Drought Relief Fund

ರೈತರ ಖಾತೆಗೆ ಜಮಾ ಆಗಲಿದೆ ಬೆಳೆ ಪರಿಹಾರದ ಹಣ.

ವರ್ಷ ಮಳೆ ಕಡಿಮೆಯಾಗಿದೆ ಇದರಿಂದ ರೈತರು ಬೆಳೆ ಬೆಳೆಯುವುದು ಬಹಳ ಕಷ್ಟ ಆಗಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿದ್ದು, ಈಗ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಪರಿಹಾರದ ಹಣ ನೀಡಿದೆ. ರೈತರಿಗೆ ನಾಲ್ಕು ದಿನದ ಒಳಗೆ ಬರಲಿದೆ ಬೆಳೆ ಪರಿಹಾರದ ಹಣ ಬರಲಿದೆ :- ರಾಜ್ಯದ ಒಟ್ಟು 34 ಲಕ್ಷ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ನಷ್ಟದ ಪರಿಹಾರ ಹಣವೂ ಬಿಡುಗಡೆ ಆಗಲಿದೆ. ಇಂದು ಕೆಲವರ ಖಾತೆಗೆ ಹಣ ಜಮಾ ಆಗಿದ್ದು…

Read More
Government Schemes For Girl Child Education

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ಹಿಂದಿನ ಕಾಲದ ಹಾಗೆ ಹೆಣ್ಣು ಮನೆಯಲ್ಲಿ ಇರುಬೇಕು ಗಂಡು ಮಾತ್ರ ಶಿಕ್ಷಣ ಅಥವಾ ಉನ್ನತ ಹುದ್ದೆಯಲ್ಲಿ ಇರಬೇಕು ಎಂಬ ಹಳೆಯ ರೂಢಿಗಳು ಈಗ ಇಲ್ಲ. ಈಗ ಹೆಣ್ಣು ಸ್ವಾವಲಂಬಿಯಾಗಿ ತನ್ನ ಬದುಕನ್ನು ಕಟ್ಟಿಕೊಳ್ಳಲು ಎಲ್ಲಾ ಸಾಮರ್ಥ್ಯ ಹೊಂದಿದ್ದಾಳೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಎಂದೇ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗಾದರೆ ಪ್ರಮುಖ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಇರುವ ಪ್ರಮುಖ ಯೋಜನೆಗಳು:- 1) ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ:…

Read More
Drought Relief Fund

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರಪರಿಹಾರದ ಹಣ ಬಿಡುಗಡೆ

ರಾಜ್ಯದಲ್ಲಿ ಈ ಬಾರಿ ಬರಗಾಲ ಪ್ರಮಾಣ ಹೆಚ್ಚಿದೆ. ಮಲೆನಾಡಿನ ಹಳ್ಳಿಗಳಿಂದ ಬೆಂಗಳೂರಿನ ಸಿಟಿಯ ಜನರಿಗೂ ಈ ಬಾರಿ ಬರಗಾಲದ ಛಾಯೆ ಆವರಿಸಿದೆ. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಹೀಗೆ ಆದರೆ ಮುಂದೆ ಜನರ ಸ್ಥಿತಿ ಸಂಕಷ್ಟ ಆಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆದರೂ ಸಹ ಬರ ಪೀಡಿತ ಪ್ರದೇಶಗಳಿಗೆ ಮೂಲ ಸೌಕರ್ಯ ನೀಡಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಪರಿಹಾರ ಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿತ್ತು….

Read More
Gruhalakshmi Yojana Amount

ಗೃಹಲಕ್ಷ್ಮಿ ಖಾತೆಯ ಫಲಾನುಭವಿಗಳಿಗೆ ಏಪ್ರಿಲ್ ತಿಂಗಳಲ್ಲಿ 4,000 ರೂಪಾಯಿ ಹಣ ಜಮಾ ಆಗಿದೆ.

