State government has increased the allowance for children of construction workers

ಕಟ್ಟಡ ಕಾರ್ಮಿಕರ ಮಕ್ಕಳ ಸಹಾಯಧನವನ್ನು ಹೆಚ್ಚಿಸಿದ ರಾಜ್ಯ ಸರ್ಕಾರ

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಈಗಾಗಲೇ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಆದರೆ ಈಗ ಮತ್ತೆ ಆ ಹಣವನ್ನು ಪರಿಷ್ಕರಣೆ ಮಾಡಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇನ್ನಷ್ಟು ಧನ ಸಹಾಯ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿದ ಆದೇಶವೇನು :- 1996 ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆಯ 62 ರ ಕಲಂ…

Read More
Yuva Nidhi Scheme

ಯುವನಿಧಿ ಯೋಜನೆಯ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ.

ಐದು ಖಾತರಿ ಯೋಜನೆಗಳ ಉಪಸ್ಥಿತಿಯು ಕರ್ನಾಟಕದಲ್ಲಿ ಅಧಿಕಾರವನ್ನು ಭದ್ರಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಏರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಖಾತರಿ ಯೋಜನೆಗಳನ್ನು ಪ್ರಸ್ತುತ ಬಿಜೆಪಿಯು ನಿರಂತರ ಟೀಕೆ ಮತ್ತು ದಾಳಿಯ ಸಾಧನವಾಗಿ ಬಳಸಿಕೊಳ್ಳುತ್ತಿದೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ಗೆ ಸಂಬಂಧಿಸಿದಂತೆ ಹೊಸ ವಿವರಗಳು ಹೊರಬಿದ್ದಿವೆ. ಆರಂಭದಲ್ಲಿ ಕರ್ನಾಟಕದಲ್ಲಿಯೇ ಇದ್ದ ಬಿಜೆಪಿ-ಕಾಂಗ್ರೆಸ್ ನಡುವಿನ ಸಂಘರ್ಷ ಇದೀಗ ರಾಷ್ಟ್ರೀಯ ಮಟ್ಟಕ್ಕೆ ಏರಿದೆ….

Read More
govt scheme for students

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರೋತ್ಸಾಹಧನ; ಇಂದೇ ಅರ್ಜಿ ಸಲ್ಲಿಸಿ

ಸಮಾಜ ಕಲ್ಯಾಣ ಇಲಾಖೆ ಪಿಯುಸಿ ಹಾಗೂ ಡಿಪ್ಲೋಮಾ ಪದವಿಧರರಿಗೆ ಪ್ರೋತ್ಸಾಹ ಧನವನ್ನು ಕೊಡಲಿದ್ದು ಇದಕ್ಕೆ ಪರಿಶಿಷ್ಟ ಜಾತಿ ಹಾಗೂ ವರ್ಗದವರು ಅರ್ಹರಾಗಿರುತ್ತಾರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಪೂರ್ತಿ ಲೇಖನವನ್ನು ಓದಿ. ಯಾರು ಎಷ್ಟು ಪ್ರೋತ್ಸಾಹ ಧನವನ್ನು ಪಡೆಯುತ್ತಾರೆ? ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ 20,000 ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ವಿದ್ಯಾರ್ಥಿಗಳು ರೂ. 25,000 ಹಣವನ್ನು ಪಡೆಯುತ್ತಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳು (P.G) ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ 30,000 ಪಡೆಯುತ್ತಾರೆ….

Read More
Yuva Nidhi Scheme

ಯುವನಿಧಿ ಹಣವನ್ನು ಪಡೆಯುವವರು ಪ್ರತಿ ತಿಂಗಳು ಸ್ವಯಂ ಘೋಷಿತ ನಿರೋದ್ಯೋಗ ಪ್ರಮಾಣ ಪತ್ರ ನೀಡಬೇಕು..

