Bara Parihara Payment Status Check,

ಬೆಳೆ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ

ರಾಜ್ಯ ಸರಕಾರದ ಬೇಡಿಕೆಯ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯದ ಬರ ಪ್ರಮಾಣವನ್ನು ಪರಿಶೀಲನೆ ಮಾಡಿ ರಾಜ್ಯಕ್ಕೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಈಗ ರಾಜ್ಯ ಸರ್ಕಾರವು ರೈತರ ಖಾತೆಗೆ ಬೆಳೆ ಪರಿಹಾರದ ಹಣವನ್ನು ಹಾಕುತ್ತಿದೆ. ನೀವು ನಿಮ್ಮ ಖಾತೆಗೆ ಹಣ ಬಂದಿರುವುದನ್ನು ತಿಳಿಯುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನದಿಂದ ತಿಳಿಯೋಣ. ಈಗಾಗಲೇ ರೈರತ ಖಾತೆಗೆ 2,000 ರೂಪಾಯಿ ಜಮಾ ಮಾಡಿದೆ :- ರಾಜ್ಯ ಸರ್ಕಾರವು ತುರ್ತಾಗಿ ರೈತರ ಖಾತೆಗಳಿಗೆ ಮೊದಲ ಹಂತದಲ್ಲಿ 2,000 ರೂಪಾಯಿಗಳನ್ನು…

Read More
Raghava Lawrence Tractors

ರೈತರಿಗೆ ಟ್ರ್ಯಾಕ್ಟರ್ ಗಿಫ್ಟ್ ನೀಡಿದ ಸೌತ್ ಇಂಡಸ್ಟ್ರಿಯ ಖ್ಯಾತ ನಟ. ಅಭಿಮಾನಿಗಳು ಹಾಡಿ ಹೊಗಳಿದ್ದಾರೆ.

ಸಿನಿಮಾಗಳಲ್ಲಿ ನಟನಾಗಿ ಜನಪ್ರಿಯ ಆಗುವುದು ಒಂದು ಕಡೆ ಆದರೆ ಜೊತೆಗೆ ಜನರ ಕಷ್ಟಕ್ಕೆ ಸ್ಪಂದಿಸುವ ನಟರು ತೀರಾ ಕಡಿಮೆ ಆಗಿರುತ್ತಾರೆ. ಕರ್ನಾಟಕದಲ್ಲಿ ಜನಸೇವೆ ಮಾಡುವ ಮೂಲಕ ಇಡೀ ಭಾರತೀಯರ ಪ್ರೀತಿ ಗಳಿಸಿದ ಪುನೀತ್ ರಾಜಕುಮಾರ್ ಅವರಂತೆಯೇ ರೈತರಿಗೆ ಟ್ರ್ಯಾಕ್ಟರ್ ನೀಡಿದ ತಮಿಳಿನ ಖ್ಯಾತ ನಟ, ನಿರ್ದೇಶಕ, ಕೊರಿಯೋಗ್ರಫರ್ ಅಗಿರುವ ರಾಘವ್ ಲಾರೆನ್ಸ್. ಕಾರ್ಮಿಕ ದಿನಾಚರಣೆಯ ಅಂಗವಾಗಿ ಗಿಫ್ಟ್ ನೀಡಿದ ನಟ :- ಮೇ ಒಂದರಂದು ಕಾರ್ಮಿಕ ದಿನಾಚರಣೆಯ ಅಂಗವಾಗಿ ದೇಶದ ಬೆನ್ನೆಲುಬು ಆಗಿರುವ 10 ರೈತರಿಗೆ ಟ್ರ್ಯಾಕ್ಟರ್…

Read More

ರೈತರಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರ ಬೆಳೆ ಪರಿಹಾರದ ಮೊದಲ ಕಂತಿನ ಹಣ ಒಂದು ವಾರದೊಳಗೆ ರೈತರ ಖಾತೆಗೆ ಜಮಾ

ರೈತ ದೇಶದ ಆಸ್ತಿ. ಅವನಿಗೆ ತೊಂದರೆ ಆದರೆ ಇಡೀ ದೇಶಕ್ಕೆ ತೊಂದರೆ ಆಗುತ್ತದೆ. ಪ್ರತಿ ವರ್ಷ ಹೆಚ್ಚಿನ ಮಳೆಯಿಂದ ಅಥವಾ ಬರಗಾಲದಿಂದ ತಾನು ಬೆಳೆದ ಬೆಳೆಯ ನಾಶ ಅನುಭವಿಸುತ್ತಾನೆ. ಹಲವು ಬಗೆಯ ಯೋಜನೆಗಳು ಈಗಾಗಲೇ ರೈತರ ಬದುಕಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ. ಅಂತೆಯೇ ಈಗ ರಾಜ್ಯ ಸರ್ಕಾರವು ರೈತರಿಗೆ ಬೆಳೆ ವಿಮೆಯ ಹಣವನ್ನು ಬಿಡುಗಡೆ ಮಾಡಿದೆ. ಬೆಳೆ ವಿಮೆಯ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳಿ. ಮೊದಲ ಹಂತದಲ್ಲಿ ಬಿಡುಗಡೆ ಆಗಿರುವ ಮೊತ್ತ…

