PM Vishwakarma Scheme

ನೀವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾ? ಹೀಗೆ ಅರ್ಜಿಯನ್ನು ಸಲ್ಲಿಸಿ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ(PM Vishwakarma Scheme) ಅರ್ಜಿ ಸಲ್ಲಿಸಿ, ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಸೆಪ್ಟೆಂಬರ್ 17, 2023 ರಂದು ಈ ಯೋಜನೆಯನ್ನು ಪರಿಚಯಿಸಿದರು. ಈ ಯೋಜನೆಯು ಕರಕುಶಲ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಕೌಶಲ್ಯ ಮತ್ತು ಪರಿಣತಿ ಹೊಂದಿರುವ ವ್ಯಕ್ತಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಪಿಎಂ ವಿಶ್ವಕರ್ಮ ಯೋಜನೆ ಎಂದು ಕರೆಯಲಾಗುತ್ತದೆ, ಇದನ್ನು ಪೌರಾಣಿಕ ವಾಸ್ತುಶಿಲ್ಪಿ ವಿಶ್ವಕರ್ಮ ಎಂದು ಕೂಡ ಕರೆಯುತ್ತಾರೆ. ಈ ಯೋಜನೆಯು ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ…

Read More

ಯುವನಿಧಿ ಯೋಜನೆ ಜಾರಿಗೆ ವೇದಿಕೆ ಸಜ್ಜು; ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..

Yuvanidi Yojana: ರಾಜ್ಯ ಸರ್ಕಾರದ ಯೋಜನೆಯದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗಿಗಳು ಮಾಸಿಕ ಭತ್ಯೆಯನ್ನು ಪಡೆಯಬಹುದು ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ ಆದರೆ ಫಲಾನುಭವಿಗಳು ಯಾವ ಯಾವ ದಾಖಲೆಗಳನ್ನ ಒಪ್ಪಿಸಬೇಕಾಗುತ್ತದೆ ಈ ಸಂದರ್ಭದಲ್ಲಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಈ ಯೋಜನೆಯಲ್ಲಿ ಆಗಸ್ಟೇ ಓದು ಮುಗಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಮಾಸಿಕ ವೇತನವನ್ನು ನೀಡಲಾಗುತ್ತೆ. ಓದು ಮುಗಿದ ನಂತರ ಕೆಲಸ ಸಿಕ್ಕದೆ ಇದ್ದ ಪಕ್ಷದಲ್ಲಿ ಈ ವೇತನವನ್ನು ನೀಡಲಾಗುತ್ತದೆ. ನೀವು ಉದ್ಯೋಗ ಪಡೆಯುವವರೆಗೂ…

Read More