fertilizer

ರೈತರಿಗೆ ಸಿಹಿಸುದ್ದಿ; ಕೇಂದ್ರ ಸರ್ಕಾರದಿಂದ ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುತ್ತಿದೆ.

ರೈತರರಿಗೆ ಸಹಾಯ ಮಾಡುವ ಉದ್ದೇಶದಿಂದ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಿಸಾನ್ ಸಮ್ಮನ್ ಯೋಜನೆಯಲ್ಲಿ ಪ್ರತಿ ಕಂತಿನಲ್ಲಿ ಈಗಾಗಲೇ ರೈತರ ಖಾತೆಗೆ ನೇರವಾಗಿ 2,000 ಹಣವನ್ನು ಕೇಂದ್ರ ನೀಡುತ್ತಿದೆ. ಅದರ ಜೊತೆಗೆ ಬೆಳೆ ವಿಮೆ, ರಿಯಾಯಿತಿ ದರದಲ್ಲಿ ಬಿತ್ತನೆಯ ಬೀಜಗಳು, ಸಬ್ಸಿಡಿ ದರದಲ್ಲಿ ಯಂತ್ರಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದರ ಜೊತೆಗೆ ಈಗ ಮುಂದಿನ ಮುಂಗಾರು ಬೆಳೆಗೆ ರಸಗೊಬ್ಬರವನ್ನು ಕೇಂದ್ರ ಸರ್ಕಾರ ರಿಯಾಯತಿ ದರದಲ್ಲಿ ರೈತರಿಗೆ ನೀಡಲು ಕೇಂದ್ರ ಚಿಂತನೆ ನಡೆಸಿದೆ….

Read More
farmers a new scheme

ಅನ್ನದಾತರಿಗೆ ಶುಭ ಸುದ್ದಿ , ರೈತರಿಗೆ ಮೋದಿ ಸರಕಾರ ನೀಡುತ್ತಿದ್ದೆ ಹೊಸದೊಂದು ಯೋಜನೆ !

ಅನ್ನದಾತ ದೇಶದ ಬೆನ್ನೆಲುಬು. ನಾವು ಊಟ ಮಾಡುವ ಪ್ರತಿ ತುತ್ತು ರೈತ ನೀಡಿದ ಭಿಕ್ಷೆ . ಅನ್ನದಾತನ ಪ್ರತಿ ಹನಿಯೂ ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ರೈತ ಸಾಲದ ಸುಳಿಯಿಂದ , ಬೆಳೆದ ಬೆಳೆಯನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಬಗೆಯ ಸಂಕಷ್ಟಗಳನ್ನು ಅನುಭವಿಸುತ್ತಾ ಇದ್ದಾನೆ. ಇದನ್ನು ಅರಿತ ಸರಕಾರವು ಈಗಾಗಲೇ ಮೋದಿ ಸರಕಾರ ಅಧಿಕಾರ ಬಂದಾಗ ಮೊದಲು ಪ್ರತಿ ರೈತನ ಖಾತೆಗೆ ನೇರವಾಗಿ 2,000 ರೂಪಾಯಿ ಹಣವನ್ನು ಜಮಾ ಮಾಡುತ್ತಾ ಬಂದಿದೆ. ಅದರ ಜೊತೆಗೆ ಹಲವು ಯೋಜನೆಗಳು ರೈತನಿಗೆ…

