ರೈತರಿಗೆ ಸರಕಾರದಿಂದ ಬಂತು ಗುಡ್ ನ್ಯೂಸ್; ಜಮೀನಿನ ಸಕ್ರಮ ವಿಚಾರವಾಗಿ ಪ್ರತಿಯೊಂದು ತಾಲೂಕುಗಳಲ್ಲಿಯೂ “ಬಗರ್ ಹುಕುಂ” ಸಮಿತಿಯ ರಚನೆ ಆಗಲಿದೆ

ಇತ್ತೀಚಿನ ದಿನಗಳಲ್ಲಿ ಜಮೀನಿನ ವಿಚಾರದಲ್ಲಿ ಬಹಳಷ್ಟು ಅಕ್ರಮಗಳು ಕಂಡುಬರುತ್ತವೆ ಸರಕಾರದ ಜಮೀನಿನಲ್ಲಿ ಸಾಗುವಳಿ ನಡೆಸಿ ಅದನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವಂತಹ ಒಂದು ಪ್ರಯತ್ನ ನಡೆಯುತ್ತಿದೆ. ಇದನ್ನು ತಡೆಗಟ್ಟುವ ಹಾಗೆ ಪ್ರತಿಯೊಂದು ತಾಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿಯನ್ನು ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸ್ಪಷ್ಟಿಕರಿಸಿದ್ದಾರೆ ಹಾಗೂ ಇನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ಸಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಜಮೀನಿನ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್…

Read More