Yuva Nidhi Scheme: ಕಾಂಗ್ರೆಸ್ ಸರಕಾರವು ಚುನಾವಣಾ ಪ್ರಚಾರದ ವೇಳೆ 5 ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುವುದಾಗಿ ಹೇಳುತ್ತಿ . ನುಡಿದ ಮಾತಿನಂತೆ ಈಗ ಅನ್ನಭಾಗ್ಯ , ಗೃಹಲಕ್ಷ್ಮಿ , ಹಾಗೂ ಮಹಿಳೆಯರು ಉಚಿತ ಬಸ್ ಪ್ರಯಾಣ ಈಗಾಗಲೇ ಜಾರಿಯಲ್ಲಿ ಇದೆ. ಈಗ ಯುವನಿಧಿ ಯೋಜನೆಗೆ(Yuva Nidhi Scheme) ಅರ್ಜಿ ಆಹ್ವಾನ ಮಾಡಿದೆ . ಮಾರ್ಚ್ ಅಂತ್ಯದ ಒಳಗೆ ನಾಲ್ಕು ಲಕ್ಷ ನೋಂದಣಿಯ ಗುರಿಯನ್ನು ಸರ್ಕಾರ ಹೊಂದಿದೆ. ಯುವನಿಧಿ ಯೋಜನೆ ಬಗ್ಗೆ ಒಂದಿಷ್ಟು ಮಾಹಿತಿ:- ನಿರುದ್ಯೋಗದ ಸಮಸ್ಯೆಯಿಂದ…

Read More
Yuva nidhi Scheme eligible

ಯುವನಿಧಿ ಯೋಜನೆಯ ರಿಜೆಕ್ಟ್ ಅಪ್ಲಿಕೇಶನ್ ಎಷ್ಟು? ಯಾರಿಗೆಲ್ಲಾ ಹಣ ಬರುತ್ತದೆ ತಿಳಿಯಿರಿ

ಕಾಂಗ್ರೆಸ್ ಸರಕಾರ ಅಧಿಕಾರ ಬರುವ ಮುಂಚೆ 5 ಯೋಜನೆಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು . ಅದರಂತೆಯೇ ಈಗ ಅನ್ನಭಾಗ್ಯ , ಗೃಹಲಕ್ಷ್ಮಿ ,ಹಾಗೂ ಮಹಿಳೆಯರು ಉಚಿತ ಬಸ್ ಪ್ರಯಾಣ ಈಗಾಗಲೇ ಜಾರಿಯಲ್ಲಿ ಇದೆ. ಈಗ ಯುವನಿಧಿ ಯೋಜನೆಗೆ ಅಪ್ಲೈ ಮಾಡಲು ಸೂಚಿಸಿದೆ. ಏನಿದು ಯುವನಿಧಿ ಯೋಜನೆ?:  ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿರುವ ಯುವಜನರಿಗೆ ಉದ್ಯೋಗ ಸಿಗುವಲ್ಲಿಯವರೆಗೆ ಅವರ ವಿದ್ಯಾರ್ಹತೆಯ ಮೇಲೆ ಅವರಿಗೆ ಸರಕಾರ ಪ್ರತಿ ತಿಂಗಳು ಹಣವನ್ನು ನೀಡುತ್ತದೆ. ಡಿಪ್ಲೊಮಾ ಓದಿದವರಿಗೆ 1500 ರೂಪಾಯಿ ಹಾಗೂ ಡಿಗ್ರಿ…

Read More
Yuva nidhi scheme

ಯುವಕ ಯುವತಿಯರಿಗೆ ಮತ್ತೊಂದು ಗುಡ್ ನ್ಯೂಸ್; ರಾಷ್ಟ್ರೀಯ ಯುವದಿನದಂದು ಯುವ ನಿಧಿ ಯೋಜನೆ ಜಾರಿ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆಯ(Yuva nidhi scheme) ಸೌಲಭ್ಯ ದೊರೆಯಲು ಬಾಕಿ ಇದ್ದು ಇದೀಗ ನಿರುದ್ಯೋಗ ಯುವಕ ಯುವತಿಯರಿಗೆ ಅರ್ಜಿ ಸಲ್ಲಿಕೆ ಮಾಡಲು ಕೂಡ ಅವಕಾಶ ನೀಡಲಾಗಿದೆ. ಈ ಯೋಜನೆ ಮೂಲಕ 3,000 ರೂಪಾಯಿ ಮತ್ತು 1,500 ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ‌. ಇನ್ನು ಉದ್ಯೋಗ ಸಿಗದೇ ಇದ್ದವರು ಈ ಯೋಜನೆಯಡಿ ಮಾಸಿಕ ಹಣ ಪಡೆಯಲು ಅರ್ಹರಾಗಿದ್ದು ಅರ್ಜಿ ಸಲ್ಲಿಸುವ ಫಲಾನುಭವಿಗಳು 2022-23 ಶೈಕ್ಷಣಿಕ ವರ್ಷದಲ್ಲಿ ಡಿಪ್ಲೊಮಾ ಅಥವಾ ಪದವಿ ಪಾಸಾಗಿದ್ದರೆ ಮಾತ್ರ ನೊಂದಣಿ…