ಗೃಹಲಕ್ಷ್ಮಿ ಯೋಜನೆ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ನೀಡುವ ಸಹಾಯಧನ ಯೋಜನೆ ಆಗಿದ್ದು. ಲಕ್ಷಾಂತರ ಫಲಾನುಭವಿಗಳು ಈ ಸಹಾಯಧನದ ಪ್ರಯೋಜನವನ್ನು ಪಡೆಯುತ್ತಾ ಇದ್ದಾರೆ. ಪ್ರತೀ ತಿಂಗಳು ಪ್ರತಿಯೊಬ್ಬ ಮನೆಯ ಹಿರಿಯ ಮಹಿಳೆಯ ಖಾತೆಗೆ 2,000 ರೂಪಾಯಿ ಹಣ ಬರುತ್ತಿದ್ದು ಈಗ ಚುನಾವಣೆಯ ಹೊಸ್ತಿಲಲ್ಲಿ 4,000 ರೂಪಾಯಿ ಬಂದಿದೆ. ಹಾಗಾದರೆ ಯಾಕೆ 4,000 ರೂಪಾಯಿ.ಹಣ ಬಂತು ಎಂಬ ವಿವರಗಳನ್ನು ಈ ಲೇಖನದಲ್ಲಿ ತಿಳಿಯೋಣ. 4,000 ಹಣ ಜಮಾ ಆಗಿದ್ದು ಏಕೆ? ಗೃಹಲಕ್ಷ್ಮಿ ಯೋಜನೆಯು ಆರಂಭವಾದಾಗಿನಿಂದ ಇಲ್ಲಿಯವರೆಗೆ ಪ್ರತಿ…

Read More
Gruhalakshmi Yojana 9Th Installment

ಗೃಹಲಕ್ಷ್ಮಿ 9ನೇ ಕಂತಿನ ಹಣದ ಕುರಿತು ಬಂತು ಹೊಸ ಅಪ್ಡೇಟ್.

ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2,000 ನೀಡುವ ಯೋಜನೆ ಗೃಹ ಲಕ್ಷ್ಮಿ. ಮಹಿಳೆಯರ ಸ್ವಾಭಿಮಾನ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಬೇಕು ಎಂಬ ಉತ್ತಮ ಉದ್ದೇಶದೊಂದಿಗೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿತು. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುವ ಮುಂಚೆ ತಾವು ಅಧಿಕಾರಕ್ಕೆ ಬಂದಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಹೇಳಿತ್ತು. ಅದರಂತೆಯೇ ಈಗ ಯೋಜನೆ ಜಾರಿಗೆ ಬಂದು ಎಂಟು ಕಂತಿನ ಹಣವನ್ನು ನೇರವಾಗಿ ಮಹಿಳೆಯರ ಖಾತೆಗೆ ಹಾಕಲಾಗಿದೆ. ಈಗ ಒಂಬತ್ತನೇ ಖಾತೆ ಹಣ ಯಾವಾಗ ಬರುತ್ತದೆ ಎಂಬ…

Read More
Gruhalakshmi Yojana

ಗೃಹಲಕ್ಷ್ಮಿ ಯೋಜನೆಯ 8 ಮತ್ತು 9 ನೇ ಕಂತಿನ ಹೊಸ ಅಪ್ಡೇಟ್ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆ ಈಗಾಗಲೇ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಮಹಿಳೆಯರ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆರಂಭವಾದ ಯೋಜನೆ ಈಗ 7 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ಈಗ 8 ನೇ ಕಂತಿನ ಹಣ ಬಿಡುಗಡೆ ಆಗುವ ಮುನ್ನ ಹೊಸದೊಂದು ಅಪ್ಡೇಟ್ ಬಿಡುಗಡೆ ಆಗಿದೆ. ಏನಿದು ಹೊಸ ಅಪ್ಡೇಟ್?:  ಈಗಲೇ ಕೆಲವು ಮಹಿಳೆಯರ ಖಾತೆಗೆ 8 ನೇ ಕಂತಿನ ಹಣವೂ ಜಮಾ ಆಗಿದೆ. ಆದರೆ ಇನ್ನೂ ಕೆಲವರು ಹಣ ಬಂದಿಲ್ಲ ಎಂದು ಹೇಳುತ್ತ ಇದ್ದರೆ ಅಂತವರಿಗೆ ಮಕ್ಕಳ ಮತ್ತು ಮಹಿಳಾ…

Read More
Mobile phone for 9th to 12th class students

ಕಾಂಗ್ರೆಸ್ ಸರ್ಕಾರದಿಂದ ಹೊಸ ಘೋಷಣೆ; 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್

ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹಲವು ಭರವಸೆಗಳನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಪ್ರತಿ ವರ್ಷ ಒಂದು ಲಕ್ಷ ರೂ.ಅನ್ನು ಘೋಷಣೆ ಮಾಡಿದೆ. ಈ ಕಾರ್ಯಕ್ರಮವು ಆರ್ಥಿಕವಾಗಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತದೆ ಮತ್ತು ಅವರನ್ನು ಬಡತನದಿಂದ ಮೇಲೆತ್ತುತ್ತದೆ. ಕುಟುಂಬಗಳಿಗೆ ಸಹಾಯ ಮಾಡಲು ಮತ್ತು ಅವರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಆರ್ಥಿಕ ನೆರವು ನೀಡುವ ಮೂಲಕ ಜನರಿಗೆ ಸಹಾಯ ಮಾಡಲು ಮತ್ತು ಸಮಾಜವನ್ನು…

