ವಿನಾಯಕ ಚತುರ್ಥಿ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ; ಅಪ್ಪಿ ತಪ್ಪಿಯು ಈ ತಪ್ಪನ್ನ ಮಾಡಿದ್ದೆ ಆದಲ್ಲಿ ಅಪಾಯ!

ಗೌರಿ-ಗಣೇಶ ಹಬ್ಬಕ್ಕೆ ನಮ್ಮ ಸಂಪ್ರದಾಯದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಈ ದಿನ ಗಣೇಶನ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ ಅನ್ನೊ ನಂಬಿಕೆಯಿಂದ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರುತ್ತೆ. ಹೌದು ಈಗಾಗೆಲೆ ಗಣೇಶ ಹಬ್ಬದ ಆಚರಣೆಗೆ ಭಕ್ತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ, ಈಗಾಗಲೇ ಮಾರುಕಟ್ಟೆಯಲ್ಲಿ ಗಣೇಶ ಗೌರಿ ಮೂರ್ತಿ ಖರೀದಿ ಭರದಿಂದ ಸಾಗಿದೆ. ವಿವಿಧ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಯಲ್ಲಿ ಜಗಮಗಿಸುತ್ತಿದೆ. ಜನರು ಸಹ ಇತರ ವಸ್ತುಗಳ ಖರೀದಿಯನ್ನ ಆರಂಭಿಸಿದ್ದಾರೆ. ಸದ್ಯ ಇಡೀ ದೇಶವೇ ಹಬ್ಬದ…

Read More