State government has increased the allowance for children of construction workers

ಕಟ್ಟಡ ಕಾರ್ಮಿಕರ ಮಕ್ಕಳ ಸಹಾಯಧನವನ್ನು ಹೆಚ್ಚಿಸಿದ ರಾಜ್ಯ ಸರ್ಕಾರ

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಈಗಾಗಲೇ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಆದರೆ ಈಗ ಮತ್ತೆ ಆ ಹಣವನ್ನು ಪರಿಷ್ಕರಣೆ ಮಾಡಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇನ್ನಷ್ಟು ಧನ ಸಹಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿದ ಆದೇಶವೇನು :- 1996 ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆಯ 62 ರ ಕಲಂ…

Read More
Free Cycle Scheme for Students in Karnataka

8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಯೋಜನೆಯನ್ನು ರಾಜ್ಯ ಸರ್ಕಾರ ಮತ್ತೆ ಪುನರಾರಂಭ ಮಾಡುತ್ತಾ

ಉಚಿತ ಶಿಕ್ಷಣ ಮತ್ತು ಉಚಿತವಾಗಿ ಯೂನಿಫಾರ್ಮ್ ನೀಡುವ ಜೊತೆಗೆ ಮಕ್ಕಳಿಗೆ ಉಚಿತವಾಗಿ ಮಧ್ಯಾನ್ಹದ ಊಟವನ್ನು ಪ್ರಾಥಮಿಕ ಶಾಲೆ ಮತ್ತು ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ನೀಡುತ್ತಿದೆ ಸರ್ಕಾರ. ಈ ಹಿಂದೆ ರಾಜ್ಯ ಸರ್ಕಾರವು 8 ತರಗತಿಯ ಹಿಂದುಳಿದ ಮಕ್ಕಳಿಗೆ ಉಚಿತ ಸೈಕಲ್ ನೀಡುತ್ತಿತ್ತು. ನಂತರ ಇದನ್ನು ಎಲ್ಲಾ ವರ್ಗದ ಮಕ್ಕಳಿಗೂ ನೀಡಬೇಕು ಎಂದು ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿತ್ತು . ಹಲವು ಕಾರಣಗಳಿಂದ ಈ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿತ್ತು. ಈಗ ಮತ್ತೆ ಈ ಯೋಜನೆಯನ್ನು ರಾಜ್ಯ ಸರ್ಕಾರವು…

Read More
apply for Yuvanidhi Yojana

ಡಿಸೆಂಬರ್ 26ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಆರಂಭ; ಅರ್ಜಿ ಹಾಕಲು ಯಾರು ಅರ್ಹರು ಹಾಗೂ ಅನರ್ಹರು ಯಾರು? ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಹೌದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್‌ 26 ರಿಂದ ಶುರುವಾಗಲಿದೆ. ರಾಜ್ಯ ಸರಕಾರದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಇನ್ನು ಡಿಸೆಂಬರ್ 26 ರಂದು ವಿಧಾನಸೌಧದಲ್ಲಿ…

Read More