Yuva Nidhi Scheme

ಪ್ರತಿ ತಿಂಗಳ ಯುವನಿಧಿ ಹಣ ಪಡೆಯಲು ಈ ಕೆಲಸ ಕಡ್ಡಾಯವಾಗಿ ಮಾಡಬೇಕು.

ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುತ್ತಿದೆ. ಈಗಾಗಲೇ ನಿರುದ್ಯೋಗಿಗಳಿಗೆ ಧನ ಸಹಾಯ ನೀಡುವ ಯುವನಿಧಿ ಯೋಜನೆಯು(Yuva Nidhi Scheme) ಅನುಷ್ಠಾನಕ್ಕೆ ಬಂದಿದೆ. ಯುವನಿಧಿ ಯೋಜನೆಯ ನಿಯಮದ ಪ್ರಕಾರ ಪ್ರತಿ ತಿಂಗಳು ನಿರುದ್ಯೋಗಿಗಳು ತಾವು ಯಾವುದೇ ಕೆಲಸ ಮಾಡುತ್ತಿಲ್ಲ ಅಥವಾ ಉನ್ನತ ಶಿಕ್ಷಣಕ್ಕೆ ಜಾಯಿನ್ ಆಗಿಲ್ಲ ಎಂಬ ಮಾಹಿತಿಯ ಪತ್ರವನ್ನು ಆನ್ಲೈನ್ ಮೂಲಕ ನೀಡಬೇಕು. ಅದರ ವಿಷಯವಾಗಿ ಈಗ ಕರ್ನಾಟಕ ರಾಜ್ಯ ಸರ್ಕಾರವು ಮತ್ತೆ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ಅಧಿಸೂಚನೆ ಏನು?: ಈಗಾಗಲೇ ಸೇವಾಸಿಂಧು ಪೋರ್ಟಲ್‌…

Read More
Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More
Free Cycle Scheme for Students in Karnataka

8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಯೋಜನೆಯನ್ನು ರಾಜ್ಯ ಸರ್ಕಾರ ಮತ್ತೆ ಪುನರಾರಂಭ ಮಾಡುತ್ತಾ

ಉಚಿತ ಶಿಕ್ಷಣ ಮತ್ತು ಉಚಿತವಾಗಿ ಯೂನಿಫಾರ್ಮ್ ನೀಡುವ ಜೊತೆಗೆ ಮಕ್ಕಳಿಗೆ ಉಚಿತವಾಗಿ ಮಧ್ಯಾನ್ಹದ ಊಟವನ್ನು ಪ್ರಾಥಮಿಕ ಶಾಲೆ ಮತ್ತು ಹೈಸ್ಕೂಲ್ ವಿಧ್ಯಾರ್ಥಿಗಳಿಗೆ ನೀಡುತ್ತಿದೆ ಸರ್ಕಾರ. ಈ ಹಿಂದೆ ರಾಜ್ಯ ಸರ್ಕಾರವು 8 ತರಗತಿಯ ಹಿಂದುಳಿದ ಮಕ್ಕಳಿಗೆ ಉಚಿತ ಸೈಕಲ್ ನೀಡುತ್ತಿತ್ತು. ನಂತರ ಇದನ್ನು ಎಲ್ಲಾ ವರ್ಗದ ಮಕ್ಕಳಿಗೂ ನೀಡಬೇಕು ಎಂದು ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿತ್ತು . ಹಲವು ಕಾರಣಗಳಿಂದ ಈ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿತ್ತು. ಈಗ ಮತ್ತೆ ಈ ಯೋಜನೆಯನ್ನು ರಾಜ್ಯ ಸರ್ಕಾರವು…

Read More