Read More
Zero Interest Loan For Farmers

ರೈತರಿಗೆ ಸಿಹಿ ಸುದ್ದಿ; ಇನ್ನು ನೀವು ತೆಗೆದುಕೊಂಡ ಸಾಲಕ್ಕೆ ಬಡ್ಡಿ ಕಟ್ಟುವ ಅವಶ್ಯಕತೆ ಇಲ್ಲ, ಇದರ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಯಬೇಕಾ?

ಕರ್ನಾಟಕದ ರಾಜ್ಯ ಸರ್ಕಾರವು ರಾಜ್ಯದ ರೈತರನ್ನು ಬೆಂಬಲಿಸಲು ಮತ್ತು ಅಭಿವೃದ್ಧಿಪಡಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಪ್ರಸ್ತುತ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ರೈತರನ್ನು ಬೆಂಬಲಿಸಲು ಮತ್ತು ಸಹಾಯ ಮಾಡಲು ವಿವಿಧ ಉಪಕ್ರಮಗಳನ್ನು ಜಾರಿಗೊಳಿಸುತ್ತಿವೆ. ಹೆಚ್ಚುವರಿಯಾಗಿ, ರೈತರು ವಿವಿಧ ಯೋಜನೆಗಳ ಮೂಲಕ ಸಬ್ಸಿಡಿಗಳಿಗೆ ಅರ್ಹರಾಗಿದ್ದಾರೆ, ಇದರಲ್ಲಿ ಯಂತ್ರೋಪಕರಣಗಳ ಸಬ್ಸಿಡಿ ವಿತರಣೆ, ಬಿತ್ತನೆ ಬೀಜಗಳು, ಗೊಬ್ಬರ ವಿತರಣೆ, ಬೆಳೆ ಪರಿಹಾರ, ಬರ ಪರಿಹಾರ ಮತ್ತು ಕೃಷಿ ಕ್ರೆಡಿಟ್ ಸೇರಿವೆ. ಹೆಚ್ಚುವರಿಯಾಗಿ, ಕರ್ನಾಟಕ ರಾಜ್ಯ ಸರ್ಕಾರವು ನಿರ್ದಿಷ್ಟವಾಗಿ ಬಡ್ಡಿ…

Read More
PM Kisan Yojana

PM Kisan Yojana: ಮಹಿಳಾ ರೈತರಿಗೆ ಹಣದ ಸಹಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವ ಸರ್ಕಾರ

ಪ್ರಧಾನಮಂತ್ರಿ ಕಿಸಾನ್ ಯೋಜನೆ ಕುರಿತು ಮಾಹಿತಿಯನ್ನು ತಿಳಿಯೋಣ. ಸರ್ಕಾರ ಈ ಮಧ್ಯಂತರ ಬಜೆಟ್‌ನಲ್ಲಿ ಮಹಿಳಾ ಫಲಾನುಭವಿಗಳಿಗೆ ನೀಡುವ ಆರ್ಥಿಕ ಸಹಾಯವನ್ನು ದ್ವಿಗುಣಗೊಳಿಸುವ ಯೋಜನೆಯನ್ನು ಹೊಂದಿದೆ. ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲು ನಿರ್ಧರಿಸಲಾಗಿದೆ, ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸರ್ಕಾರವು ಫೆಬ್ರವರಿ 1 ರಂದು ತನ್ನ ಅಂತಿಮ ಬಜೆಟ್ ಅನ್ನು ಮಂಡಿಸಲಿದೆ….

Read More

ಅರಣ್ಯ ಭೂಮಿಯಲ್ಲಿ ಕೃಷಿ ಮಾಡಲು ಅಸ್ತು; 7ಸಾವಿರ ರೈತರಿಗೆ ಅರಣ್ಯ ಭೂಮಿಯಲ್ಲಿ ಕೃಷಿ ಮಾಡಲು ಅವಕಾಶ