Read More
Bele Parihara First Installment

ರಾಜ್ಯದ ರೈತರಿಗೆ ಸಿಹಿ ಸುದ್ದಿ, ಬರ ಪರಿಹಾರದ ಮೊದಲ ಕಂತಿನ ಹಣ ಜಮೆ

ರಾಜ್ಯದಲ್ಲಿ ಈ ಬಾರಿ ಸಾಕಷ್ಟು ಮುಂಗಾರು ಮಳೆಯಾಗದ ಕಾರಣ ರೈತರು ತುಂಬಲಾರದ ನಷ್ಟ ಅನುಭವಿಸಿದ್ದಾರೆ. ಅವರು ಬೀಜ ಗೊಬ್ಬರಕ್ಕಾಗಿ ಖರ್ಚು ಮಾಡಿದ ಹಣವನ್ನು ಸಹ ಅವರು ಹಿಂತಿರುಗಿಸಿಲ್ಲ. ಬರದಿಂದ ಕಂಗೆಟ್ಟಿರುವ ರೈತರ ನೆರವಿಗೆ ಸರ್ಕಾರ ಹಣ ನೀಡುತ್ತಿದೆ. ಯಾವ ಜಿಲ್ಲೆಗೆ ಎಷ್ಟು ಹಣ ನೀಡಲಾಗುತ್ತಿದೆ ಬರ ಪರಿಹಾರದ ಮೊದಲ ಕಂತನ್ನು ರೈತರಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ ಹಣ ವರ್ಗಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರವಾಗಿ ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ರೈತರ…

Read More
Agriculture Update karnataka govt

ರೈತರಿಗೆ ಸಿಹಿಸುದ್ದಿ; 4 ಲಕ್ಷ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವುದಾಗಿ ಘೋಷಿಸಿದ ರಾಜ್ಯ ಸರ್ಕಾರ

ರೈತರು ನಮ್ಮ ದೇಶದ ಬೆನ್ನೆಲುಬು, ರೈತರಿದ್ದರೆ ಮಾತ್ರ ನಮ್ಮ ದೇಶ ಉಳಿಯುತ್ತದೆ, ಆದ್ದರಿಂದ ರೈತರಿಗೆ ಬೆಂಬಲಿಸುವುದು ಮುಖ್ಯವಾಗಿದೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಯಿಂದಾಗಿ ರೈತರಿಗೆ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ಪರಿಹಾರವನ್ನು ನೀಡುವುದು ಸೂಕ್ತವಾಗಿದೆ ಇದಕ್ಕಾಗಿ ಕೇಂದ್ರ ಸರ್ಕಾರಕ್ಕೂ ಕೂಡ ಸಿಎಂ ಸಿದ್ದರಾಮಯ್ಯನವರು ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ.  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಹಣವನ್ನು ಒದಗಿಸುವ ತನಕ ಕಾಯುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಮುಂಬರುವ…

Read More

ಬೆಳೆ ಪರಿಹಾರ 2000 ಹಣ ಪಡೆಯಲು ಏನ್ ಮಾಡಬೇಕು? ಯಾವೆಲ್ಲಾ ದಾಖಲೆಗಳು ಬೇಕು?

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More

FID ನಂಬರ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಮನೆಯಲ್ಲೇ ಕೂತು FID ನಂಬರ್ ತಗೋಬಹುದಾ?

ಎಫ್ ಐ ಡಿ ಅಂತ ಕರೆಯುವ ಈ ತಂತ್ರಾಂಶಕ್ಕೆ ಫ್ರೂಟ್ಸ್ ಅಂತನು ಕರಿತಾರೆ. ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯುನಿಫೈಡ್ ಬೆನಿಫಿಶಿಯರಿ ಇನ್ಫಾರ್ಮಶನ್ ಸಿಸ್ಟಮ್ ಅಂತಾನೂ ಕರೀತಾರೆ.. ಅಂದ್ರೆ ಈ ಒಂದು ತಂತ್ರಾಂಶದಿಂದ ರೈತರ ಹೆಸರಿನಲ್ಲಿರುವ ಎಲ್ಲ ಜಮೀನಿನ ಸರ್ವೆ ನಂಬರ್ ವಿವರ ಮತ್ತು ಅವರ ಬ್ಯಾಂಕ್ ಖಾತೆಯ ವಿವರವನ್ನ ದಾಖಲಾತಿ ಮಾಡಿದಾಗ ಎಫ್ಐಡಿ ನಂಬರ್ ಬರುತ್ತದೆ. ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಬೆಳೆ ಸಾಲ ಪಡಿಯಲು ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು…

Read More