Read More
Gruhalakshmi Yojana

ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕು ಎಂದರೆ ಈ ಕೆಲಸವನ್ನು ಮಾಡಲೇಬೇಕು

ರಾಜ್ಯ ಸರ್ಕಾರವು ಈಗಾಗಲೇ ಯಶಸ್ವಿಯಾಗಿ ಗೃಹ ಲಕ್ಷ್ಮಿ ಯೋಜನೆಯ 7 ಕಂತಿಗಳ ಹಣವನ್ನು ಮಹಿಳೆಯ ಖಾತೆಗೆ ನೇರವಾಗಿ ಜಮಾ ಮಾಡಿದೆ. ಇನ್ನು ಕೆಲವರಿಗೆ ಒಂದು ಕಂತಿನ ಹಣವೂ ಜಮಾ ಆಗಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಅದರಂತೆ ನಿಮ್ಮ ಖಾತೆಗೆ ಕೆಲವು ಅಪ್ಡೇಟ್ ಮಾಡದೆ ಇದ್ದರೆ ಹಾಗೂ ಯಾವ ತಪ್ಪಿನಿಂದ ನಿಮ್ಮ ಖಾತೆಗೆ ಹಣ ಬರುತ್ತಿಲ್ಲ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಈ ಕೆಲಸಗಳನ್ನು ಮಾಡದೆ ಇದ್ದರೆ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ. ಮಹಿಳೆಯರು ಅರ್ಜಿ…

Read More
PM Kisan Scheme

PM ಕಿಸಾನ್ ಸ್ಟೇಟಸ್; 17ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ?

ಭಾರತದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂಬ ಉದ್ದೇಶದಿಂದ ಆರಂಭವಾದ ಕೇಂದ್ರ ಸರ್ಕಾರದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೇ 16 ಕಂತುಗಳನ್ನು ಯಶಸ್ವಿಯಾಗಿ ಮುಗಿಸಿದೆ. ಭಾರತದ ಲಕ್ಷಾಂತರ ರೈತರು ಈ ಯೋಜನೆಯ ಲಾಭ ಪಡೆಯುತ್ತ ಇದ್ದಾರೆ. ವರುಷಕ್ಕೆ 6,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ಈ ಹಣವನ್ನು ಕೇಂದ್ರವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದೆ. ಪಿಎಂ ಕಿಸಾನ್ ಸಮ್ಮನ್ ಯೋಜನೆಯ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಮಾಹಿತಿ ಇಲ್ಲಿದೆ. 16 ಕಂತುಗಳು ಬಿಡುಗಡೆ…

Read More
PM Ujjwala Yojana 2.0 Connection

ಈ ಕಾರ್ಡ್ ಇದ್ರೆ ಸಾಕು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಉಚಿತ ಗ್ಯಾಸ್ ಸಿಲೆಂಡರ್ ಸಿಗಲಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ LPG ಸಂಪರ್ಕಗಳನ್ನು ಒದಗಿಸುವ ಉದ್ದೇಶದಿಂದ 2016 ರ ಮೇ 1 ರಂದು ಪ್ರಧಾನ ಮಂತ್ರಿ ಉಜ್ವಲ ಉಚಿತ ಗ್ಯಾಸ್ ಸಿಲೆಂಡರ್ ಯೋಜನೆ ಆರಂಭ ಆಗಿರುವುದು ಎಲ್ಲರಿಗೂ ತಿಳಿದಿದೆ. ಈ ಯೋಜನೆಯಲ್ಲಿ ಹಲವಾರು ಕುಟುಂಬಗಳು ಉಚಿತವಾಗಿ ಪ್ರತಿ ತಿಂಗಳು ಗ್ಯಾಸ್ ಸಿಲೆಂಡರ್ ಪಡೆಯುತ್ತಾ ಇದ್ದಾರೆ. ಇದರಿಂದ ಮಹಿಳೆಯರಿಗೆ ಸೌದೆ ಒಲೆಯ ಮುಂದೆ ಕುಳಿತು ಅಡಿಗೆ ಮಾಡುವ ಪ್ರಮೇಯ ಇಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಇದೊಂದು ಕಾರ್ಡ್ ಇದ್ದರೆ ಸಾಕು. ಹಾಗಾದರೆ…

Read More