ಕಳೆದ 20 ರಿಂದ 30ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿ ಜೀವನ ನಡೆಸುತ್ತಿದ್ದವರಿಗೆ ಅರಣ್ಯ ಭೂಮಿ ಅಕ್ರಮ ಸಾಗುವಳಿ ತೆರವಿನ ಕ್ರಮ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು, ಹೌದು ಇಷ್ಟು ವರ್ಷಗಳ ಕಾಲ ಭೂಮಿ ನಂಬಿ ಜೀವನ ನಡೆಸುತ್ತ ಬಂದಿದ್ದ ರೈತರು ಮುಂದೇನು ಎನ್ನುವ ಚಿಂತೆಯಲ್ಲಿ ಕಾಲ ನೂಕುವಂತಾಗಿತ್ತು. ಮೊದಲೆಲ್ಲ ಕೃಷಿ ಮಾಡುವಷ್ಟು ಜಮೀನು ಇಲ್ಲದ್ದರಿಂದ ಕುಟುಂಬದ ಜೀವನ ನಿರ್ವಹಣೆಗೆ ಅನಿವಾರ್ಯವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಹಲವಾರು ರೈತರು ಅನೇಕ ವರ್ಷಗಳಿಂದ ಅಂತಹ ಪ್ರದೇಶಗಳಲ್ಲಿ ಸಾಗುವಳಿ ಮಾಡುತ್ತ…

Read More

ರೈತರ ಸಾಲದ ಮೇಲಿನ ಬಡ್ಡಿ ಸಂಪೂರ್ಣ ಮನ್ನಾ; ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ

ಕರ್ನಾಟಕ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಜೊತೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿದ್ದೂ, ಪ್ರತಿ ದಿನ ಒಂದೊಂದು ವಲಯದ ಜನರಿಗೆ ಒಂದೊಂದು ರೀತಿಯ ಗುಡ್ ನ್ಯೂಸ್ ನೀಡುತ್ತಾ ಬರುತ್ತಿದೆ. ಆದ್ರೆ ಇಂದು ಬಹಳ ವಿಶೇಷ ಎಂಬಂತೆ ರೈತರಿಗೆ ಒಂದೊಳ್ಳೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಹಕಾರ ಸಂಘಗಳಲ್ಲಿ ಇರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ…

Read More
Agriculture Update karnataka govt

ರೈತರಿಗೆ ಸಿಹಿಸುದ್ದಿ; 4 ಲಕ್ಷ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವುದಾಗಿ ಘೋಷಿಸಿದ ರಾಜ್ಯ ಸರ್ಕಾರ

ರೈತರು ನಮ್ಮ ದೇಶದ ಬೆನ್ನೆಲುಬು, ರೈತರಿದ್ದರೆ ಮಾತ್ರ ನಮ್ಮ ದೇಶ ಉಳಿಯುತ್ತದೆ, ಆದ್ದರಿಂದ ರೈತರಿಗೆ ಬೆಂಬಲಿಸುವುದು ಮುಖ್ಯವಾಗಿದೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಯಿಂದಾಗಿ ರೈತರಿಗೆ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ಪರಿಹಾರವನ್ನು ನೀಡುವುದು ಸೂಕ್ತವಾಗಿದೆ ಇದಕ್ಕಾಗಿ ಕೇಂದ್ರ ಸರ್ಕಾರಕ್ಕೂ ಕೂಡ ಸಿಎಂ ಸಿದ್ದರಾಮಯ್ಯನವರು ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ.  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಹಣವನ್ನು ಒದಗಿಸುವ ತನಕ ಕಾಯುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಮುಂಬರುವ…

Read More

ಬೆಳೆ ಪರಿಹಾರ 2000 ಹಣ ಪಡೆಯಲು ಏನ್ ಮಾಡಬೇಕು? ಯಾವೆಲ್ಲಾ ದಾಖಲೆಗಳು ಬೇಕು?

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More

ಇನ್ಮುಂದೆ ಭೂ ದಾಖಲೆಗಳು ಆಗಲಿವೆ ಡಿಜಿಟಲೀಕರಣ; ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಜಾರಿ

ರೈತರಿಗೆ ತಲೆ ನೋವು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇದರಿಂದ ಸರ್ಕಾರ ಹಾಗೂ ರೈತರ ಸಮಯ ಹಣ ಎರಡು ಕೂಡ ಉಳಿತಾಯವಾಗಲಿದೆ. ಹೌದು ಸಾರ್ವಜನಿಕರಿಗೆ ತಮ್ಮ ಜಮೀನುಗಳ ದಾಖಲೆಗಳು ಯಾವುದೇ ಸಮಸ್ಯೆಗಳಿಲ್ಲದೆ ಸಿಗುವಂತೆ ಮಾಡಲು ರೆಕಾರ್ಡ್ ರೂಂಗಳಲ್ಲಿರುವ ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ಅಭಿಯಾನ ಆರಂಭಿಸಲಾಗುವುದು ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೆಕಾರ್ಡ್ ರೂಂ ನಲ್ಲಿರುವ ಹಳೆಯ ದಾಖಲೆಗಳು ಶಿಥಿಲಾವಸ್ತೆಯಲ್ಲಿವೆ. ಕೆಲವು…

Read More