Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More
Aadhaar Linking With Pahani mandatory

ಕರ್ನಾಟಕ ರೈತರ ಗಮನಕ್ಕೆ; ಪಹಣಿಗೆ ಇನ್ಮುಂದೆ ಆಧಾರ್ ಲಿಂಕ್ ಕಡ್ಡಾಯ.

ಈಗ ಯಾವುದೇ ಸರಕಾರಿ ಕೆಲಸಕ್ಕೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಕೇಳುವುದು ಸಾಮಾನ್ಯ ಆಗಿದೆ. ಅದೇ ರೀತಿ ಈಗಾಗಲೇ ಪಾನ್ ಕಾರ್ಡ್(Pan Card) ಮತ್ತು ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಿರುವುದು ಎಲ್ಲರಿಗೂ ತಿಳಿದಿದೆ. ಈಗ ರೈತರಿಗೆ ತಮ್ಮ ಜಮೀನಿನ ಪಹಣಿಗೆ ಸಹ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಇಲಾಖೆ ತಿಳಿಸಿದೆ. ಯಾಕೆ ಆಧಾರ್ ಲಿಂಕ್ ಕಡ್ಡಾಯ ಗೊಳಿಸಲಾಗಿದೆ?: ಕಂದಾಯ ಇಲಾಖೆಯನ್ನು ಆಧುನೀಕರಣ ಗೊಳಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಲೇ…

Read More
Drought Relief Fund

ರೈತರ ಖಾತೆಗೆ ಜಮಾ ಆಗಲಿದೆ ಬೆಳೆ ಪರಿಹಾರದ ಹಣ.

ವರ್ಷ ಮಳೆ ಕಡಿಮೆಯಾಗಿದೆ ಇದರಿಂದ ರೈತರು ಬೆಳೆ ಬೆಳೆಯುವುದು ಬಹಳ ಕಷ್ಟ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿದ್ದು, ಈಗ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಪರಿಹಾರದ ಹಣ ನೀಡಿದೆ. ರೈತರಿಗೆ ನಾಲ್ಕು ದಿನದ ಒಳಗೆ ಬರಲಿದೆ ಬೆಳೆ ಪರಿಹಾರದ ಹಣ ಬರಲಿದೆ :- ರಾಜ್ಯದ ಒಟ್ಟು 34 ಲಕ್ಷ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ನಷ್ಟದ ಪರಿಹಾರ ಹಣವೂ ಬಿಡುಗಡೆ ಆಗಲಿದೆ. ಇಂದು ಕೆಲವರ ಖಾತೆಗೆ ಹಣ ಜಮಾ ಆಗಿದ್ದು…

Read More
Farmer Loan

ರಾಜ್ಯದ ರೈತರು ಸಹಕಾರಿ ಬ್ಯಾಂಕ್ ನಲ್ಲಿ ಪಡೆದ ಸಾಲದ ಅಸಲನ್ನು ಈ ದಿನಾಂಕದ ಒಳಗೆ ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ

ರೈತ ದೇಶದ ಅತಿದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದರೆ ಮಾತ್ರ ನಾವು ನಿತ್ಯ ಆಹಾರ ಸೇವಿಸಲು ಸಾಧ್ಯ. ರೈತನಿಗೆ ಕಷ್ಟ ಬಂದರೆ ಇಡೀ ದೇಶವೇ ಮತ್ತೊಂದು ದೇಶದಿಂದ ಸಾಲವನ್ನು ಪಡೆಯಬೇಕು. ಆದರೆ ದೇಶಕ್ಕೆ ಅನ್ನ ನೀಡುವ ರೈತನು ತಾನು ಬೆಳೆ ಬೆಳೆಯಲು ಸಾಲ ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲಿನ ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲನ್ನು ತೀರಿಸಲು ಕೊನೆಯ ದಿನಾಂಕ ಘೋಷಣೆ…

Read More
State Govt Release Of Drought Relief

ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

ಮಳೆ ಅಭಾವಾದ ಕಾರಣ ರೈತರು ನಷ್ಟ ಅನುಭವಿಸುತ್ತಾ ಇದ್ದರೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇತ್ತು. ಆದರೆ ಕೇಂದ್ರ ಹಣ ನೀಡಿಲ್ಲ ನಾವು ಹೇಗೆ ಹಣ ನೀಡುವುದು ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪಗಳ ಪಟ್ಟಿ ಮಾಡಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೇ ರೈತರಿಗೆ ಬರ ಪರಿಹಾರ ನೀಡಲು 628 ಕೋಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರೈತರ ಸಹಾಯಕ್ಕೆ ಬರ…

Read More