recruit transport department

ಸಾರಿಗೆ ಇಲಾಖೆಯಲ್ಲಿ 9000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ.

ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸೆ ಇಟ್ಟುಕೊಂಡು ವ್ಯಕ್ತಿಗಳಿಗೆ ಈಗ ಶುಭ ಸುದ್ದಿ ಬಂದಿದೆ. ಏನೆಂದರೆ ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸಾರಿಗೆ ಸಚಿವರು ಆಗಿರುವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಹಿಂದಿನ ಸರಕಾರ ಸಾರಿಗೆ ಇಲಾಖೆ ನೇಮಕಾತಿ ಮಾಡಿಕೊಂಡಿಲ್ಲ: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇತ್ತು. ಆಗ ಯಾವುದೇ ರೀತಿಯ ಸಾರಿಗೆ ನೌಕರರನ್ನು ನೇಮಕ ಮಾಡಿಕೊಂಡಿಲ್ಲ. ಆದ್ದರಿಂದ ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಹಾಗೂ…

Read More

Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.

Indian Navy Recruitment 2023: ನೀವು ಭಾರತೀಯ ನೌಕಾಪಡೆಯನ್ನು ಸೇರಲು ಬಯಸುತ್ತಿದ್ದರೆ ನಿಮಗಿದು ಖುಷಿಯ ವಿಚಾರ ಅಂತಾನೆ ಹೇಳಬಹುದು. ಭಾರತೀಯ ನೌಕಾಪಡೆಯು 2023 ನೇ ವರ್ಷಕ್ಕೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅವರು ಟ್ರೇಡ್ಸ್‌ಮ್ಯಾನ್ ಮತ್ತು ಸೀನಿಯರ್ ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ 910 ಖಾಲಿ ಹುದ್ದೆಯನ್ನು ನೇಮಕ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೀವು ಭಾರತಕ್ಕಾಗಿ ಕೆಲಸ ಮಾಡಲು ಬಯಸುವವರಾಗಿದ್ದರೆ, ನಿಮ್ಮ ಇಚ್ಛೆಯನ್ನು ನೆರವೇರಿಸಿಕೊಳ್ಳಲು ಇದು ಒಂದು ಅವಕಾಶವಾಗಿದೆ. ನಿಮಗೆ ಆಸಕ್ತಿ ಇದ್ದರೆ, ನೀವು ಡಿಸೆಂಬರ್ 31, 2023…

Read More
Chitradurga Gram Panchayat Recruitment

ಚಿತ್ರದುರ್ಗ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ಆರಂಭ

ಪ್ರತಿ ಜಿಲ್ಲೆಯಲ್ಲಿಯೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯಗಳು ಇದ್ದೆ ಇರುತ್ತೆ. ಸುಜ್ಞಾನದ ಭಂಡಾರ ಅಂತ ಕರೆಸಿಕೊಳ್ಳುವ ಅಕ್ಷರ ದೇವಸ್ಥಾನದಲ್ಲಿ ಇದೀಗ ಉದ್ಯೋಗ ಖಾಲಿಯಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹೌದು ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು ಚಿತ್ರದುರ್ಗ ಜಿಲ್ಲಾ ಪಂಚಾಯತ್​ ವ್ಯಾಪ್ತಿಯ ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ…

Read More

ತಿಮ್ಮಪ್ಪನ ಸನ್ನಿಧಿಯಲ್ಲಿ ಖಾಲಿಯಿದೆ ವಿವಿಧ ಹುದ್ದೆಗಳು; ಅಭ್ಯರ್ಥಿಗಳ ಕೈ ಸೇರಲಿದೆ ಭರ್ಜರಿ ಸಂಬಳ, ಹೇಗೆ ಅರ್ಜಿ ಸಲ್ಲಿಸುವುದು?

ಹೆಚ್ಚು ಭಕ್ತ ಸಮೂಹವನ್ನು ಹೊಂದಿರುವ, ಆರ್ಥಿಕವಾಗಿ ಸದೃಢವಾಗಿರುವ, ಪ್ರಭಾವಶಾಲಿ ದೇವಾಲಯಗಳಲ್ಲಿ ತಿರುಮಲ ಬೆಟ್ಟದ ಮೇಲೆ ನೆಲೆಗೊಂಡ ತಿರುಪತಿ ತಿಮ್ಮಪ್ಪನ ದೇವಸ್ಥಾನವೂ ಒಂದು. ತಮ್ಮ ಇಚ್ಛೆಯನ್ನು ಈಡೇರಿಸಿಕೊಳ್ಳುವುದಕ್ಕಾಗಿ ಲಕ್ಷಾಂತರ ಭಕ್ತರು ಈ ದೇವಾಲಯಕ್ಕೆ ಬರುತ್ತಾರೆ. ತಿರುಮಲ ತಿರುಪತಿ ದೇವಾಲಯವನ್ನು ಹಿಂದೂ ಧರ್ಮಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವೈಭವಯುತವಾಗಿ ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾಣದ ಅತ್ಯಂತ ಪ್ರಮುಖ ಹೆಗ್ಗುರುತುಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾವು ಈ…

Read More