್ಲಿ ಈ ಬಾರಿ ಫಲಿತಾಂಶ ನಿರೀಕ್ಷೆಯ ಮಟ್ಟ ತಲುಪದೇ ಇರುವುದು ಸರ್ಕಾರಕ್ಕೆ ಬೇಸರ ತಂದಿದೆ. ಇದರಿಂದ ಈಗ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ವರ್ಷದಿಂದ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡದಿರಲು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ ಈ ಬಾರಿಯ ಫಲಿತಾಂಶ :- ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡಿದರೂ ಸಹ…

Read More
SSLC, PUC Exam Rule

SSLC ಮತ್ತು PUC ಪರೀಕ್ಷಾ ಹೊಸ ನಿಯಮ ಮತ್ತು ಪರೀಕ್ಷಾ ವೇಳಾಪಟ್ಟಿ..

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದರೆ 10 ನೆ ತರಗತಿ ಮತ್ತು 12 ನೇ ತರಗತಿ. ನಾಳಿನ ಬದುಕಿಗೆ ಎರಡು ಪರೀಕ್ಷೆಗಳ ಅಂಕಗಳು ಬಹಳ ಮುಖ್ಯವಾಗುತ್ತದೆ. ಪಿಯುಸಿ ಮತ್ತು ಎಸೆಸೆಲ್ಸಿ ಎರಡು ಸಹ ಒಂದು ರೀತಿಯ ಅಗ್ನಿಪರೀಕ್ಷೆಗಳು. ಯಾವುದೇ ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರು ಮುಂದಿನ ವಿಧ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತದೆ. ಈ ವರ್ಷ ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಹೊಸ ಪರೀಕ್ಷೆಯಲ್ಲಿ ಕೆಲವು ತಿದ್ದುಪಡಿಗಳನ್ನು ತಂದಿದೆ. ಅದರ ಬಗ್ಗೆ ವಿವರಗಳನ್ನು ತಿಳಿಯೋಣ. ಏನಿದು ಹೊಸ ಬದಲಾವಣೆ :-…

Read More
Education Department Limits Weight Of School Bags

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; 1-10ನೇ ತರಗತಿ ಮಕ್ಕಳ ಬ್ಯಾಗ್ ಹೊರೆ ತಪ್ಪಿಸಲು ಮಹತ್ವದ ಕ್ರಮ

ಇದು ರಾಜ್ಯದಾದ್ಯಂತ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ಎಂದು ಹೇಳಬಹುದು ಹೌದು, 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಕೆಲವು ಅದ್ಭುತ ಸುದ್ದಿಗಳನ್ನು ನೀಡಿದೆ. ಪಠ್ಯಪುಸ್ತಕಗಳಿಂದ ತುಂಬಿದ ಭಾರವಾದ ಶಾಲಾ ಬ್ಯಾಗ್‌ಗಳ ತೂಕವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಜೀವನವನ್ನು ಸುಲಭಗೊಳಿಸಲು ಅವರು ಶ್ರಮಿಸುತ್ತಿದ್ದಾರೆ. ಸಮಿತಿಯು ವಿದ್ಯಾರ್ಥಿಗಳ ಪ್ರಸ್ತುತ ಪುಸ್ತಕಗಳನ್ನು ಸಂಚಿತ ಮೌಲ್ಯಮಾಪನ ಒಂದು ಮತ್ತು ಎರಡರಂತೆ ಸಿದ್ಧಪಡಿಸುವ ಪ್ರಯೋಜನಗಳ ಕುರಿತು ವರದಿಯನ್ನು ಸಲ್ಲಿಸಿತು. ಈ…

Read More

ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ ಸಾರಿಗೆ ಭತ್ಯೆ; ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ರಾಜ್ಯ ಸರ್ಕಾರ ಒಂದು ಇಲ್ಲೊಂದು ಯೋಜನೆಗಳ ಮೂಲಕ ರಾಜ್ಯಾದ್ಯಂತ ಸದ್ದು ಮಾಡ್ತಾ ಇದ್ದು ಇದೀಗ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಹೌದು ವಿದ್ಯಾರ್ಥಿಗಳು ಹಣದ ಸಮಸ್ಯೆಯಿಂದಾಗಿ ಬಸ್ ಸೌಕರ್ಯದ ಸಮಸ್ಯೆಯಿಂದಾಗಿ ಶಾಲಾ ಕಾಲೇಜುಗಳಿಗೆ ಹೋಗಲಾಗದೆ ಮನೆಯಲ್ಲಿಯೇ ಇದ್ದು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮಟಕುಗೊಳಿಸಿರುವ ಸಾಕಷ್ಟು ಉದಾಹರಣೆಗಳಿವೆ ಇದಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಬೈಸಿಕಲ್ ಯೋಚನೆ ಒಂದು ಆದರೆ ಇದೀಗ ಮತ್ತೊಂದು ಪ್ರೋತ್ಸಾಹ ಧನದ ರೂಪದಲ್ಲಿ ಸರ್ಕಾರ…

Read More
RBI UPI transaction Limits

RBI: ಶಿಕ್ಷಣ ಮತ್ತು ಆರೋಗ್ಯದ ಸಲುವಾಗಿ UPI ವಹಿವಾಟಿನ ಮಿತಿ ಇನ್ನು ಮುಂದೆ 5 ಲಕ್ಷಕ್ಕೆ ಏರಿಕೆಯಾಗಲಿದೆ

UPI ನ ಮೂಲಕ ವಹಿವಾಟುಗಳಿಗೆ ಪಾವತಿ ಮಿತಿಗಳನ್ನು 5 ಲಕ್ಷ ರೂ.ಗೆ ಏರಿಸಲಾಗಿದೆ ಎಂದು RBI ತಿಳಿಸಿದೆ. ಸಣ್ಣ ಮೌಲ್ಯದ ವಹಿವಾಟುಗಳಿಗಿಂತ ಹೆಚ್ಚಿನದಕ್ಕಾಗಿ ನೀವು ಈಗ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಪಾವತಿಗಳನ್ನು ಬಳಸಬಹುದು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯುಪಿಐ ಪಾವತಿಗಳ ವಹಿವಾಟಿನ ಮಿತಿಯನ್ನು ಡಿಸೆಂಬರ್ 8, 2023 ರಿಂದ ರೂ 5 ಲಕ್ಷಕ್ಕೆ  ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ…

Read More