ವಿನಾಯಕ ಚತುರ್ಥಿ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ; ಅಪ್ಪಿ ತಪ್ಪಿಯು ಈ ತಪ್ಪನ್ನ ಮಾಡಿದ್ದೆ ಆದಲ್ಲಿ ಅಪಾಯ!

ಗೌರಿ-ಗಣೇಶ ಹಬ್ಬಕ್ಕೆ ನಮ್ಮ ಸಂಪ್ರದಾಯದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಈ ದಿನ ಗಣೇಶನ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ ಅನ್ನೊ ನಂಬಿಕೆಯಿಂದ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರುತ್ತೆ. ಹೌದು ಈಗಾಗೆಲೆ ಗಣೇಶ ಹಬ್ಬದ ಆಚರಣೆಗೆ ಭಕ್ತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ, ಈಗಾಗಲೇ ಮಾರುಕಟ್ಟೆಯಲ್ಲಿ ಗಣೇಶ ಗೌರಿ ಮೂರ್ತಿ ಖರೀದಿ ಭರದಿಂದ ಸಾಗಿದೆ. ವಿವಿಧ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಯಲ್ಲಿ ಜಗಮಗಿಸುತ್ತಿದೆ. ಜನರು ಸಹ ಇತರ ವಸ್ತುಗಳ ಖರೀದಿಯನ್ನ ಆರಂಭಿಸಿದ್ದಾರೆ. ಸದ್ಯ ಇಡೀ ದೇಶವೇ ಹಬ್ಬದ…

Read More

ಗಣೇಶ ಹಬ್ಬವನ್ನ ಯಾವ ಸಮಯದಲ್ಲಿ ಆಚರಿಸಬೇಕು; ಪಾಲಿಸಬೇಕಾದ ನಿಯಮಗಳೇನು? ಯಾವ ತಪ್ಪುಗಳನ್ನ ಮಾಡಬಾರದು?

ಯುವಕರಲ್ಲಿ, ಪುಟ್ಟ ಪುಟ್ಟ ಮಕ್ಕಳಲ್ಲೂ ಉತ್ಸಾಹದ ಚಿಲುಮೆ ಹುಟ್ಟಿಕೊಳ್ಳುವ ಹಬ್ಬ ಅಂದ್ರೆ ಗಣೇಶ ಹಬ್ಬ. ಗಣಪತಿ ಬಪ್ಪಾ ಮೊರಿಯಾ ಅಂತ ಜೈಕಾರಗಳನ್ನ ಕೂಗುತ್ತ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಗಣೇಶನಿಗೆ ಭರ್ಜರಿ ಎಂಟ್ರಿ ಕೊಟ್ಟು, ಇಷ್ಟಾನುಸಾರ ಒಂದಷ್ಟು ದಿನಗಳ ಕಾಲ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಗಣೇಶನಿಗೆ ಪೂಜೆ ಸಲ್ಲಿಸಿ, ಪ್ರಸಾದ ವಿನಿಯೋಗ ಮಾಡಿ ಊರಿನವರೆಲ್ಲ ಒಗ್ಗಟ್ಟಾಗಿ ಕೂಡಿ ಹಬ್ಬವನ್ನ ಮಾಡ್ತಾರೆ. ಇನ್ನು ಗಣೇಶ ಚತುರ್ಥಿಯು ಮಹಾರಾಷ್ಟ್ರದಲ್ಲಿ 12 ನೇ ಶತಮಾನದಲ್ಲಿ ಹುಟ್ಟಿಕೊಂಡಿದೆ ಎನ್ನುವ ನಂಬಿಕೆಯಿದೆ. ಈ ಹಬ್ಬವನ್ನು…

Read More