Read More
Yuva Nidhi Yojana

ಇಂಥವರಿಗೆ ಸಿಗಲ್ಲ ಯುವನಿಧಿ ಯೋಜನೆಯ ಹಣ; ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಇದನ್ನ ಗಮನಿಸಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ(Yuva Nidhi Yojana) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ರು. ಇನ್ನು ಜನವರಿ 12ರಂದು ಸ್ವಾಮಿ ವಿವೇಕಾನಂದ ಜಯಂತಿಯಂದು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾವಣೆ ಮಾಡಲಾಗುತ್ತದೆ. ಹೌದು ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ಸಿಗಲಿದೆ. ಇನ್ನು ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಇದೂ ಒಂದಾಗಿದ್ದು, ರಾಜ್ಯದ ಪದವೀಧರರಿಗೆ ಮಾಸಿಕ 3 ಸಾವಿರ ರೂಪಾಯಿ…

Read More
Yuva Nidhi Scheme

Yuva Nidhi Scheme: ಇಂದಿನಿಂದ ಪ್ರಾರಂಭವಾದ ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?

Yuva Nidhi Scheme: ಕರ್ನಾಟಕ ರಾಜ್ಯ ಸರ್ಕಾರ ಇಂದು ಯುವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದು ಅವರ ದೊಡ್ಡ ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ಯುವಕರಿಗಾಗಿ ಮತ್ತು ಉದ್ಯೋಗವಿಲ್ಲದ ಯುವತಿಯರಿಗೆ ಇದು ಹಣವನ್ನು ನೀಡುತ್ತದೆ. ನೀವು ಈಗ ಈ ಯೋಜನೆಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇಂದು (ಡಿಸೆಂಬರ್ 26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಯುವ ನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ….

Read More
apply for Yuvanidhi Yojana

ಡಿಸೆಂಬರ್ 26ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಆರಂಭ; ಅರ್ಜಿ ಹಾಕಲು ಯಾರು ಅರ್ಹರು ಹಾಗೂ ಅನರ್ಹರು ಯಾರು? ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಹೌದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್‌ 26 ರಿಂದ ಶುರುವಾಗಲಿದೆ. ರಾಜ್ಯ ಸರಕಾರದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಇನ್ನು ಡಿಸೆಂಬರ್ 26 ರಂದು ವಿಧಾನಸೌಧದಲ್ಲಿ…

Read More
Yuva Nidhi Yojana

ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ

Yuva Nidhi Yojana: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಯುವನಿಧಿ ಯೋಜನೆಯೂ ಒಂದು. ಈ ಯೋಜನೆಯು ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಆಸಕ್ತಿಯುಳ್ಳ ಯಾರಾದರೂ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸೈನ್ ಅಪ್ ಮಾಡಬಹುದು. ಈ ಯೋಜನೆಯೆಲ್ಲಿ ಉದ್ಯೋಗವಿಲ್ಲದ ವಿದ್ಯಾವಂತ ಯುವಕರಿಗೆ ಸರ್ಕಾರ ಹಣ ನೀಡುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಯ ಬಗ್ಗೆ ಎಲ್ಲಾ ಪ್ರಮುಖ ವಿಷಯವನ್ನು ತಿಳಿದುಕೊಳ್ಳಲು ಪೂರ್ತಿ ಲೇಖನವನ್ನು ಓದಿ. ಡಿಸೆಂಬರ್ 26 ನೇ ತಾರೀಕು ಬೆಳಿಗ್ಗೆ…

Read More