Farmer Loan

ರಾಜ್ಯದ ರೈತರು ಸಹಕಾರಿ ಬ್ಯಾಂಕ್ ನಲ್ಲಿ ಪಡೆದ ಸಾಲದ ಅಸಲನ್ನು ಈ ದಿನಾಂಕದ ಒಳಗೆ ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ

ರೈತ ದೇಶದ ಅತಿದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದರೆ ಮಾತ್ರ ನಾವು ನಿತ್ಯ ಆಹಾರ ಸೇವಿಸಲು ಸಾಧ್ಯ. ರೈತನಿಗೆ ಕಷ್ಟ ಬಂದರೆ ಇಡೀ ದೇಶವೇ ಮತ್ತೊಂದು ದೇಶದಿಂದ ಸಾಲವನ್ನು ಪಡೆಯಬೇಕು. ಆದರೆ ದೇಶಕ್ಕೆ ಅನ್ನ ನೀಡುವ ರೈತನು ತಾನು ಬೆಳೆ ಬೆಳೆಯಲು ಸಾಲ ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲಿನ ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲನ್ನು ತೀರಿಸಲು ಕೊನೆಯ ದಿನಾಂಕ ಘೋಷಣೆ…

Read More

ರೈತರ ಸಾಲದ ಮೇಲಿನ ಬಡ್ಡಿ ಸಂಪೂರ್ಣ ಮನ್ನಾ; ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ

ಕರ್ನಾಟಕ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಜೊತೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿದ್ದೂ, ಪ್ರತಿ ದಿನ ಒಂದೊಂದು ವಲಯದ ಜನರಿಗೆ ಒಂದೊಂದು ರೀತಿಯ ಗುಡ್ ನ್ಯೂಸ್ ನೀಡುತ್ತಾ ಬರುತ್ತಿದೆ. ಆದ್ರೆ ಇಂದು ಬಹಳ ವಿಶೇಷ ಎಂಬಂತೆ ರೈತರಿಗೆ ಒಂದೊಳ್ಳೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಹಕಾರ ಸಂಘಗಳಲ್ಲಿ ಇರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ…

Read More