State Govt Release Of Drought Relief

ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

ಮಳೆ ಅಭಾವಾದ ಕಾರಣ ರೈತರು ನಷ್ಟ ಅನುಭವಿಸುತ್ತಾ ಇದ್ದರೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇತ್ತು. ಆದರೆ ಕೇಂದ್ರ ಹಣ ನೀಡಿಲ್ಲ ನಾವು ಹೇಗೆ ಹಣ ನೀಡುವುದು ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪಗಳ ಪಟ್ಟಿ ಮಾಡಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೇ ರೈತರಿಗೆ ಬರ ಪರಿಹಾರ ನೀಡಲು 628 ಕೋಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರೈತರ ಸಹಾಯಕ್ಕೆ ಬರ…

Read More

ಕೃಷಿ ಸಾಲದ ಬಡ್ಡಿ ಮನ್ನಾ ಮಾಡಲಿದೆ ರಾಜ್ಯ ಸರ್ಕಾರ; ಏನೇನು ಷರತ್ತುಗಳು ಎಂಬುದನ್ನು ತಿಳಿಯಿರಿ.

ರೈತರು ಸಾಲದ ಸುಳಿಗೆ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುವ ಏಷ್ಟೋ ಪ್ರಕರಣಗಳು ನಡೆಯುತ್ತಾ ಇರುತ್ತವೆ. ರೈತರು ದೇಶದ ಬೆನ್ನೆಲುಬು ಎಂದು ಏಷ್ಟು ಪೇಪರ್ ಪುಸ್ತಕ ಹಾಗೂ ಭಾಷಣದಲ್ಲಿ ಹೇಳಿದರು ರೈತರ ಕಷ್ಟ ಮಾತ್ರ ಕಡಿಮೆ ಆಗುವುದಿಲ್ಲ. ಇಡೀ ದೇಶಕ್ಕೆ ಅನ್ನವನ್ನು ಹಾಕುವ ರೈತ ಸಾಮಾನ್ಯ ಜೀವನ ನಡೆಸುವುದು ಕಷ್ಟ ಆಗಿದೆ. ರೈತರ ಬದುಕಿಗೆ ಬೆಳೆಯುವ ಬೆಳೆಗೆ ಬಂಡವಾಳ ಹಾಕಲು ರೈತ ಸಾಲ ಮಾಡಬೇಕು. ರೈತನಿಗೆ ಬಂದ ಬೆಳೆಗೆ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೇ ಅವನ ಜೀವನಕ್ಕೆ ಆಧಾರ. ರೈತನಿಗೆ ಇಡೀ…

Read More