PM Kisan Scheme

ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್

ರೈತರಿಗೆ ಆರ್ಥಿಕವಾಗಿ ಸಹಾಯ ನೀಡುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ಕಿಸಾನ್ ಸಮ್ಮನ್ ಯೋಜನೆಯನ್ನು(PM Kisan Scheme) ಜಾರಿಗೊಳಿಸಿತು. ದೇಶದ ಕೋಟ್ಯಂತರ ರೈತರು ಈ ಯೋಜನೆಯ ಫಲಾನುಭವಿ ಆಗಿದ್ದರೆ. ರೈತರಿಗೆ ಇನ್ನಷ್ಟು ಉತ್ತೇಜನ ನೀಡುವ ದೃಷ್ಟಿಯಿಂದ ಈ ಯೋಜನೆಯು ಬಹಳ ಉತ್ತಮವಾಗಿದೆ. ಈಗಾಗಲೇ 15 ಕಂತಿನ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇನ್ನೇನು 16 ನೇ ಕಂತಿನ ಹಣವೂ ಸಹ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇದೆ. ಹಾಗಾದರೆ 16 ನೇ ಕಂತಿನ ಬಗ್ಗೆ ಮಾಹಿತಿ…

Read More
PM Kisan scheme money

5 ತಪ್ಪು ಮಾಡಿದ್ರೆ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬರುವುದಿಲ್ಲ.

ಕಿಸಾನ್ ಸಮ್ಮಾನ್ ಎನ್ನುವುದು ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರುಷ 6,000 ರೂಪಾಯಿ ಸಹಾಯ ಧನ ನೀಡುವ ಯೋಜನೆ ಆಗಿದೆ. ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ. ಇನ್ನೇನು ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇದ್ದು ಈಗ ಚುನಾವಣೆಗೂ ಮೊದಲು ಇನ್ನೊಂದು ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ ಈಗಾಗಲೇ ಕೆಲವು ಸುಳ್ಳು ಮಾಹಿತಿ ನೀಡಿ ಕಿಸಾನ್ ಹಣ ಪಡೆದವರ ಪಟ್ಟಿ ಗುರುತಿಸಿ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗೆ ಇಡಲಾಗಿದೆ. ಸುಳ್ಳು ಮಾಹಿತಿಯ…

Read More
State Govt Release Of Drought Relief

ರಾಜ್ಯ ಸರ್ಕಾರದಿಂದ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾ! ಬಾರದೇ ಇದ್ದರೆ ಈ ರೀತಿ ಮಾಡಿ

ಮಳೆ ಅಭಾವಾದ ಕಾರಣ ರೈತರು ನಷ್ಟ ಅನುಭವಿಸುತ್ತಾ ಇದ್ದರೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇತ್ತು. ಆದರೆ ಕೇಂದ್ರ ಹಣ ನೀಡಿಲ್ಲ ನಾವು ಹೇಗೆ ಹಣ ನೀಡುವುದು ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪಗಳ ಪಟ್ಟಿ ಮಾಡಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೇ ರೈತರಿಗೆ ಬರ ಪರಿಹಾರ ನೀಡಲು 628 ಕೋಟಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರೈತರ ಸಹಾಯಕ್ಕೆ ಬರ…

Read More
PM Kisan Yojana Online Correction

ಪಿಎಂ ಕಿಸಾನ್ ಯೋಜನೆಗೆ ನೀಡಿದ ಆಧಾರ್ ಕಾರ್ಡ್, ಬ್ಯಾಂಕ್ ವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ?

ಪಿಎಂ ಕಿಸಾನ್ ಯೋಜನೆ ಕೇಂದ್ರ ಸರಕಾರ ಭಾರತದಾದ್ಯಂತ ರೈತರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ಈ ಯೋಜನೆಯಲ್ಲಿ ಪ್ರತಿ ರೈತ ಕುಟುಂಬದ ಯಜಮಾನನಿಗೆ ವರುಷಕ್ಕೆ 6,000 ರೂಪಾಯಿ ಹಣ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಬರುತ್ತದೆ. ಕೃಷಿಕರ ಜೀವನಕ್ಕೆ ಸ್ವಲ್ಪ ಸಹಾಯ ಆಗಲಿ ಎಂದು ಶುರುವಾದ ಯೋಜನೆಯು ಹಲವಾರು ತಾಂತ್ರಿಕ ದೋಷಗಳಿಂದ ಕೆಲವರಿಗೆ ಸಿಗುತ್ತಿಲ್ಲ. ತಪ್ಪಾದ ಮಾಹಿತಿಯನ್ನು ಅಂದರೆ ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ನಂಬರ್ ತಪ್ಪಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣವೂ ಬರುವುದಿಲ್ಲ. ಆದರೆ…

Read More