Vidyadhan Scholarship Program karnataka

ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಬರಲಿದೆ 10 ಸಾವಿರ; ವಿದ್ಯಾಧನ್ ಸ್ಕಾಲರ್ ಶಿಪ್ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?

ಕಳೆದ ಮೂರ್ನಾಲ್ಕು ತಿಂಗಳಿನ ಹಿಂದೆ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಎಕ್ಸಾಮ್ ಗಳನ್ನು ಶಿಕ್ಷಣ ಇಲಾಖೆ ನಡೆಸಿದ. ಪರೀಕ್ಷೆ ಯನ್ನು ಲಕ್ಷಾಂತರ ಮಕ್ಕಳು ಬರೆದಿದ್ದು ಅವರ ಎಕ್ಸಾಮ್ನ ಫಲಿತಾಂಶ ಕೂಡ ಹೊರ ಬಂದಿದೆ. ಈಗ ಸದ್ಯಕ್ಕೆ ಮಕ್ಕಳು ನಾವು ಮುಂದೆ ಏನನ್ನು ಓದಬೇಕು ಎಂಬುದರ ಚಿಂತೆಯಲ್ಲೇ ಇರುತ್ತಾರೆ ! ಇನ್ನು ಕೆಲ ಮಕ್ಕಳಿಗೆ ಇರುವ ಚಿಂತೆ ಏನಂದರೆ, ಮುಂದಕ್ಕೆ ಓದುವುದಕ್ಕೆ ತುಂಬಾನೇ ಹಣ ಖರ್ಚಾಗುವುದರಿಂದ ತಮಗೆ ಆರ್ಥಿಕವಾಗಿ ಸಹಾಯವಾಗಲು ಯಾವುದಾದರೂ ಸ್ಕಾಲರ್ಶಿಪ್ ಸಿಗಬಹುದೇ ಅಥವಾ ಯಾವುದಾದರೂ…

Read More
govt scheme for students

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರೋತ್ಸಾಹಧನ; ಇಂದೇ ಅರ್ಜಿ ಸಲ್ಲಿಸಿ

ಸಮಾಜ ಕಲ್ಯಾಣ ಇಲಾಖೆ ಪಿಯುಸಿ ಹಾಗೂ ಡಿಪ್ಲೋಮಾ ಪದವಿಧರರಿಗೆ ಪ್ರೋತ್ಸಾಹ ಧನವನ್ನು ಕೊಡಲಿದ್ದು ಇದಕ್ಕೆ ಪರಿಶಿಷ್ಟ ಜಾತಿ ಹಾಗೂ ವರ್ಗದವರು ಅರ್ಹರಾಗಿರುತ್ತಾರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಪೂರ್ತಿ ಲೇಖನವನ್ನು ಓದಿ. ಯಾರು ಎಷ್ಟು ಪ್ರೋತ್ಸಾಹ ಧನವನ್ನು ಪಡೆಯುತ್ತಾರೆ? ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ 20,000 ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ವಿದ್ಯಾರ್ಥಿಗಳು ರೂ. 25,000 ಹಣವನ್ನು ಪಡೆಯುತ್ತಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳು (P.G) ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ 30,000 ಪಡೆಯುತ್ತಾರೆ….

Read More

ಸ್ಟೂಡೆಂಟ್ಸ್ ಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ. 20,000 ಸ್ಕಾಲರ್ಶಿಪ್ ನೀಡುತ್ತಿದೆ ಕರ್ನಾಟಕ ಸರ್ಕಾರ.

ಬಡವರ ಮಕ್ಕಳ ವಿಧ್ಯಾಭ್ಯಾಸಕ್ಕೆ ಎಂದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಮೊತ್ತದ ಅನುದಾನ ಬಿಡುಗಡೆ ಮಾಡುತ್ತದೆ. ಹಲವಾರು ಬಗೆಯ ಸ್ಕಾಲರ್ಶಿಪ್ ಯೋಜನೆಗಳು ಈಗಾಗಲೇ ಜಾರಿಯಲ್ಲಿ ಇದೆ . ಈಗಾಗಲೇ ಜಾತಿಯ ಆಧಾರದ ಮೇಲೆ, ಅಂಕಗಳ ಆಧಾರದ ಮೇಲೆ ಹಾಗೂ ವಿಕಲಚೇತನರಿಗೆ ಎಂದು ಹಲವು ಬಗೆಯ scolarship ಸರಕಾರದಿಂದ ಸಿಗುತ್ತವೆ. ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಈಗಾಗಲೇ ರಾಜ್ಯ ಸರಕಾರ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್(status scholarship portal) ಮೂಲಕ ವಿಧ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಈಗ ಹೊಸದಾಗಿ…

Read More