PM Kisan Yojana

ರೈತರಿಗೆ ಸಿಹಿಸುದ್ದಿ; ನಾಳೆ ಎಲ್ಲಾ ರೈತರ ಖಾತೆಗೆ 2000 ಹಣ ಜಮಾ

ದೇಶದ ಕೋಟ್ಯಂತರ ರೈತರಿಗೆ ನೆರವು ನೀಡಲು ಮೋದಿ ಸರ್ಕಾರ ಆರಂಭಿಸಿದ ಯೋಜನೆಯ ಪಿಎಂ ಕಿಸಾನ್ ಸಮ್ಮಾನ್ ಯೋಜನೆ. ಈಗಾಗಲೆ ನರೇಂದ್ರ ಮೋದಿ ಅವರು ದೇಶದ ಎಲ್ಲ ರೈತರಿಗೆ 16 ಕಂತಿನ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆಯ ಅಂಗವಾಗಿ ಬಿಡುಗಡೆ ಆಗದೆ ಉಳಿದಿದ್ದ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಯಾವಾಗ ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಬರಲಿದೆ ಎಂಬುದನ್ನು ತಿಳಿಯೋಣ. ಪ್ರಧಾನಿ ಹುದ್ದೆಗೆ ಅಧಿಕಾರ…

Read More
PM Kisan Yojana 17Th Installment

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ದೇಶದ ರೈತರಿಗೆ ಆರ್ಥಿಕ ಸಹಾಯ ನೀಡಬೇಕು ಎಂಬ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಇದು ದೇಶದ ಹಲವಾರು ರೈತರಿಗೆ ಆರ್ಥಿಕವಾಗಿ ಸಹಾಯ ಆಗಿದೆ. ಈಗಾಗಲೇ ದೇಶದ ರೈತರಿಗೆ 16 ಕಂತುಗಳ ಹಣವನ್ನು ದೇಶದ ರೈತರ ಖಾತೆಗಳಿಗೆ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಈಗ ಮುಂದಿನ ಕಂತಿನ ಕಿಸಾನ್ ಯೋಜನೆಯ ಹಣವನ್ನು ಪಡೆಯಬೇಕು ಎಂದರೆ ಈ ಕೆಳಗಿನ ಹಂತಗಳನ್ನು ಅನುಸರಿಸಿ. ಕೆಲವು ರೈತರು ಇನ್ನು ಪಿ ಎಂ ಕಿಸಾನ್…

Read More
drought relief money

ರೈತರಿಗೆ ಈ ವಾರವೇ ‘ಡಿಬಿಟಿ’ ಮೂಲಕ ಮೊದಲ ಕಂತಿನ ಬರ ಪರಿಹಾರದ ಹಣ ಜಮೆ

ಬರಗಾಲದಿಂದ ಸಂತ್ರಸ್ತರಾದ ರೈತರಿಗೆ ಸಹಾಯ ಮಾಡುವ ಯೋಜನೆಯನ್ನು ಒಂದು ವಾರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿ ಬರಗಾಲದಿಂದ ಬೆಳೆನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡಲು ಪ್ರಾರಂಭಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಪರಿಹಾರದ ಮೊತ್ತವು 2000 ರೂ.ವರೆಗೆ ಇರುತ್ತದೆ. ಸೋಮವಾರದಂದು ನಮ್ಮ ರಾಜ್ಯದಲ್ಲಿನ ಬರಗಾಲದ ಕುರಿತಾದ ಮಾತುಕತೆಗೆ ಪ್ರತಿಕ್ರಿಯೆಯಾಗಿ, ಅವರು ಈ ವರ್ಷ ಜೂನ್‌ನಲ್ಲಿ ಶೇಕಡ 57 ರ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಜುಲೈನಲ್ಲಿ ಮತ್ತು ಆಗಸ್ಟ್‌ನಲ್ಲಿ…

Read More

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉಚಿತ ಬೋರ್ ವೇಲ್ ಗೆ ಅರ್ಜಿ ಅಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನ? ಹೇಗೆ ಮತ್ತು ಎಲ್ಲಿ?

ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ….

Read More